ಉತ್ತರ ಪ್ರದೇಶ ಈಗ ಗಲಭೆಮುಕ್ತ: ಸಿಎಂ ಯೋಗಿ ಆದಿತ್ಯನಾಥ್‌

ನಾಲ್ಕೂವರೆ ವರ್ಷದ ಸಾಧನೆಪಟ್ಟಿ ಬಿಡುಗಡೆ

Team Udayavani, Sep 19, 2021, 10:45 PM IST

ಉತ್ತರ ಪ್ರದೇಶ ಈಗ ಗಲಭೆಮುಕ್ತ: ಸಿಎಂ ಯೋಗಿ ಆದಿತ್ಯನಾಥ್‌

ಲಕ್ನೋ: ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರದ ನಾಲ್ಕೂವರೆ ವರ್ಷದ ಆಡಳಿತ ಸಂಪೂರ್ಣ ಪಾರದರ್ಶಕವಾಗಿದೆ. ನಮ್ಮ ಆಡಳಿತಾವಧಿಯಲ್ಲಿ ಯಾವುದೇ ಗಲಭೆಗೆ ಅವಕಾಶ ನೀಡಲಿಲ್ಲ ಎಂದು ಸಿಎಂ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ.

ವಿಧಾನಸಭೆ ಚುನಾವಣೆಗೆ ಎದುರು ನೋಡುತ್ತಿರುವ ಉ.ಪ್ರ.ದಲ್ಲಿ ಸರ್ಕಾರದ ರಿಪೋರ್ಟ್‌ ಕಾರ್ಡ್‌ ಬಿಡುಗಡೆಗೊಳಿಸಿದ ಅವರು, “ಹಿಂದಿನ ಸರ್ಕಾರವಿದ್ದಾಗ 3-4 ದಿನಗಳಿಗೊಮ್ಮೆ ಗಲಭೆ ನಡೆಯುತ್ತಿತ್ತು. ಗಲಭೆಮುಕ್ತ ಉ.ಪ್ರ.ದಲ್ಲೀಗ ಶಾಂತಿ- ಸುವ್ಯವಸ್ಥೆ ಮನೆಮಾಡಿದೆ’ ಎಂದರು.

ಸ್ವಂತಕ್ಕೆ ಮಹಲು ಕಟ್ಟಲಿಲ್ಲ: “ಹಿಂದಿನ ಆಡಳಿತದ ಮಂತ್ರಿಗಳು ಸರ್ಕಾರಿ ಕಟ್ಟಡಗಳನ್ನು ಒಡೆದು ತಮಗಾಗಿ ಲಕ್ಷುರಿ ಮಹಲುಗಳನ್ನು ಕಟ್ಟಿದರು. ಆದರೆ, ನಮ್ಮ ಅವಧಿಯಲ್ಲಿ ಯಾರೂ ಸ್ವಂತ ಮನೆ ನಿರ್ಮಿಸಿಕೊಳ್ಳಲಿಲ್ಲ. ಬದಲಿಗೆ, 42 ಲಕ್ಷ ಬಡವರಿಗೆ ಮನೆ ಕಟ್ಟಿಕೊಟ್ಟೆವು’ ಎಂದು ತಿಳಿಸಿದರು. “ಕೇಂದ್ರ ಸರ್ಕಾರದ 44 ಸ್ಕೀಮ್‌ಗಳನ್ನು ಅನುಷ್ಠಾನಗೊಳಿಸುವಲ್ಲಿ ರಾಜ್ಯ ನಂ.1 ಸ್ಥಾನದಲ್ಲಿದೆ. 2017ರ ಚುನಾವಣೆ ವೇಳೆ ನಾವು ಪ್ರಕಟಿಸಿದ ಪ್ರಣಾಳಿಕೆಯ ಎಲ್ಲ ಆಶೋತ್ತರಗಳನ್ನೂ ಈಡೇರಿಸಿದ್ದೇವೆ’ ಎಂದರು.

ಇದನ್ನೂ ಓದಿ:ಏಳು ದಿನಗಳ ಪೂಜೆ ಬಳಿಕ ಬೌದ್ಧ ಸನ್ಯಾಸಿ ಲೊಬ್‌ಸಂಗ್ ಪುಂಟ್ಸೊಕ್ ಅಂತ್ಯಕ್ರಿಯೆ

350 ಸೀಟು ಪಕ್ಕಾ: “2022ರ ಚುನಾವಣೆಯಲ್ಲಿ ಬಿಜೆಪಿ 403 ಕ್ಷೇತ್ರಗಳ ಪೈಕಿ 350 ಸ್ಥಾನಗಳನ್ನು ನಿಶ್ಚಿತವಾಗಿ ಗೆಲ್ಲಲಿದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ’ ಎಂದು ಎದುರಾಳಿ ಪಕ್ಷಗಳಿಗೆ ಸವಾಲೆಸೆದರು.

ಎಲ್ಲ ಭಾರತೀಯರ ಡಿಎನ್‌ಎ ಒಂದೇ:
“ಆರ್ಯರು ಹೊರಗಿನಿಂದ ಬಂದವರಲ್ಲ. ಭಾರತದ ಎಲ್ಲ ನಾಗರಿಕರ ಡಿಎನ್‌ಎ ಒಂದೇ ಆಗಿದೆ’ ಎಂದು ಸಿಎಂ ಯೋಗಿ ಆದಿತ್ಯನಾಥ್‌ ಹೇಳಿದ್ದಾರೆ. ಭಾನುವಾರ ಮಹಾಂತ ದಿಗ್ವಿಜಯನಾಥರ 52ನೇ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಮಾತನಾಡಿದ ಯೋಗಿ, “ಎಡಪಂಥದ ಇತಿಹಾಸಕಾರರು ಬರೆದ, ಕುತಂತ್ರಿ ಬ್ರಿಟಿಷರ ಕುರಿತಾದ ಚರಿತ್ರೆಯನ್ನು ನಾವು ಇಂದು ಓದುವಂತಾಗಿದೆ. ಇವರು ಹೇಳುವಂತೆ ಆರ್ಯರು ಹೊರಗಿನಿಂದ ಬಂದವರಲ್ಲ. ಪಠ್ಯದಲ್ಲಿ ಓದಿದಂತೆ ನಾವು ಹೊರಗಿನವರು ಎಂದಾದರೆ, ಭರತಭೂಮಿಯನ್ನು ತಾಯಿಯಂತೆ ಪೂಜ್ಯ ದೃಷ್ಟಿಯಲ್ಲಿ ಕಾಣುವ ಭಾವ ನಮ್ಮಲ್ಲಿ ಅದ್ಹೇಗೆ ಮೂಡುತ್ತಿತ್ತು?’ ಎಂದು ಪ್ರಶ್ನಿಸಿದ್ದಾರೆ.

 

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.