ಲಖೀಂಪುರ ಖೇರಿ ಘಟನೆ: ಬಿಜೆಪಿ ನಾಯಕ ಸೇರಿ ನಾಲ್ಕು ಮಂದಿಯ ಬಂಧನ
Team Udayavani, Oct 19, 2021, 8:47 AM IST
ಲಕ್ನೋ: ಉತ್ತರ ಪ್ರದೇಶ ರಾಜ್ಯದ ಲಖೀಂಪುರ ಖೇರಿಯಲ್ಲಿ ಕೆಲ ದಿನಗಳ ಹಿಂದೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸೇರಿ ನಾಲ್ಕು ಮಂದಿಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.
“ಆರೋಪಿ ಸುಮಿತ್ ಜೈಸ್ವಾಲ್, ಶಿಶುಪಾಲ್, ನಂದನ್ ಸಿಂಗ್ ಬಿಶ್ತ್ ಮತ್ತು ಸತ್ಯ ಪ್ರಕಾಶ್ ತ್ರಿಪಾಠಿಯನ್ನು ಲಖಿಂಪುರ್ ಖೇರಿ ಪೊಲೀಸರು ಮತ್ತು ಸ್ವಾಟ್ ಕ್ರೈಂ ಬ್ರಾಂಚ್ ತಂಡ ಬಂಧಿಸಿದೆ. ಪರವಾನಗಿ ಪಡೆದ ರಿವಾಲ್ವರ್ ಮತ್ತು ಮೂರು ಗುಂಡುಗಳನ್ನು ಸತ್ಯ ಪ್ರಕಾಶ್ ತ್ರಿಪಾಠಿಯಿಂದ ವಶಪಡಿಸಿಕೊಳ್ಳಲಾಗಿದೆ.
ಸ್ಥಳೀಯ ಬಿಜೆಪಿ ನಾಯಕ ಸುಮಿತ್ ಜೈಸ್ವಾಲ್, ಎಸ್ಯುವಿಯಿಂದ ರೈತರನ್ನು ಹತ್ತಿಕ್ಕಿದ ವಾಹನಗಳ ಬೆಂಗಾವಲಿನಲ್ಲಿ ಪರಾರಿಯಾಗುತ್ತಿದ್ದು ವೈರಲ್ ವೀಡಿಯೋದಲ್ಲಿ ದಾಖಲಾಗಿತ್ತು.
ಇದನ್ನೂ ಓದಿ:ಲಸಿಕೆ ಪಡೆಯದ ಬಾಲಿವುಡ್ ನಟಿ ಪೂಜಾ ಬೇಡಿಗೆ ಕೋವಿಡ್ ದೃಢ
ಅಕ್ಟೋಬರ್ 3 ರಂದು ಟಿಕೊನಿಯಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಂತರ, ಸುಮಿತ್ ಜೈಸ್ವಾಲ್ ದೂರಿನ ಆಧಾರದ ಮೇಲೆ ಅದೇ ಪೊಲೀಸ್ ಠಾಣೆಯಲ್ಲಿ ಕೌಂಟರ್-ಎಫ್ಐಆರ್ ದಾಖಲಿಸಲಾಯಿತು, ಅವರನ್ನು ಈಗ ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Patanjali Ads case:ಖುದ್ದು ಹಾಜರಾಗಿ- ಬಾಬಾ ರಾಮ್ ದೇವ್, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್
MUST WATCH
ಹೊಸ ಸೇರ್ಪಡೆ
Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..
ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ
Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !