- Friday 13 Dec 2019
ಶೋಪಿಯಾನ್:ಭೀಕರ ಗುಂಡಿನ ಕಾಳಗ 3 ಉಗ್ರರ ಹತ್ಯೆಯಲ್ಲಿ ಅಂತ್ಯ
Team Udayavani, May 31, 2019, 3:18 PM IST
ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಡ್ರಾಗಾದ್ ಸುಗನ್ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಸೇನಾ ಪಡೆಗಳು ನಡೆಸಿದ ಭೀಕರ ಗುಂಡಿನಕಾಳಗದಲ್ಲಿ ಮೂವರು ಉಗ್ರರನ್ನ ಹತ್ಯೆಗೈಯಲಾಗಿದೆ.
ರಾಷ್ಟ್ರೀಯ ರೈಫಲ್ಸ್, ವಿಶೇಷ ಕಾರ್ಯಾಚರಣೆ ಪಡೆ, ಸಿಆರ್ಪಿಎಫ್ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿ ಉಗ್ರರನ್ನು ಸುತ್ತುವರಿದಿದ್ದರು.
ಮೂವರು ಉಗ್ರರ ಶವಗಳೊಂದಿಗೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನುಪತ್ತೆ ಮಾಡಲಾಗಿದೆ.
ಹತ್ಯೆಗೀಡಾದ ಉಗ್ರರು ಯಾವ ಸಂಘಟನೆಗೆ ಸೇರಿದವರು ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ.
ಇನ್ನೊಂದೆಡೆ ಕಿಶ್ತ್ವಾರ್ನ ಮರ್ವಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್ಕೌಂಟರ್ ನಡೆಯುತ್ತಿದ್ದು ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ.
ಈ ವಿಭಾಗದಿಂದ ಇನ್ನಷ್ಟು
-
ಹೊಸದಿಲ್ಲಿ: ಬಹು ಚರ್ಚಿತ ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದು, ಇನ್ನು ಕಾಯ್ದೆಯಾಗಿ ಜಾರಿಗೆ ಬರಲಿದೆ. ನರೇಂದ್ರ...
-
ಹರ್ಯಾಣ: ವಿಶೇಷ ಚೇತನ ಬಾಲೆಯ ಮೇಲೆ ಕಾಮಾಂಧನೊಬ್ಬ ಅತ್ಯಾಚಾರ ಎಸಗಿದ ಘಟನೆ ಫತೆಹಾಬಾದ್ ನ ಲುಥೇರಾ ಗ್ರಾಮದಲ್ಲಿ ನಡೆದಿದೆ. 13ರಿಂದ 14 ವಯಸ್ಸಿನ ವಿಶೇಷ ಚೇತನ ಬಾಲಕಿ...
-
ಹೊಸದಿಲ್ಲಿ: ಸತತ ವಾಯು ಮಾಲಿನ್ಯದಿಂದ ಕಂಗೆಟ್ಟಿರುವ ರಾಷ್ಟ್ರ ರಾಜಧಾನಿಗೆ ವರುಣದೇವ ಸ್ವಲ್ಪ ಸಮಾಧಾನ ತಂದಿದ್ದಾನೆ. ಗುರುವಾರ ರಾತ್ರಿ ಆಲಿಕಲ್ಲು ಸೇರಿದಂತೆ...
-
ರಾಂಚಿ: ಜಾರ್ಖಂಡ್ನಲ್ಲಿ ನಾಲ್ಕನೇ ಹಂತದ ವಿಧಾನಸಭಾ ಚುನಾವಣೆಯು ಡಿಸೆಂಬರ್ 16 ರಂದು ನಡೆಯಲಿದ್ದು, ನಾಲ್ಕು ಜಿಲ್ಲೆಗಳ 15 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ....
-
ಹೊಸದಿಲ್ಲಿ: 'ಸಾಮಾಜಿಕ ಭದ್ರತೆ -2019' ಮಸೂದೆದಡಿ ಉದ್ಯೋಗಿಗಳ ಗ್ರಾಚ್ಯುಟಿ ಯೋಜನೆಗೆ ಅಗತ್ಯವಾಗಿರುವ ನಿರಂತರ ಸೇವಾವಧಿಯನ್ನು 5 ವರ್ಷಕ್ಕೆ ಇಳಿಸಿರುವ ಕೇಂದ್ರ ಸರಕಾರ,...
ಹೊಸ ಸೇರ್ಪಡೆ
-
ನವದೆಹಲಿ: ಖಾಸಗಿ ಟೆಲಿಕಾಂ ಸಂಸ್ಥೆಗಳ ಹೊಡೆತಕ್ಕೆ ಸಿಲುಕಿ, ನಷ್ಟದ ಹಾದಿಯಲ್ಲಿದ್ದ ಸರ್ಕಾರಿ ಸ್ವಾಮ್ಯದ ಬಿಎಸ್ ಎನ್ ಎಲ್ ಕಡೆಗೂ ಎಚ್ಚೆತ್ತುಕೊಂಡಿದ್ದು 4G ಸೇವೆ...
-
ಹೊಸದಿಲ್ಲಿ: ಬಹು ಚರ್ಚಿತ ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದು, ಇನ್ನು ಕಾಯ್ದೆಯಾಗಿ ಜಾರಿಗೆ ಬರಲಿದೆ. ನರೇಂದ್ರ...
-
ಹರ್ಯಾಣ: ವಿಶೇಷ ಚೇತನ ಬಾಲೆಯ ಮೇಲೆ ಕಾಮಾಂಧನೊಬ್ಬ ಅತ್ಯಾಚಾರ ಎಸಗಿದ ಘಟನೆ ಫತೆಹಾಬಾದ್ ನ ಲುಥೇರಾ ಗ್ರಾಮದಲ್ಲಿ ನಡೆದಿದೆ. 13ರಿಂದ 14 ವಯಸ್ಸಿನ ವಿಶೇಷ ಚೇತನ ಬಾಲಕಿ...
-
ಹೊಸದಿಲ್ಲಿ: ಸತತ ವಾಯು ಮಾಲಿನ್ಯದಿಂದ ಕಂಗೆಟ್ಟಿರುವ ರಾಷ್ಟ್ರ ರಾಜಧಾನಿಗೆ ವರುಣದೇವ ಸ್ವಲ್ಪ ಸಮಾಧಾನ ತಂದಿದ್ದಾನೆ. ಗುರುವಾರ ರಾತ್ರಿ ಆಲಿಕಲ್ಲು ಸೇರಿದಂತೆ...
-
ರಾಂಚಿ: ಜಾರ್ಖಂಡ್ನಲ್ಲಿ ನಾಲ್ಕನೇ ಹಂತದ ವಿಧಾನಸಭಾ ಚುನಾವಣೆಯು ಡಿಸೆಂಬರ್ 16 ರಂದು ನಡೆಯಲಿದ್ದು, ನಾಲ್ಕು ಜಿಲ್ಲೆಗಳ 15 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ....