ಸೇನೆಯ ಪ್ರತೀಕಾರಕ್ಕೆ 3 ಪಾಕ್ ಸೈನಿಕರು ಹತ
Team Udayavani, Aug 15, 2019, 8:03 PM IST
ಶ್ರೀನಗರ: ಪಾಕಿಸ್ಥಾನದ ಅಪ್ರಚೋದಿತ ಗುಂಡಿನ ದಾಳಿಗೆ ಭಾರತವೂ ದಿಟ್ಟ ಉತ್ತರ ನೀಡಿದ್ದು, ಈ ವೇಳೆ ಮೂವರು ಪಾಕ್ ಸೈನಿಕರು ಹತರಾಗಿದ್ದಾರೆ. ಉರಿ ಮತ್ತು ರಜೌರಿ ಸೆಕ್ಟರ್ನಲ್ಲಿ ಗುರುವಾರ ಈ ಘಟನೆ ಸ0ಭವಿಸಿದೆ. ಇದೇ ವೇಳೆ ಪಾಕ್ ಸೇನೆಯ ವಕ್ತಾರರು ಟ್ವೀಟ್ ಮಾಡಿದ್ದು, ಭಾರತದ ಐವರು ಸೈನಿಕರು ಹತರಾಗಿದ್ದಾಗಿ ಹೇಳಿದೆ. ಭಾರತ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಇದರಿಂದ ಮೂವರು ಸೈನಿಕರು ಮೃತಪಟ್ಟಿದ್ದಾರೆ. ಪ್ರತೀಕಾರದಲ್ಲಿ ಆ ಕಡೆಯ ಐವರು ಮೃತಪಟ್ಟು, ಬಂಕರ್ಗಳು ನಾಶವಾಗಿವೆ ಎಂದು ಹೇಳಿದ್ದಾರೆ. ಆದರೆ ಇದನ್ನು ಭಾರತೀಯ ಭೂ ಸೇನೆ ನಿರಾಕರಿಸಿದೆ.
ಮೃತ ಪಾಕ್ ಸೈನಿಕರನ್ನು ನಾಯ್ಕ ತನ್ವೀರ್, ಸಿಪಾಯಿ ರಮ್ಜಾನ್, ಲ್ಯಾನ್ಸ್ ನಾಯ್ಕ ತೈಮೂರ್ ಎಂದು ಗುರುತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ