ದಲಿತನ ಮನೆಯಲ್ಲಿ ಹೊರಗಿನ ಮೃಷ್ಟಾನ್ನ ಭೋಜನ ಸವಿದ ಬಿಜೆಪಿ ಸಚಿವ ರಾಣಾ


Team Udayavani, May 2, 2018, 4:26 PM IST

Dalit-food-700.jpg

ಲಕ್ನೋ : ದಲಿತ ವ್ಯಕ್ತಿಯ ಮನೆಗೆ ಭೇಟಿ ನೀಡಿ ಅಲ್ಲಿನ ಮನೆಯವರೊಂದಿಗೆ ಮನೆಯೂಟ ಸ್ವೀಕರಿಸುವ ಕಾರ್ಯಕ್ರಮ ಹಾಕಿಕೊಂಡಿರುವ ಉ.ಪ್ರದೇಶ ಸಚಿವ, ಬಿಜೆಪಿ ನಾಯಕ ಸುರೇಶ್‌ ರಾಣಾ ಅವರು ದಲಿತನ ಮನೆ ಅಡುಗೆಯ ಬದಲು ಕೇಟರರ್‌ಗಳಿಂದ ತರಿಸಿಕೊಂಡ ಮೃಷ್ಟಾನ್ನ ಭೋಜನವನ್ನು ಸ್ವೀಕರಿಸಿ ವಿವಾದಕ್ಕೆ ಕಾರಣರಾಗಿದ್ದಾರೆ. 

ದಲಿತನ ಮನೆಯಲ್ಲಿ ರಾಣಾ ಸವಿದಿರುವ ಮೃಷ್ಟಾನ್ನ ಭೋಜನದಲ್ಲಿ ಮೂರು ಬಗೆಯ ಪನೀರ್‌ ಪಲ್ಯ, ಪುಲಾವ್‌, ಗುಲಾಬ್‌ ಜಾಮೂನ್‌ ಮತ್ತು ಮಿನರಲ್‌ ವಾಟರ್‌ ಇತ್ತೆನ್ನುವುದು ವಿಶೇಷ. 

ಸಚಿವ ರಾಣಾ ದಲಿತನ ಮನೆಯಲ್ಲಿ  ಸವಿದಿರುವ ಕೇಟರಿಂಗ್‌ನ ಮೃಷ್ಟಾನ್ನ ಭೋಜನದ ಫ‌ುಲ್‌ ಲಿಸ್ಟ್‌ ಹೀಗಿದೆ : ಪಾಲಕ್‌ ಪನೀರ್‌, ಇನ್ನೆರಡು ಬಗೆಯ ಪನೀರ್‌ ಪಲ್ಯ, ಪುಲಾವ್‌, ಗುಲಾಬ್‌ ಜಾಮೂನು, ರಾಜ್‌ಮಾ, ದಾಲ್‌ ತಡ್‌ಕಾ, ತಂದೂರಿ ರೋಟಿ, ಸಲಾಡ್‌ ಮತ್ತು ರಾಯ್ತ !

ಸಚಿವ ರಾಣಾ ಮೃಷ್ಟಾನ್ನ ಭೋಜನ ಸವಿದಿರುವ ಮನೆಯ ಮಾಲಕ ರಜನೀಶ್‌ ಕುಮಾರ್‌ ಅವರು ಮಾಧ್ಯಮದೊಂದಿಗೆ ಮಾತನಾಡುತ್ತಾ, “ಸಚಿವರು ನಮ್ಮ ಮನೆಗೆ ಊಟಕ್ಕೆ ಬರುತ್ತಾರೆ ಎಂಬ ಬಗ್ಗೆ ನಮಗೆ ಯಾವುದೇ ಪೂರ್ವ ಮಾಹಿತಿ ಇರಲಿಲ್ಲ. ಅವರೆಲ್ಲ ದೀಢೀರನೆ ಬಂದರು. ಹಾಗಾಗಿ ನಾವು ಬೇರೆ ಉಪಾಯವೇ ಇಲ್ಲದೆ ಹೊರಗಿನಿಂದ ಆಹಾರ, ನೀರು, ಕಟ್ಲೆರಿ ಇತ್ಯಾದಿಗಳನ್ನು ತರಿಸಿಕೊಂಡೆವು’ ಎಂದು ಹೇಳಿದರು. 

ಆದರೆ ಕೊನೆಗೆ ಗ್ರಾಮಸ್ಥರು ಮಾಧ್ಯಮದೊಂದಿಗೆ ಮಾತನಾಡಿ “ಸಚಿವರ ತಂಡದವರೇ ಗ್ರಾಮದ ಹಲ್ವಾಯಿಯಿಂದ ಆಹಾರ ವೈವಿಧ್ಯಗಳನ್ನು ಆರ್ಡರ್‌ ಮಾಡಿ ತರಿಸಿಕೊಂಡರು’ ಎಂದು ಹೇಳಿದರು. 

ಸಚಿವ ರಾಣಾ ಅವರು ದಲಿತನ ಮನೆಗೆ ತಾವು ಭೇಟಿ ನೀಡುವ ಕಾರ್ಯಕ್ರಮ ಮನೆಯವರಿಗೆ ತಿಳಿದೇ ಇತ್ತು ಎಂದು ಹೇಳಿದರು. ಬಿಜೆಪಿ ನಾಯಕರು ರೆಸ್ಟೋರೆಂಟ್‌ನಿಂದ ತರಿಸಿಕೊಂಡ ಮೃಷ್ಟಾನ್ನ ಭೋಜನವನ್ನು ಸವಿಯುವ ದೃಶ್ಯವನ್ನು ವಿಡಿಯೋ ಮಾಡಲಾಗಿದ್ದು ಅದೀಗ ವೈರಲ್‌ ಆಗಿದೆ. 

ಈ ಘಟನೆ ನಡೆದದ್ದು ಕಳೆದ ಸೋಮವಾರ ರಾತ್ರಿ ಆಲಿಗಢದ ಲೋಹಗಢ ಗ್ರಾಮದಲ್ಲಿ – ಬಿಜೆಪಿ ನಾಯಕರು, ಸಚಿವರು ದಲಿತರ ಮನೆಗೆ ಅಚ್ಚರಿಯ ಭೇಟಿ ನೀಡುವ ಕಾರ್ಯಕ್ರಮದ ಅಂಗವಾಗಿ ! ದಲಿತರನ್ನು ಅವರ ಮನೆಯಲ್ಲೇ ಭೇಟಿಯಾಗಿ ಅವರನ್ನು ಆತ್ಮೀಯವಾಗಿ ತಲುಪಬೇಕೆಂಬ ಪ್ರಧಾನಿ ನರೇಂದ್ರ ಮೋದಿ ಅವರ ಆಣತಿಯಂತೆ ಈ ಉತ್ತರ ಪ್ರದೇಶದಲ್ಲಿ “ದಲಿತ ಮನೆ ಮನೆ ಭೇಟಿ” ಕಾರ್ಯಕ್ರಮವನ್ನು ಬಿಜೆಪಿ ನಾಯಕರು ನಡೆಸುತ್ತಿದ್ದಾರೆ.  

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.