![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-415x218.jpg)
3 ತಿಂಗಳ ಪ್ರವಾಸದ ವಿವರ ಕೊಡಿ: ಸಚಿವರಿಗೆ ಪಿಎಂ ಆದೇಶ
Team Udayavani, Feb 13, 2017, 3:45 AM IST
![Modi-1-800.jpg](https://www.udayavani.com/wp-content/uploads/2017/02/12/Modi-1-800-620x394.jpg)
ನವದೆಹಲಿ: ಅಪನಗದೀಕರಣ ಬಳಿಕದ 3 ತಿಂಗಳಲ್ಲಿ ಕೈಗೊಂಡ ಪ್ರವಾಸದ ವಿವರಗಳನ್ನು ಸೋಮವಾರದ ಒಳಗಾಗಿ ಕೊಡಿ. ಹೀಗೆಂದು ಪ್ರಧಾನಿ ನರೇಂದ್ರ ಮೋದಿ ಸಂಪುಟ ಸಚಿವರಿಗೆ ಸೂಚಿಸಿದ್ದಾರೆ. ಇತ್ತೀಚೆಗೆ ನಡೆದ ಸಂಪುಟ ಸಭೆಯಲ್ಲಿ ಈ ಆದೇಶ ನೀಡಿದ್ದಾರೆಂದು ಮೂಲಗಳು ತಿಳಿಸಿವೆ.
ಸಚಿವರು ತಮ್ಮ ಸ್ವಕ್ಷೇತ್ರಗಳ ಹೊರತಾಗಿ, ಇತರ ಪ್ರದೇಶಗಳಲ್ಲಿ ಅಪನಗದೀಕರಣ ಸಂಬಂಧಿಸಿದಂತೆ ಜನರಿಗೆ ಶಿಕ್ಷಣ ಮತ್ತು ಇತರ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆಯೇ ಎನ್ನುವುದನ್ನು ತಿಳಿಯಲು ಪ್ರಧಾನಿ ಬಯಸಿದ್ದಾರೆ ಎಂದು ಹೇಳಲಾಗಿದೆ. ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರ ಸಿಂಗ್ ತೋಮರ್ ಮಾಹಿತಿ ಪಡೆದುಕೊಳ್ಳಲು ಸಮನ್ವಯಕಾರರನ್ನಾಗಿ ನೇಮಿಸಲಾಗಿದೆ. ಒಂದು ವೇಳೆ ಪ್ರವಾಸ ಕೈಗೊಳ್ಳದೇ ಇದ್ದರೆ ನವದೆಹಲಿಯಲ್ಲಿಯೇ ಇದ್ದು ಕಚೇರಿಗೆ ಹಾಜರಾಗಿದ್ದರ ಬಗ್ಗೆ ಸಚಿವರು ಪ್ರಮಾಣೀಕರಿಸಬೇಕು. ಸಚಿವರು ಕಚೇರಿ ಕೆಲಸ ಮತ್ತು ಕ್ಷೇತ್ರ ಕರ್ತವ್ಯಗಳನ್ನು ಸಮರ್ಪಕವಾಗಿ ಸರಿದೂಗಿಸಿ ಕೊಂಡು ಹೋಗುತ್ತಿದ್ದಾರೆಯೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-415x218.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
![1-tatoo](https://www.udayavani.com/wp-content/uploads/2024/07/1-tatoo-150x84.jpg)
Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!
![1-wewqewq](https://www.udayavani.com/wp-content/uploads/2024/07/1-wewqewq-2-150x98.jpg)
Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.