ಉತ್ತರ ಪ್ರದಲ್ಲಿ 36 ಗಂಟೆಗಳ ಸತತ ಅಧಿವೇಶನ
Team Udayavani, Oct 4, 2019, 5:01 AM IST
ಲಖನೌ: ಮಹಾತ್ಮ ಗಾಂಧಿ 150ನೇ ಜಯಂತಿ ಅಂಗವಾಗಿ 36 ಗಂಟೆಗಳವರೆಗೆ ಸತತವಾಗಿ ಅಧಿವೇಶನವನ್ನು ಉತ್ತರ ಪ್ರದೇಶದಲ್ಲಿ ನಡೆಸಲಾಗಿದೆ. ಸುಮಾರು 100 ಕ್ಕೂ ಹೆಚ್ಚು ಬಿಜೆಪಿ ಶಾಸಕರು ಮತ್ತು ಮಂತ್ರಿಗಳು ಹಾಜರಿದ್ದು, ವಿವಿಧ ವಿಷಯಗಳ ಕುರಿತು ಅಧಿವೇಶನದಲ್ಲಿ ಮಾತನಾಡಿದರು. ಆದರೆ ವಿಪಕ್ಷಗಳು ಈ ವಿಶೇಷ ಅಧಿವೇಶನವನ್ನು ಧಿಕ್ಕರಿಸಿ, ಹಾಜರಾಗಲಿಲ್ಲ. ಒಟ್ಟು 400 ಸದಸ್ಯ ಬಲದ ವಿಧಾನಸಭೆಯಲ್ಲಿ 301 ಬಿಜೆಪಿ ಶಾಸಕರಿದ್ದಾರೆ. ಈ ಪೈಕಿ ಸುಮಾರು 100 ಬಿಜೆಪಿ ಶಾಸಕರು ಹಾಜರಿದ್ದರು. ಸಿಎಂ ಯೋಗಿ ಆದಿತ್ಯನಾಥ ಮಧ್ಯರಾತ್ರಿ 1 ಗಂಟೆಯ ಸುಮಾರಿಗೆ ಮನೆಗೆ ನಡೆದಿದ್ದಾರೆ.
ಬುಧವಾರ ಬೆಳಗ್ಗೆ 11ಕ್ಕೆ ಆರಂಭವಾದ ಅಧಿವೇಶನ ಗುರುವಾರ ರಾತ್ರಿಯವರೆಗೂ ನಡೆಯಿತು. ಕಾಂಗ್ರೆಸ್ ಈ ಅಧಿವೇಶನಕ್ಕೆ ಹಾಜರಾಗದಿರಲು ನಿರ್ಧರಿಸಿದ್ದರೂ, ರಾಯ್ಬರೇಲಿ ಶಾಸಕಿ ಅದಿತಿ ಸಿಂಗ್ ಅಧಿವೇಶನಕ್ಕೆ ಹಾಜರಾಗಿ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ