![gajanur3](https://www.udayavani.com/wp-content/uploads/2024/07/gajanur3-415x232.jpg)
Road Mishap: ವಿಶಾಖಪಟ್ಟಣಂನಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಮೃತ್ಯು, 10 ಮಂದಿಗೆ ಗಾಯ
Team Udayavani, Apr 4, 2024, 12:38 PM IST
![ವಿಶಾಖಪಟ್ಟಣಂನಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಸ್ಥಳದಲ್ಲೇ ಮೃತ್ಯು, 10 ಮಂದಿಗೆ ಗಾಯ](https://www.udayavani.com/wp-content/uploads/2024/04/mishap-620x349.jpg)
ಆಂಧ್ರಪ್ರದೇಶ: ಪ್ರವಾಸಿಗರು ತೆರಳುತ್ತಿದ್ದ ವ್ಯಾನ್ ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟು ಹತ್ತು ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಸಂಭವಿಸಿದೆ.
ಮೃತರನ್ನು ಹನುಮಂತು ಆನಂದ ರಾವ್ (45), ಹನುಮಂತು ಶೇಖರ್ ರಾವ್ (15), ಮತ್ತು ಚಿಂತಾಡಿ ಇಂದು (65) ಎನ್ನಲಾಗಿದ್ದು ಅವರು ಪಶ್ಚಿಮ ಗೋದಾವರಿ ಜಿಲ್ಲೆಗೆ ಸೇರಿದವರು ಎನ್ನಲಾಗಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: Mangaluru: ಗಡಿಪಾರಿನ ಮೂಲಕ ಬಜರಂಗದಳ ಮಟ್ಟ ಹಾಕುತ್ತೇವೆ ಎಂಬುದು ಭ್ರಮೆ: ಪುನೀತ್ ಅತ್ತಾವರ
ಟಾಪ್ ನ್ಯೂಸ್
![gajanur3](https://www.udayavani.com/wp-content/uploads/2024/07/gajanur3-415x232.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ](https://www.udayavani.com/wp-content/uploads/2024/07/reels-150x105.jpg)
Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ
![kupwara](https://www.udayavani.com/wp-content/uploads/2024/07/kupwara-150x98.jpg)
Encounter in Kupwara: ಯೋಧ ಹುತಾತ್ಮ, ಸೇನಾ ಮೇಜರ್ ಸೇರಿದಂತೆ ನಾಲ್ವರಿಗೆ ಗಾಯ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.