ಬಾಯ್ಲರ್ ಸ್ಫೋಟ: ಸಾವಿನ ಸಂಖ್ಯೆ 30ಕ್ಕೆ ಏರಿಕೆ
Team Udayavani, Nov 3, 2017, 7:05 AM IST
ರಾಯ್ಬರೇಲಿ: ರಾಯ್ಬರೇಲಿಯ ಎನ್ಟಿಪಿಸಿ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟಿಸಿ ಅಸುನೀಗಿದವರ ಒಟ್ಟು ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ತೀವ್ರವಾಗಿ ಗಾಯ ಗೊಂಡಿದ್ದ 10 ಮಂದಿ ಗುರುವಾರ ಕೊನೆಯುಸಿರೆಳೆದಿದ್ದಾರೆ. ಕೇಂದ್ರ ಇಂಧನ ಖಾತೆ ಸಹಾಯಕ ಸಚಿವ ಆರ್.ಕೆ.ಸಿಂಗ್ ಸ್ಥಾವರಕ್ಕೆ ಮತ್ತು ಆಸ್ಪತ್ರೆಗಳಿಗೆ ಭೇಟಿ ನೀಡಿದ್ದಾರೆ. ಗುಜರಾತ್ ಪ್ರವಾಸ ದಲ್ಲಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕೂಡ ರಾಯ್ಬರೇಲಿಗೆ ಭೇಟಿ ನೀಡಿದ್ದಾರೆ.
ಕೇಂದ್ರ ಸಚಿವ ಆರ್.ಕೆ. ಸಿಂಗ್ ಮತ್ತು ರಾಹುಲ್ ಸ್ಥಾವರ ಭೇಟಿ ವೇಳೆ ಮುಖಾಮುಖೀಯಾದರು. ಆದರೆ ಇಬ್ಬರೂ ಪರಸ್ಪರ ಮಾತುಕತೆ ನಡೆಸಲಿಲ್ಲ. ಎನ್ಟಿಪಿಸಿ ನೀಡಲಾಗುವ ಪರಿಹಾರವನ್ನು 5 ಲಕ್ಷದಿಂದ 20 ಲಕ್ಷ ರೂ.ಗೆ ಏರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Varanasi; ಮೋದಿ ಬಳಿ ಕಾರಿಲ್ಲ, ಮನೆಯಿಲ್ಲ; ಪ್ರಧಾನಿ ಮೋದಿ ಬಳಿ ಇರುವ ಆಸ್ತಿಯೆಷ್ಟು ಗೊತ್ತಾ?
Election; ಮೋದಿ ಚುನಾವಣೆ ಸ್ಪರ್ಧೆ ತಡೆಗೆ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್
Loksabha Election; ನರೇಂದ್ರ ಮೋದಿ ಏನು ಜ್ಯೋತಿಷಿಯೇ…? ಪ್ರಿಯಾಂಕಾ ಗಾಂಧಿ ಪ್ರಶ್ನೆ
LTTE Ban Extended: ಮತ್ತೆ ಐದು ವರ್ಷಗಳ ಕಾಲ ನಿಷೇಧ ವಿಸ್ತರಿಸಿದ ಕೇಂದ್ರ ಸರ್ಕಾರ
Patanjali Ads Case: ಬಾಬಾ ರಾಮದೇವ್ ಪ್ರಭಾವಿ ಹೌದು, ಆದರೆ…..: ಸುಪ್ರೀಂ ಕೋರ್ಟ್