ತಪ್ಪಿದ ಅನಾಹುತ: ಜಮ್ಮು ಕಾಶ್ಮೀರದಲ್ಲಿ 40 ಕೆಜಿ ಸ್ಫೋಟಕ ವಶ ಪಡೆದ ಸೇನೆ
Team Udayavani, Sep 23, 2019, 3:26 PM IST
ಹೊಸದಿಲ್ಲಿ: ಭಾರತೀಯ ಸೇನೆಯು 40 ಕೆಜಿ ಸ್ಫೋಟಕಗಳನ್ನು ವಶಕ್ಕೆ ಪಡೆಯುದರೊಂದಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಆಗಬಹುದಾಗಿದ್ದ ಬಹು ದೊಡ್ಡ ಭಯೋತ್ಪಾದಕ ದಾಳಿಯೊಂದು ಈಗ ತಪ್ಪಿ ಹೋಗಿದೆ. ಕಥುವಾ ಪ್ರಾಂತ್ಯದಲ್ಲಿ ಈ ಸ್ಪೋಟಕಗಳನ್ನು ಸೋಮವಾರ ವಶಕ್ಕೆ ಪಡೆಯಲಾಗಿದೆ.
ಕಥುವಾ ಪ್ರಾಂತ್ಯದ ದೇವಲ್ ಗ್ರಾಮದಲ್ಲಿ ಕಾರ್ಯಾಚರಣೆ ನಡೆಸಿ ಭಾರತೀಯ ಸೇನೆ ಈ ಸ್ಪೋಟಕಗಳನ್ನು ವಶಪಡಿಸಿದೆ.
ಸ್ಪೋಟಕಗಳು ಮತ್ತು ಇತರ ಅನಾಹುತಕಾರಿ ವಸ್ತುಗಳೊಂದಿಗೆ ಓರ್ವನನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.
ನಿಖರ ಮಾಹಿತಿ ಪಡೆದ ಸೇನಾ ಗುಪ್ತಚರ ದಳ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದವು.
ಪಾಕಿಸ್ಥಾನದ ಬಾಲಾಕೋಟ್ ಉಗ್ರ ಶಿಬಿರ ಮತ್ತೆ ತಲೆ ಎತ್ತಿದ್ದು, 500ಕ್ಕೂ ಹೆಚ್ಚು ಉಗ್ರರು ತರಬೇತಿ ಪಡೆಯುತ್ತಿದ್ದಾರೆ ಎಂಬ ಮಾಹಿತಿ ದೊರೆತ ಬೆನ್ನಲ್ಲೇ ಈ ಸ್ಫೋಟಕಗಳು ಸಿಕ್ಕಿದ್ದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
MUST WATCH
ಹೊಸ ಸೇರ್ಪಡೆ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ