3 ನುಸುಳುಕೋರರ ಹತ್ಯೆ
Team Udayavani, Sep 25, 2018, 7:20 AM IST
ಶ್ರೀನಗರ: ಜಮ್ಮು-ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಎಲ್ಒಸಿ ಬಳಿ ನುಸುಳುಕೋರರ ವಿರುದ್ಧ ರವಿವಾರ ಆರಂಭವಾದ ಕಾರ್ಯಾಚರಣೆ ಸೋಮವಾರವೂ ಮುಂದುವರಿದಿದ್ದು, ಮೂವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಸೇನೆ ಯಶಸ್ವಿಯಾಗಿದೆ. ಈ ಮೂಲಕ ಒಟ್ಟು ಮೃತ ಉಗ್ರರ ಸಂಖ್ಯೆ 5ಕ್ಕೇರಿಕೆಯಾಗಿದೆ. ಆದರೆ, ಕಾರ್ಯಾಚರಣೆ ವೇಳೆ ಯೋಧರೊಬ್ಬರು ಹುತಾತ್ಮರಾಗಿದ್ದಾರೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ