ಚಾರ್ಧಾಮ್ ಯಾತ್ರೆ: 39 ಮಂದಿ ಯಾತ್ರಿಗಳ ಸಾವು
Team Udayavani, May 16, 2022, 8:23 PM IST
ಡೆಹರಾಡೂನ್: ಮೇ 3ರಿಂದ ಚಾರ್ಧಾಮ್ ಯಾತ್ರೆ ಶುರುವಾಗಿದ್ದು, ಈವರೆಗೆ 39 ಯಾತ್ರಿಗಳು ಮೃತಪಟ್ಟಿದ್ದಾರೆಂದು ಉತ್ತರಾಖಂಡ ಸರ್ಕಾರ ತಿಳಿಸಿದೆ.
ಈ ಸಾವುಗಳಿಗೆ ಮುಖ್ಯ ಕಾರಣ ಹೃದಯಾಘಾತ, ಅತಿಯಾದ ರಕ್ತದೊತ್ತಡ, ಪರ್ವತಪ್ರದೇಶದಲ್ಲಿ ಉಂಟಾಗುವ ಅಸ್ವಸ್ಥತೆ ಎಂದೂ ಮಾಹಿತಿ ನೀಡಿದೆ.
ಚಾರ್ಧಾಮ್ ಯಾತ್ರೆ ಗಂಗೋತ್ರಿ, ಯಮುನೋತ್ರಿ, ಕೇದಾರನಾಥ, ಬದರೀನಾಥದಲ್ಲಿ ನಡೆಯುತ್ತದೆ.
ಇದನ್ನೂ ಓದಿ:ಹಿಜಾಬ್ ವಿವಾದ ಹಿಂದೆ ಕಾಂಗ್ರೆಸ್: ಸಿಎಂ ಬಸವರಾಜ ಬೊಮ್ಮಾಯಿ
ಈ ಯಾತ್ರೆ ಆರಂಭವಾಗುವ ಮುನ್ನವೇ ಪ್ರತಿಯೊಬ್ಬರ ಆರೋಗ್ಯವನ್ನೂ ಪರೀಕ್ಷಿಸಲಾಗುತ್ತದೆ. ಯಾರಿಗೆ ಆರೋಗ್ಯ ಸರಿಯಿರುವುದಿಲ್ಲವೋ ಅವರಿಗೆ ಹೋಗದಿರುವುದು ಉತ್ತಮ ಅಥವಾ ಸುಧಾರಿಸಿಕೊಂಡ ಮೇಲೆ ಹೊರಡಿ ಎಂಬ ಎಚ್ಚರಿಕೆ ನೀಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ