ತಮಿಳು ನಾಡು: ಸ್ಟೀಲ್ ಪ್ಲಾಂಟ್ ನಲ್ಲಿ ಬಾಯ್ಲರ್ ಸ್ಫೋಟ; ಮೂವರು ಕಾರ್ಮಿಕರ ಸಾವು
Team Udayavani, Apr 5, 2019, 3:31 PM IST
ಕಾಂಚೀಪುರಂ, ತಮಿಳು ನಾಡು : ಜಿಲ್ಲೆಯ ಸ್ಟೀಲ್ ಪ್ಲಾಂಟ್ ಒಂದರಲ್ಲಿ ಬಾಯ್ಲರ್ ಸಿಡಿದು ಮೂವರು ಕಾರ್ಮಿಕರು ಮೃತಪಟ್ಟ ಘಟನೆ ವರದಿಯಾಗಿದೆ.
ಇಲ್ಲಿಂದ 30 ಕಿ.ಮೀ.ದೂರದಲ್ಲಿರುವ ಕಾಲಿಯಾನ್ಪೂಂಡಿ ಯಲ್ಲಿನ ಸ್ಟೀಲ್ ಪ್ಲಾಂಟ್ ನಲ್ಲಿ ನಿನ್ನೆ ಗುರುವಾರ ಮಧ್ಯ ರಾತ್ರಿ ವೇಳೆ ಬಾಯ್ಲರ್ ಸಿಡಿದು ಎಂಟು ಕಾರ್ಮಿಕು ಗಾಯಗೊಂಡಿದ್ದರು.
ಸರಕಾರಿ ಆಸ್ಪತ್ರೆಗೆ ದಾಖಲುಗೊಂಡಿದ್ದ ಇವರಲ್ಲಿ ಮೂವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಉಳಿದ ಐವರ ಸ್ಥಿತಿ ಚಿಂತಾಜನಕವಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಯ್ಲರ್ ಸ್ಫೋಟಕ್ಕೆ ಕಾರಣವೇನೆಂದು ತಿಳಿಯಲು ತನಿಖೆ ನಡೆಯತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್