3 ದಿನದಲ್ಲಿ 40 ಗ್ರಾಹಕರಿಗೆ ವಂಚನೆ: ಓಟಿಪಿ, ಕೆವೈಸಿ ನೆಪದಲ್ಲಿ ಲಿಂಕ್‌ ಕಳುಹಿಸಿ ಮೋಸ


Team Udayavani, Mar 5, 2023, 8:00 PM IST

TDY-19

ಮುಂಬಯಿ: ಕಳೆದ 3 ದಿನದಲ್ಲಿ 40 ಗ್ರಾಹಕರು ತಮ್ಮ ಖಾತೆಯಿಂದ ಹಣ ಕಳೆದುಕೊಂಡು ವಂಚನೆಗೆ ಒಳಗಾದ ಪ್ರಕರಣ ಬೆಳಕಿಗೆ ಬಂದಿದೆ.

ಮುಂಬಯಿಯ ಖಾಸಗಿ ಬ್ಯಾಂಕಿನ ಕನಿಷ್ಠ 40 ಗ್ರಾಹಕರು ತಮ್ಮ ಮೊಬೈಲ್‌ ಗೆ ಬಂದ ನಕಲಿ ಸಂದೇಶದಲ್ಲಿನ ಲಿಂಕ್‌ ಒತ್ತಿ ಅದರಲ್ಲಿ ತಮ್ಮ ಪಾನ್‌, ಕೆವೈಸಿ ವಿವರವನ್ನು ಹಾಕಿ ಲಕ್ಷಾಂತರ ರೂಪಾಯಿಯನ್ನು ಕಳೆದುಕೊಂಡು ವಂಚನೆಗೆ ಒಳಗಾಗಿದ್ದಾರೆ.

ಪಾನ್‌ ಕಾರ್ಡ್‌, ಕೆವೈಸಿ ವಿವರವನ್ನು ಅಪ್ಡೇಡ್‌ ಮಾಡದೇ ಇದ್ದರೆ ನಿಮ್ಮ ಬ್ಯಾಂಕ್‌ ಖಾತೆ ಬ್ಲಾಕ್‌ ಆಗುತ್ತದೆ ಎನ್ನುವ ಸಂದೇಶವನ್ನು ವಂಚಕರು ಮೊಬೈಲ್‌ ಗೆ ಕಳುಹಿಸುತ್ತಾರೆ. ಇದನ್ನು ನಂಬುವ ಕೆಲ ಗ್ರಾಹಕರು ಪಾನ್‌, ಕೆವೈಸಿ ವಿವರವನ್ನು ವಂಚಕರು ಕಳುಹಿಸಿದ ಲಿಂಕ್‌ ನಲ್ಲಿ ಅಪ್ಡೇಡ್‌ ಮಾಡುತ್ತಾರೆ. ಈ ಕಾರಣದಿಂದ ಗ್ರಾಹಕರ ಖಾತೆಯಲ್ಲಿದ್ದ ಹಣ ವಂಚಕರ ಪಾಲಾಗುತ್ತದೆ.

ಈ ರೀತಿ ವಂಚನೆಗೆ ಒಳಗಾದವರಲ್ಲಿ ಟಿವಿ ನಟಿ ಶ್ವೇತಾ ಮೆಮನ್ ಕೂಡ ಒಬ್ಬರಾಗಿದ್ದಾರೆ. ಇತ್ತೀಚೆಗೆ ಶ್ವೇತಾ ಅವರ ಮೊಬೈಲ್‌ ಗೆ ವಂಚಕರಿಂದ ಕೆವೈಸಿ ಅಪ್ಡೇಟ್‌ ಹಾಗೂ ಇತರ ಮಾಹಿತಿ ಅಪ್ಡೇಟ್‌ ಮಾಡುವ ಸಂದೇಶವೊಂದು ಬಂದಿದೆ. ಇದನ್ನು ನಂಬಿದ ಶ್ವೇತಾ ಲಿಂಕ್‌ ಒಪನ್‌ ಮಾಡಿ ಗ್ರಾಹಕರ ಐಡಿ, ಪಾಸ್‌ ವರ್ಡ್‌ ಹಾಗೂ ಓಟಿಪಿಯನ್ನು ಹಾಕಿದ್ದಾರೆ. ಇದಾದ ಬಳಿಕ ಬ್ಯಾಂಕಿನ ಸಿಬ್ಬಂದಿ ಎಂದು ಮಹಿಳೆಯೊಬ್ಬರು ಕರೆ  ಮಾಡಿ ಮತ್ತೊಂದು ಓಟಿಪಿಯನ್ನು ಕೇಳಿದ್ದಾರೆ. ನಂತರ ಶ್ವೇತಾ ಅವರ ಖಾತೆಯಿಂದ 57,636 ರೂ. ಡೆಬಿಟ್ ಆಗಿದೆ.

ತಾನು ಮೋಸ ಹೋಗಿದ್ದೇನೆ ಎಂದು ಶ್ವೇತಾ ಅವರಿಗೆ ತಿಳಿದ ಬಳಿಕ ದೂರು ನೀಡಿದ್ದಾರೆ. ಹೀಗೆ ಕಳೆದ 3 ದಿನದಲ್ಲಿ 40 ಗ್ರಾಹಕರಿಗೆ ಆಗಿದ್ದು, ಇಂತಹ ಸುಳ್ಳಿನ ಲಿಂಕ್‌ ನ ಮೇಲೆ ಕ್ಲಿಕ್‌ ಮಾಡಬೇಡಿ ಜಾಗ್ರತೆಯಿಂದ ಇರಿ ಎಂದು ಪೊಲೀಸರು ನಾಗರಿಕರಿಗೆ ಹೇಳಿದೆ.

 

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.