ಉದ್ಧವ್ ಠಾಕ್ರೆಗೆ ದೊಡ್ಡ ಹೊಡೆತ; ಏಕನಾಥ್ ಶಿಂಧೆ ಬಣ ಸೇರಿದ 3000 ಶಿವಸೇನೆ ಸದಸ್ಯರು
Team Udayavani, Oct 2, 2022, 3:38 PM IST
ಮುಂಬೈ: ಇಲ್ಲಿನ ವರ್ಲಿ ಪ್ರದೇಶದ ಸುಮಾರು 3000 ಶಿವಸೇನೆ ಸದಸ್ಯರು ಭಾನುವಾರ ಏಕನಾಥ್ ಶಿಂಧೆ ಬಣವನ್ನು ಸೇರಿದ್ದು, ಉದ್ಧವ್ ಠಾಕ್ರೆಗೆ ದೊಡ್ಡ ಹೊಡೆತ ಸಿಕ್ಕಿದೆ.
ಮುಂಬೈನ ವರ್ಲಿ ಪ್ರದೇಶದಲ್ಲಿ ಆದಿತ್ಯ ಠಾಕ್ರೆ ಶಾಸಕರಾಗಿರುವ ಕಾರಣ ಪಕ್ಷದ ಸದಸ್ಯರ ನಿರ್ಧಾರವು ಠಾಕ್ರೆ ಬಣಕ್ಕೆ ದೊಡ್ಡ ನಿರಾಶೆಯನ್ನುಂಟು ಮಾಡಿದೆ.
ದಸರಾ ರ್ಯಾಲಿ ನಡೆಸಲು ಎರಡು ಬಣಗಳು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ಗೆ (ಬಿಎಂಸಿ) ಪ್ರತ್ಯೇಕ ಪತ್ರಗಳನ್ನು ಸಲ್ಲಿಸಿದ್ದವು. ಆದಾಗ್ಯೂ, ಕಾನೂನು ಮತ್ತು ಸುವ್ಯವಸ್ಥೆಯ ಕಾಳಜಿಯನ್ನು ಉಲ್ಲೇಖಿಸಿ ಮುಂಬೈ ನಾಗರಿಕ ಸಂಸ್ಥೆ ಎರಡೂ ಬಣಗಳಿಗೆ ಅನುಮತಿ ನಿರಾಕರಿಸಿದೆ.
ಇದನ್ನೂ ಓದಿ:ಕಡಿಯಾಳಿಯಲ್ಲಿ “ಉಡುಪಿ ದಾಂಡಿಯಾ-2022′ ಸಂಪನ್ನ
ಬಿಎಂಸಿ ಅನುಮತಿ ನಿರಾಕರಿಸಿದ ಮರುದಿನವೇ, ಬಾಂಬೆ ಹೈಕೋರ್ಟ್ ಉದ್ಧವ್ ಠಾಕ್ರೆ ಬಣಕ್ಕೆ ಅಕ್ಟೋಬರ್ 2 ಮತ್ತು ಅಕ್ಟೋಬರ್ 6 ರ ನಡುವೆ ರ್ಯಾಲಿ ನಡೆಸಲು ಅನುಮತಿ ನೀಡಿದೆ. ಇದಾದ ಮರು ದಿನವೇ 3000 ಮಂದಿ ಶಿವಸೇನೆ ಸದಸ್ಯರು ಏಕನಾಥ್ ಶಿಂಧೆ ಬಣ ಸೇರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ