Kashmir; ಈ ವರ್ಷ ಜಂಟಿ ಕಾರ್ಯಾಚರಣೆಯಲ್ಲಿ 31 ಭಯೋತ್ಪಾದಕರ ಅಂತ್ಯ

ಕಳೆದ ವರ್ಷ ದಾಖಲಾದ ಸಕ್ರಿಯ ಭಯೋತ್ಪಾದಕರ ಸಂಖ್ಯೆಯಲ್ಲಿ ಗಮನಾರ್ಹ ಇಳಿಕೆ

Team Udayavani, Sep 28, 2023, 4:23 PM IST

army

ಶ್ರೀನಗರ : ಯಶಸ್ವಿ ಜಂಟಿ ಕಾರ್ಯಾಚರಣೆಗಳ ಗಳಲ್ಲಿ 2023 ರಲ್ಲಿ ಕಾಶ್ಮೀರ ಕಣಿವೆಯಲ್ಲಿ ಒಟ್ಟು 31 ಭಯೋತ್ಪಾದಕರನ್ನು ಹತ್ಯೆಗೈಯಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಘಟಿತ ಪ್ರಯತ್ನಗಳು ಕೇಂದ್ರಾಡಳಿತ ಪ್ರದೇಶದ ವಿವಿಧ ಸ್ಥಳಗಳಲ್ಲಿ BSF, ಪೊಲೀಸ್, SSB ಮತ್ತು CRPF ಪಡೆಗಳು ಕಾರ್ಯಾಚರಣೆ ನಡೆಸಿದ್ದವು.

ಈ ಜಂಟಿ ಕಾರ್ಯಾಚರಣೆಗಳ ಸಮಗ್ರ ವಿವರವನ್ನು ನೀಡಿದ ಜೆ & ಕೆ ಹಿರಿಯ ಪೋಲೀಸ್ ಅಧಿಕಾರಿ ಪೊಲೀಸ್, ಈ ತಿಂಗಳ ಆರಂಭದಲ್ಲಿ, ಕೋಕರ್‌ನಾಗ್‌ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ, ಉನ್ನತ ಉಗ್ರ ಕಮಾಂಡರ್ ಉಜಿರ್ ಖಾನ್ ಸೇರಿದಂತೆ ಲಷ್ಕರ್-ಎ-ತೊಯ್ಬಾಗೆ ಸಂಬಂಧಿಸಿದ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಯಿತು. ಕಣಿವೆಯಲ್ಲಿ ದೀರ್ಘಾವಧಿಯ ಕಾರ್ಯಾಚರಣೆಗಳಲ್ಲಿ, ಇದು ಸುಮಾರು 7 ದಿನಗಳವರೆಗೆ ನಡೆದಿದ್ದು, ಆರ್ಮಿ ಕರ್ನಲ್, ಯೋಧ ಮತ್ತು ಪೊಲೀಸ್ ಉಪ ಅಧೀಕ್ಷಕ ಸೇರಿ ಮೂವರು ಹುತಾತ್ಮರಾಗಿದ್ದಾರೆ ಎಂದು ತಿಳಿಸಿದರು.

ಜೆ & ಕೆ ಕೇಂದ್ರಾಡಳಿತ ಪ್ರದೇಶದಲ್ಲಿ ಇದುವರೆಗೆ ಒಟ್ಟು 47 ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದು, ಈ ವರ್ಷ ಸೆಪ್ಟೆಂಬರ್ 26 ರ ವೇಳೆಗೆ 204 ಮಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕೃತ ಮೂಲಗಳು ವರದಿ ಮಾಡಿವೆ. ಅಂಕಿಅಂಶಗಳು ಜನವರಿ 1 ಮತ್ತು ಸೆ. 26, 2023 ರ ನಡುವೆ 47 ಮಂದಿಯಲ್ಲಿ 38 ವಿದೇಶಿ ಭಯೋತ್ಪಾದಕರು ಮತ್ತು ಒಂಬತ್ತು ಸ್ಥಳೀಯ ಉಗ್ರಗಾಮಿಗಳು ಎಂದು ವಿವರ ಬಹಿರಂಗಪಡಿಸಲಾಗಿದೆ. 2022 ರಲ್ಲಿ 187 ಉಗ್ರರನ್ನು ಹೊಡೆದುರುಳಿಸಲಾಗಿತ್ತು. 57 ವಿದೇಶಿ ಭಯೋತ್ಪಾದಕರು ಮತ್ತು 130 ಸ್ಥಳೀಯರಾಗಿದ್ದರು.

ಪ್ರಸ್ತುತ, ಜಮ್ಮು ಮತ್ತು ಕಾಶ್ಮೀರದಲ್ಲಿ 111 ಸಕ್ರಿಯ ಭಯೋತ್ಪಾದಕರು ನೆಲೆಸಿದ್ದಾರೆ, 71 ವಿದೇಶಿ ಮತ್ತು 40 ಸ್ಥಳೀಯರು, ಕಳೆದ ವರ್ಷ ದಾಖಲಾದ 137 ಸಕ್ರಿಯ ಭಯೋತ್ಪಾದಕರ ಸಂಖ್ಯೆಯಲ್ಲಿ ಗಮನಾರ್ಹ ಇಳಿಕೆಯಾಗಿದೆ.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.