ಅಪಘಾತಗೊಂಡ ಟ್ಯಾಂಕರ್ ನಲ್ಲಿ ಪೆಟ್ರೋಲ್ ತೆಗೆಯುವ ವೇಳೆ ಟ್ಯಾಂಕರ್ ಸ್ಫೋಟ: ನಾಲ್ವರು ಸಜೀವ ದಹನ
ಡಜನ್ ಗಟ್ಟಲೆ ಜನರಿಗೆ ಗಂಭೀರ ಗಾಯ
Team Udayavani, Oct 30, 2022, 12:44 PM IST
ಗುವಾಹಟಿ : ಶನಿವಾರ ಸಂಜೆ ಮಿಜೋರಾಂನ ತುಯಿರಿಯಲ್ ಏರ್ಫೀಲ್ಡ್ ಬಳಿ ಪೆಟ್ರೋಲ್ ಸಾಗಿಸುತ್ತಿದ್ದ ಟ್ಯಾಂಕರ್ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು ಡಜನ್ ಗಟ್ಟಲೆ ಜನ ಗಾಯಗೊಂಡಿದ್ದಾರೆ.
ರಾಜ್ಯದ ರಾಜಧಾನಿ ಐಜ್ವಾಲ್ನಿಂದ ಪೂರ್ವಕ್ಕೆ 18 ಕಿಲೋಮೀಟರ್ ದೂರದಲ್ಲಿರುವ ತುಯಿರಿಯಲ್ ಗ್ರಾಮದಲ್ಲಿ ಸಂಜೆ 6 ಗಂಟೆ ಸುಮಾರಿಗೆ ಟ್ಯಾಂಕರ್ ಅಪಘಾತಗೊಂಡಿದೆ. ಈ ವೇಳೆ ಪೆಟ್ರೋಲ್ ಸೋರಿಕೆಯಾಗಿದೆ ಇದನ್ನು ಗಮನಿಸಿದ ಸ್ಥಳೀಯರು ಪೆಟ್ರೋಲ್ ತುಂಬಿಸಲು ಮುಗಿಬಿದ್ದಿದ್ದಾರೆ ದುರದೃಷ್ಟವಶಾತ್ ಈ ವೇಳೆ ಪೆಟ್ರೋಲ್ ಟ್ಯಾಂಕರ್ ಬೆಂಕಿ ಹೊತ್ತಿಕೊಂಡು ಸ್ಪೋಟಗೊಂಡಿದೆ ಪರಿಣಾಮ ನಾಲ್ವರು ಸಜೀವ ದಹನಗೊಂಡರೆ ಡಜನ್ ಗಟ್ಟಲೆ ಜನ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ವೇಳೆ ಘಟನಾ ಸ್ಥಳದಲ್ಲಿದ್ದ ಕಾರು ಬೈಕ್ ಗಳಿಗೂ ಬೆಂಕಿ ಹೊತ್ತಿಗೊಂಡಿದೆ, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಾರ ಪಡಬೇಕಾಯಿತು.
ರಸ್ತೆ ಅಪಘಾತ ಹೇಗಾಯಿತು ಎಂಬುದು ಇನ್ನಷ್ಟೇ ತಿಳಿದುಬರಬೇಕಾಗಿದೆ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ನೋ ಬಾಲ್ ಡ್ರಾಮಾ.. ಜಿಂಬಾಬ್ವೆ ವಿರುದ್ಧ ರೋಚಕ ಪಂದ್ಯದಲ್ಲಿ ಗೆದ್ದ ಬಾಂಗ್ಲಾದೇಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
MUST WATCH
ಹೊಸ ಸೇರ್ಪಡೆ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್