3 ವರ್ಷದ ಮಗು ಮೇಲೆ ಅತ್ಯಾಚಾರ, ಶಿರಚ್ಛೇದ
Team Udayavani, Aug 2, 2019, 5:11 AM IST
ಹೊಸದಿಲ್ಲಿ: ಜಾರ್ಖಂಡ್ನ ಜೆಮ್ಷೆಡ್ಪುರದಲ್ಲಿ 3 ವರ್ಷದ ಬಾಲಕಿಯ ಮೇಲೆ ವಿಕೃತತೆ ಮೆರೆದಿರುವ ಕಾಮುಕರು, ಮಗುವಿನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಅನಂತರ ಮಗುವಿನ ಶಿರಚ್ಛೇದ ಮಾಡಿದ್ದಾರೆ. ಮಗುವಿನ ಮುಂಡ ಮಾತ್ರ ಸಿಕ್ಕಿದ್ದು ರುಂಡಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ. ತನಿಖೆ ನಡೆಸಿರುವ ಪೊಲೀಸರು ರಿಂಕು ಸಾಹು, ಕೈಲಾಶ್ ಎಂಬವರನ್ನು ಬಂಧಿಸಿದ್ದು, ಅವರು ತಪ್ಪೊಪ್ಪಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ಜೆಮ್ಷೆಡ್ಪುರದ ಟಾಟಾನಗರ್ ರೈಲ್ವೆ ನಿಲ್ದಾಣದಲ್ಲಿ ತಾಯಿಯೊಂದಿಗೆ ಮಲಗಿದ್ದ ಮಗುವನ್ನು ಗುರುವಾರ ಹೊತ್ತೂಯ್ಯಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಮಗುವಿನ ಮೂಲ, ಪಶ್ಚಿಮ ಬಂಗಾಲದ ಪುರುಲಿಯಾ. ಮಗುವಿನ ತಾಯಿ, ತನ್ನ ಪತಿಯನ್ನು ತೊರೆದು, ಮೋನು ಮೊಂದಾಲ್ ಎಂಬ ತನ್ನ ಸ್ನೇಹಿತನ ಜತೆಯಲ್ಲಿ ಊರು ಬಿಟ್ಟು ಬರುವಾಗ ಮಾರ್ಗ ಮಧ್ಯೆ ಈ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
MUST WATCH
ಹೊಸ ಸೇರ್ಪಡೆ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ