ರಸ್ತೆ ಬದಿ ನಿಂತಿದ್ದ ಟ್ರಕ್ಕಿಗೆ ಕಾರು ಢಿಕ್ಕಿ : ಮೂವರ ಸಾವು, ಓರ್ವ ಗಂಭೀರ ಗಾಯ
Team Udayavani, Jun 15, 2019, 5:00 PM IST
ಜೈಪುರ : ಜೈಪುರ ಗ್ರಾಮಾಂತರ ಪ್ರದೇವದಲ್ಲಿ ರಸ್ತೆ ಬದಿ ನಿಂತಿದ್ದ ಟ್ರಕ್ಕಿಗೆ ಕಾರು ಢಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟು ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ದೌಸಾ – ಮನೋಹರಪುರ ಹೈವೇಯಲ್ಲಿ ಈ ಅವಘಡ ನಡೆದಿದೆ. ದೌಸಾದಿಂದ ಬರುತ್ತಿದ್ದ ಕಾರು ರಸ್ತೆ ಬದಿಯ ಹೊಟೇಲ್ ಬಳಿ ನಿಲ್ಲಿಸಿಡಲಾಗಿದ್ದ ಟ್ರಕ್ಕಿಗೆ ಢಿಕ್ಕಿ ಹೊಡೆಯಿತು ಎಂದು ಪೊಲೀಸರು ತಿಳಿಸಿದರು.
ಮೃತರನ್ನು ತಾರಾಚಂದ್ ಜೈನ್ 60, ಅವರ ಸಹೋದರ ರಮೇಶ್ಚಂದ್ ಜೈನ್ 55 ಮತ್ತು ಸುನೀಲ್ ಜೈನ್ 45 ಎಂದು ಗುರುತಿಸಲಾಗಿದ್ದು ಇವರೆಲ್ಲ ಸಿಕಾರ್ ಜಿಲ್ಲೆಯವರು.
ಮರಣೋತ್ತರ ಪರೀಕ್ಷೆಯ ಬಳಿಕ ಮೃತ ದೇಹಗಳನ್ನು ಅವರ ಕುಟುಂಬದವರಿಗೆ ಬಿಟ್ಟುಕೊಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ