ಉಗ್ರ ನಂಟು: ಜಾಲಂಧರದಲ್ಲಿ 4 ವಿದ್ಯಾರ್ಥಿಗಳು arrest,ಶಸ್ತ್ರಾಸ್ತ ವಶ
Team Udayavani, Oct 10, 2018, 5:00 PM IST
ಹೊಸದಿಲ್ಲಿ : ಉಗ್ರ ಸಂಘಟನೆಗಳೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಕನಿಷ್ಠ ನಾಲ್ಕು ವಿದ್ಯಾರ್ಥಿಗಳನ್ನು ಪೊಲೀಸರು ಜಾಲಂಧರದಲ್ಲಿ ಬಂಧಿಸಿದ್ದಾರೆ.
ಬಂಧಿತ ವಿದ್ಯಾರ್ಥಿಗಳನ್ನು ಝಹೀದ್ ಗುಲ್ಜಾರ್, ಮೊಹಮ್ಮದ್ ಇದ್ರಿಸ್ ಶಾ, ನದೀಮ್ ಮತ್ತು ಯೂಸುಫ್ ರಫೀಕ್ ಭಟ್ ಎಂದು ಗುರುತಿಸಲಾಗಿದೆ.
ಪಂಜಾಬ್ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ಜಂಟಿಯಾಗಿ ನಡೆಸಿರುವ ಈ ಕಾರ್ಯಾಚರಣೆಯಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ಮತ್ತು ಸ್ಫೋಟಕಗಳನ್ನು ವಶಪಡಿಕೊಳ್ಳಲಾಗಿದೆ.
ಬಂಧಿತ ವಿದ್ಯಾರ್ಥಿಗಳಿಗೆ ಅನ್ಸಾರ್ ಗಝವತ್ ಉಲ್ ಹಿಂದ್ ಮತ್ತು ಜೈಶ್ ಎ ಮೊಹಮ್ಮದ್ (ಜೆಇಎಂ) ಉಗ್ರ ಸಂಘಟನೆಗಳೊಂದಿಗೆ ನಂಟಿರುವುದು ಗೊತ್ತಾಗಿದೆ ಎಂದು “ದಿ ಕಾಶ್ಮೀರ್ ಮಾನಿಟರ್’ ವರದಿ ಮಾಡಿದೆ.
ಜಮ್ಮು ಕಾಶ್ಮೀರದ ಈ ಜಾಲದ ನಿರ್ವಾಹಕನನ್ನು ಕೂಡ ಬಂಧಿಸಿದ್ದು ಆತನನ್ನು ಈಗ ತೀವ್ರವಾಗಿ ಪ್ರಶ್ನಿಸಲಾಗುತ್ತಿದೆ.
ಜಮ್ಮು ಕಾಶ್ಮೀರ ಪೊಲೀಸರು ಟ್ವಿಟರ್ನಲ್ಲಿ ಈ ದಾಳಿ ಕಾರ್ಯಾಚರಣೆ, ಬಂಧನ ಇತ್ಯಾದಿಗಳನ್ನು ದೃಢೀಕರಿಸಿದ್ದಾರೆ.
ಪೊಲೀಸರ ಈ ಜಂಟಿ ದಾಳಿಯು ಇಂದು ಬುಧವಾರ ನಸುಕಿನ ವೇಲೆ ನಡೆದಿದ್ದು ಸುಮಾರು 90 ಪೊಲೀಸರು ಇದರಲ್ಲಿ ಭಾಗಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
MUST WATCH
ಹೊಸ ಸೇರ್ಪಡೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ