ಇರಾಕ್‌: ಅಪಹೃತ ಭಾರತೀಯರ ಹತ್ಯೆ


Team Udayavani, Mar 21, 2018, 6:00 AM IST

34.jpg

ಹೊಸದಿಲ್ಲಿ: ಆ ನತದೃಷ್ಟರ ಕುಟುಂಬದ ಸದಸ್ಯರು ಅವರಿಗಾಗಿ ಕಾದಿದ್ದು ಬರೋಬ್ಬರಿ ಮೂರು ವರ್ಷ. ಆದರೆ, ಆ ನಿರೀಕ್ಷೆಯ ನಂದಾದೀಪ ನಂದಿ ಹೋಗಿದೆ. ಒಂದಿಷ್ಟು ಕಾಸು ಸಂಪಾದಿಸಿ ತಮ್ಮ ಕುಟುಂಬದ ಜೀವನ ಮಟ್ಟ ಸುಧಾರಿಸಲೆಂದು, ತಾವು ಬೆಳೆದ ಹಳ್ಳಿ, ಊರುಗಳನ್ನು, ಬಂಧು-ಬಳಗ, ಸ್ನೇಹಿತರನ್ನು ತೊರೆದು ದೂರದ ಇರಾಕ್‌ಗೆ ಹೋಗಿದ್ದ ಅವರೆಲ್ಲರೂ ಹೇಳ ಹೆಸರಿಲ್ಲದಂತೆ ಅಳಿದುಹೋಗಿದ್ದಾರೆ. ಮನೆಗಳಿಂದ ತೆರಳುವಾಗ ನಗುಮೊಗದಲ್ಲಿ ಎಲ್ಲರಿಂದ ಬೀಳ್ಕೊಂಡ ಅವರು, ಕನಿಷ್ಠ ಪಕ್ಷ ಅವರ ಸಂಬಂಧಿಕರಿಗೆ ಶವಗಳಾಗಿಯೂ ಸಿಗದೆ ಕೇವಲ ಅಸ್ಥಿಪಂಜರಗಳ ರೂಪದಲ್ಲಿ ಪತ್ತೆಯಾಗಿರುವುದು ದುರಂತ.

ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ರಾಜ್ಯಸಭೆಯಲ್ಲಿ ಮಂಗಳವಾರ ಸ್ವಯಂ ಪ್ರೇರಿತ ವಾಗಿ ಹೇಳಿಕೆ ನೀಡುವ ಸಂದರ್ಭದಲ್ಲಿಯೇ ಭಾರೀ  ಕೋಲಾಹಲ ಉಂಟಾಗಿತ್ತು. ಆದರೆ ಲೋಕ ಸಭೆಯಲ್ಲಿ ಸುಷ್ಮಾ ಸ್ವರಾಜ್‌ ಮಾಹಿತಿ ನೀಡಲು ಎದ್ದು ನಿಲ್ಲುತ್ತಿದ್ದಂತೆಯೇ ಕಾಂಗ್ರೆಸ್‌ ಸದಸ್ಯರು ಅಡ್ಡಿಪಡಿಸಿದರು. ಹೀಗಾಗಿ ಕಲಾಪವನ್ನು ಬುಧವಾರಕ್ಕೆ ಮುಂದೂಡಲಾಯಿತು. ಏಕಾಏಕಿ ಸದನದಲ್ಲಿ ಸಾವಿನ ಸುದ್ದಿ ಪ್ರಕಟಿಸಿದ ಸರಕಾರದ ಕ್ರಮಕ್ಕೆ ವಿಪಕ್ಷಗಳು ಆಕ್ಷೇಪಿಸಿದವು. ರಾಜ್ಯಸಭೆಯಲ್ಲಿ ಗದ್ದಲದ ಹೊರತಾಗಿಯೂ ಮಾತನಾಡಿದ ಸುಷ್ಮಾ, ಪಂಜಾಬ್‌ನಿಂದ ಇರಾಕ್‌ಗೆ ತೆರಳಿದ್ದ 39 ಮಂದಿಯನ್ನು ಐಸಿಸ್‌ ಉಗ್ರರು ಕೊಂದಿದ್ದಾರೆ. ಆದರೆ ಯಾವಾಗ ಈ ಹೀನ ಕೃತ್ಯ ನಡೆಸಲಾಗಿದೆ ಎಂಬ ಮಾಹಿತಿ ಸಿಕ್ಕಿಲ್ಲ  ಎಂದರು.

ರೇಡಾರ್‌ ಮೂಲಕ ಪತ್ತೆ: ನಾಪತ್ತೆಯಾಗಿದ್ದ ಭಾರತೀಯರನ್ನು ಪತ್ತೆ ಮಾಡಲು ಭಾರತ-ಇರಾಕ್‌ ಶ್ರಮಿಸುತ್ತಿದ್ದೆವು.  ಕಳೆದ ವರ್ಷದ ಮಧ್ಯದಲ್ಲಿ ಬದೋಶ್‌ನಲ್ಲಿನ ಗುಡ್ಡದ ಮಣ್ಣಿನ ಪದರಗಳ ಅಡಿಯಲ್ಲಿ  ಒಟ್ಟಿಗೇ 39  ಅಸ್ಥಿಪಂಜರಗಳು ಪತ್ತೆಯಾಗಿದ್ದವು. “ಡೀಪ್‌ ಪಿನಿಟ್ರೇಷನ್‌ ರೇಡಾರ್‌’ ಮೂಲಕ ಅಸ್ಥಿಪಂಜರಗಳನ್ನು ಪತ್ತೆ ಮಾಡಲಾಗಿತ್ತು. ಇವುಗಳನ್ನು ಬಗ್ಧಾದ್‌ನಲ್ಲಿ ಡಿಎನ್‌ಎ ಪರೀಕ್ಷೆಗೊಳ ಪಡಿಸಲಾಯಿತು. ಇದಾದ ಮೇಲೆ, ಕಳೆದ ಅಕ್ಟೋಬರ್‌ನಲ್ಲಿ, ಅಪಹೃತರ ಸಂಬಂಧಿಕರಿಂದ ಡಿಎನ್‌ಎ ಸ್ಯಾಂಪಲ್‌ಗ‌ಳನ್ನು ಪಡೆದು ಅವನ್ನು ಬಗ್ಧಾದ್‌ಗೆ ರವಾನಿಸಲಾಯಿತು. ರವಾನಿಸಿದ ಡಿಎನ್‌ಎ ಮಾದರಿಗಳು, ಅಸ್ಥಿಪಂಜರಗಳ ಡಿಎನ್‌ಎಗಳಿಗೆ ಹೋಲಿಕೆಯಾಗಿದ್ದರಿಂದ ಮೃತ ಪಟ್ಟವರು ಭಾರತೀಯ ಕೂಲಿ ಕಾರ್ಮಿಕರೇ ಎಂದು ತೀರ್ಮಾನಿಸಲಾಯಿತು ಎಂದು ಸುಷ್ಮಾ ವಿವರಿಸಿದ್ದಾರೆ.

ಟಾಪ್ ನ್ಯೂಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ವಿಜಯ್ ಮಲ್ಯ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ವಿಜಯ್ ಮಲ್ಯ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.