Van steal: ವಾಹನ ಕದಿಯಲು ಹೋದ ಮೂವರಿಗೂ ಡ್ರೈವಿಂಗ್‌ಗೇ ಬರಲ್ಲ.. ಮುಂದೇನಾಯ್ತು? 


Team Udayavani, May 24, 2023, 3:58 PM IST

thumb-4

ಕಾನ್ಪುರ: ಕೆಲ ಕಳ್ಳರು ಅತೀ ಬುದ್ದಿವಂತರಾಗಿರುತ್ತಾರೆ. ಆದರೆ ಒಂದಲ್ಲ ಒಂದು ತಪ್ಪನ್ನು ಎಂತಹ ಬುದ್ದಿವಂತ ಕಳ್ಳ ಮಾಡೇ ಇರುತ್ತಾನೆ. ಮೂವರು ಚಿಗುರು ಮೀಸೆಯ ಹುಡುಗರು ವ್ಯಾನ್‌ ವೊಂದನ್ನು ಕದ್ದ ಘಟನೆಯಿದು.

ಸತ್ಯಂ ಕುಮಾರ್, ಅಮನ್ ಗೌತಮ್ ಮತ್ತು ಅಮಿತ್ ವರ್ಮಾ ಮಾರುತಿ ವ್ಯಾನ್‌ ಕದ್ದು ಸಿಕ್ಕಿಬಿದ್ದ ಆರೋಪಿಗಳು.

ಸತ್ಯಂ ಮಹಾರಾಜಪುರದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿಟೆಕ್ ಓದುತ್ತಿದ್ದರೆ, ಅಮನ್ ಡಿಬಿಎಸ್ ಕಾಲೇಜಿನಲ್ಲಿ ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿ, ಅಮಿತ್ ಉದ್ಯೋಗವೊಂದನ್ನು ಮಾಡುತ್ತಿದ್ದಾನೆ.

ಇತ್ತೀಚೆಗೆ ಮೂವರು ಮಾರುತಿ ವ್ಯಾನ್‌ ವೊಂದನ್ನು ಕದಿಯುವ ಯೋಜನೆಯನ್ನು ಮಾಡಿದ್ದಾರೆ. ಅಂದುಕೊಂಡ ಹಾಗೆ ವ್ಯಾನ್‌ ಕದಿದ್ದಾರೆ. ಆದರೆ ಮೂವರಿಗೆ  ವ್ಯಾನ್‌ ಚಲಾಯಿಸುವುದು ಹೇಗೆಂದು ಗೊತ್ತಿಲ್ಲ. ಮೂವರಲ್ಲಿ ಯಾರಿಗೂ ಡ್ರೈವಿಂಗ್‌ ಬರುವುದಿಲ್ಲ. ದಬೌಲಿಯಿಂದ ಕಲ್ಯಾಣಪುರದವರೆಗೆ 10 ಕಿ.ಮೀ.ವರೆಗೆ ರಾತ್ರೋ ರಾತ್ರಿ ವ್ಯಾನ್ ದೂಡಿಕೊಂಡು ಸುರಕ್ಷಿತ ಜಾಗವೊಂದರಲ್ಲಿ ಇಟ್ಟಿದ್ದಾರೆ.

ಮೇ.7 ರಂದು ವ್ಯಾನ್‌ ಕಳ್ಳತನ ಮಾಡಿದ್ದು, ಘಟನೆ ಬಗ್ಗೆ ಮಾಹಿತಿ ಪಡೆದ ಪೊಲೀಸರು ತನಿಖೆ ನಡೆಸಿ ಮೂವರನ್ನು ಬಂಧಿಸಿದ್ದಾರೆ.

ಕದ್ದ ವಾಹನಗಳನ್ನು ಮಾರುತ್ತಿದ್ದ ತಂಡ: ವಾಹನ ಕದಿಯುವ ಯೋಜನೆಯನ್ನು ರೂಪಿಸಿದ್ದು ಅಮಿತ್‌ ಎನ್ನುವ ಯುವಕ. ಅಮಿತ್‌ ತಾನೇ ವೊಂದು ವೆಬ್‌ ಸೈಟ್‌ ವೊಂದನ್ನು ಮಾಡಿದ್ದು, ಮಾರುಕಟ್ಟೆಯಲ್ಲಿ ಸೇಲ್‌ ಆಗದ ವಾಹನವನ್ನು ಅಮಿತ್‌ ಮತ್ತು ಆತನ ಸ್ನೇಹಿತರು ನಂಬರ್‌ ಪ್ಲೇಟ್‌ ಗಳನ್ನು ತೆಗೆದು ವೆಬ್‌ ಸೈಟ್‌ ನಲ್ಲಿ ಫೋಟೋ ತೆಗೆದು ಹಾಕುತ್ತಿದ್ದರು ಎಂದು ಪೊಲೀಸರು ತನಿಖೆ ಬಳಿಕ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-dsad

Odisha ಭೀಕರ ರೈಲು ಅವಘಡ; ಕನಿಷ್ಠ 30 ಮೃತ್ಯು, 300ಕ್ಕೂ ಹೆಚ್ಚು ಮಂದಿಗೆ ಗಾಯ

HDK

ಸಿದ್ದರಾಮಯ್ಯ ಯುವಕರ ಹಣೆಗೆ ತುಪ್ಪ ಸವರಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

1-dsasa

WFI ಬ್ರಿಜ್ ಭೂಷಣ್ ಬಂಧಿಸಲು ಗಡುವು ವಿಧಿಸಿದ ಖಾಪ್ ಮಹಾಪಂಚಾಯತ್

imran-khan

Pakistan ಇಮ್ರಾನ್ ಖಾನ್‌ಗೆ ಭಯೋತ್ಪಾದನಾ ನಿಗ್ರಹ ನ್ಯಾಯಾಲಯದಿಂದ ಜಾಮೀನು

1-dsad

Train ಅವಘಡ; ಬಾಲಸೋರ್ ನಲ್ಲಿ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ

1-SADSAASD

Nithin Gopi: 39 ರ ಹರೆಯದಲ್ಲೇ ನಟ ನಿತಿನ್​ ಗೋಪಿ ವಿಧಿವಶ

1-sdasdasd

Congress Guarantee ನನ್ನ ಹೆಂಡತಿಗೂ ಸಿಗುತ್ತೆ ರೀ; ಸಿದ್ದರಾಮಯ್ಯ ಹಾಸ್ಯ ಚಟಾಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Odisha ಭೀಕರ ರೈಲು ಅವಘಡ; ಕನಿಷ್ಠ 30 ಮೃತ್ಯು, 300ಕ್ಕೂ ಹೆಚ್ಚು ಮಂದಿಗೆ ಗಾಯ

1-dsasa

WFI ಬ್ರಿಜ್ ಭೂಷಣ್ ಬಂಧಿಸಲು ಗಡುವು ವಿಧಿಸಿದ ಖಾಪ್ ಮಹಾಪಂಚಾಯತ್

1-dsad

Train ಅವಘಡ; ಬಾಲಸೋರ್ ನಲ್ಲಿ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ

manish sisodia

Manish Sisodia ರಿಗೆ ಮಧ್ಯಂತರ ಪರಿಹಾರ; ಪತ್ನಿ ಭೇಟಿಗೆ ಕೋರ್ಟ್ ಅನುಮತಿ

1-wewqe

UP; ಅಯೋಧ್ಯೆಯಲ್ಲಿ ಬ್ರಿಜ್ ಭೂಷಣ್ ‘ಮಹಾ ರ‍್ಯಾಲಿ’ಗೆ ಅನುಮತಿ ನಿರಾಕಾರ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

12-sadsad

Davanagere ವೃದ್ಧರೊಬ್ಬನ್ನು ಅಪಹರಿಸಿ ಭಾರಿ ಹಣಕ್ಕೆ ಬೇಡಿಕೆ; ಐವರ ಬಂಧನ

1-sddasd

SNM ಪಾಲಿಟೆಕ್ನಿಕ್ NSS ನವರಿಂದ ಬಡವರ ಮನೆಗಳಿಗೆ ಕಾಯಕಲ್ಪ

1-wewqewq

Amazon ಫ್ಯಾಷನ್‌ನಿಂದ ವಾರ್ಡ್‌ರೋಬ್‌ ರಿಫ್ರೆಶ್‌ ಸೇಲ್‌ ಆರಂಭ

1-dsad

Odisha ಭೀಕರ ರೈಲು ಅವಘಡ; ಕನಿಷ್ಠ 30 ಮೃತ್ಯು, 300ಕ್ಕೂ ಹೆಚ್ಚು ಮಂದಿಗೆ ಗಾಯ

1-qwwqeqwe

Mahalingpur ಗಾಳಿ ಮಳೆಗೆ ವ್ಯಾಪಕ ನಷ್ಟ; ಹಲವು ಮನೆಗಳಿಗೆ ಹಾನಿ, ಪರದಾಟ