ಸುಪ್ರೀಂ ಕೋರ್ಟ್‌: 40 ಲಕ್ಷ ಪ್ರಕರಣಗಳು ಬಾಕಿ


Team Udayavani, Oct 2, 2019, 5:52 AM IST

c-6

ಮಣಿಪಾಲ: ದೇಶದ ಕಾನೂನು ವ್ಯವಸ್ಥೆ ಬಲಿಷ್ಠವಾಗಿದೆ ನಿಜ. ಅದರ ಜತೆಗೆ ಅಷ್ಟೇ ಆಮೆಗತಿಯಿಂದ ಕೂಡಿದೆ. ಸುಪ್ರೀಂ ಕೋರ್ಟ್‌, ಹೈಕೋರ್ಟ್‌ಗಳು ಹಾಗೂ ಕೆಳ ನ್ಯಾಯಾಲಯಗಳಲ್ಲಿ ಹಲವು ದಶಕಗಳ ಪ್ರಕರಣಗಳು ಬಾಕಿ ಇವೆ. ಇತ್ತೀಚೆಗೆ ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಾಧೀಶ ರಂಜನ್‌ ಗೋಗೋಯಿ ಅವರು ದೇಶದ ವಿವಿಧ ನ್ಯಾಯಾಲಯಗಳಲ್ಲಿ ನ್ಯಾಯಾಧೀಶರ ಸಂಖ್ಯೆಯನ್ನು ಹೆಚ್ಚಿಸಲು ಪ್ರಧಾನಿಗಳಿಗೆ ಮನವಿ ಮಾಡಿದ್ದರು.

30 ಲಕ್ಷ
2015ರಲ್ಲಿ ಸುಪ್ರೀಂ ಕೋರ್ಟ್‌ ನಲ್ಲಿ ಬರೋಬ್ಬರಿ 30.93 ಲಕ್ಷ ಪ್ರಕರಣಗಳು ಇತ್ಯರ್ಥವಾಗದೇ ಇದ್ದವು. 2015ರಿಂದ 2019ರ ಈ ವರ್ಷಗಳಲ್ಲಿ 3.8 ಶೇಕಡ ಪ್ರಕರಣಗಳು ಮಾತ್ರ ಇತ್ಯರ್ಥವಾಗಿದೆ. ಈಗ ಆ ಸಂಖ್ಯೆ 31 ಲಕ್ಷಕ್ಕೆ ಏರಿಕೆಯಾಗಿದೆ.

43 ಲಕ್ಷ
ದೇಶದ 25 ಹೈಕೋರ್ಟ್‌ ಗಳಲ್ಲಿ ಸುಮಾರು 43.55 ಲಕ್ಷ ಪ್ರಕರಣಗಳು ಬಾಕಿ ಇದೆ. 8 ಲಕ್ಷ ಪ್ರಕರಣಗಳು ಸುಮಾರು ದಶಕಗಳಷ್ಟು ಹಳೆಯದು. ಇವುಗಳಲ್ಲಿ 18.75 ಲಕ್ಷ ಪ್ರಕರಣಗಳು ಸಿವಿಲ್‌ ಹಾಗೂ 12.5 ಲಕ್ಷ ಪ್ರಕರಣಗಳು ಕ್ರಿಮಿನಲ್‌ ಆಗಿದೆ.

26 ಲಕ್ಷ
ವಿವಿಧ ಹೈಕೋರ್ಟ್‌ಗಳಲ್ಲಿ ಬಾಕಿ ಇರುವ 43.5 ಲಕ್ಷ ಪ್ರಕರಣಗಳಲ್ಲಿ 26.76 ಲಕ್ಷ ಪ್ರಕರಣಗಳು ಇತ್ತೀಚಿನ 5 ವರ್ಷಗಳಲ್ಲಿ ದಾಖಲಾದವುಗಳಾಗಿವೆ. 8.44 ಲಕ್ಷ ಪ್ರಕರಣಗಳು 5-10 ವರ್ಷಗಳ ಹಳೆಯದು. 8.35 ಪ್ರಕರಣಗಳು ದಶಕಗಳ ಹಳೆದಾಗಿವೆ.

37 ಶೇ. ಸ್ಥಾನ ಖಾಲಿ
ಹೈಕೋರ್ಟ್‌ಗಳಲ್ಲಿ 43.5 ಲಕ್ಷ ಪ್ರಕರಣಗಳು ಬಾಕಿ ಉಳಿಯಲು ಜಡ್ಜ್ಗಳ ಕೊರತೆಯೇ ಮುಖ್ಯ ಕಾರಣ ಎಂದು ತಿಳಿದು ಬಂದಿದೆ. ವಿವಿಧ ರಾಜ್ಯಗಳಲ್ಲಿ ಸುಮಾರು 350ರಷ್ಟು ಜಡ್ಜ್ ಹುದ್ದೆ ಖಾಲಿ ಇದೆ.

7.26 ಲಕ್ಷ
ಉತ್ತರ ಪ್ರದೇಶದ ಅಲಹಾಬಾದ್‌ ಹೈಕೋರ್ಟ್‌ವೊಂದರಲ್ಲೇ ಸುಮಾರು 7 ಲಕ್ಷದ 26 ಸಾವಿರ ಪ್ರಕರಣಗಳು ಇನ್ನಷ್ಟೇ ಕೊನೆಗಾಣಬೇಕಿದೆ. ಇದು ದೇಶದಲ್ಲಿ ಇತ್ಯರ್ಥವಾಗದೇ ಇರುವ ಪ್ರಕರಣಗಳನ್ನು ಹೊಂದಿದ ಮೊದಲ ರಾಜ್ಯವಾಗಿದೆ. 4.49 ಸಾವಿರ ಪ್ರಕರಣಗಳ ಮೂಲಕ ರಾಜಸ್ಥಾನ ಮೊದಲ ಸ್ಥಾನದಲ್ಲಿದೆ.

ಸ್ಥಳೀಯ ಕೋರ್ಟ್‌ ಗಳಲ್ಲಿ 30 ಲಕ್ಷ
ದೇಶದ ವಿವಿಧ ಸ್ಥಳೀಯ ಕೋರ್ಟ್‌ ಗಳಲ್ಲಿ ಸುಮಾರು 30 ಲಕ್ಷ ಪ್ರಕರಣಗಳು ಇತ್ಯರ್ಥ ವಾದೇ ಉಳಿದು ಕೊಂಡಿದೆ. 20.5 ಲಕ್ಷ ಪ್ರಕರಣಗಳು 2015ರ ಬಳಿಕ ದಾಖಲಾಗಿದೆ. ಇದರಲ್ಲಿ 2 ಪ್ರಕರಣಗಳು 1951ರಂದು ಎಂದು ರಾಷ್ಟ್ರೀಯ ವಾಹಿನಿಯೊಂದು ವರದಿ ಮಾಡಿತ್ತು.

ವಾರ್ಷಿಕ 13 ಲಕ್ಷ ಪ್ರಕರಣ ಇತ್ಯರ್ಥ
ಸ್ಥಳೀಯ ಕೋರ್ಟ್‌ಗಳಲ್ಲಿ ಪ್ರತಿ ವರ್ಷ 13 ಲಕ್ಷ ಪ್ರಕರಣಗಳನ್ನು ಇತ್ಯರ್ಥಮಾಡಲಾಗುತ್ತದೆ. ಆದರೆ ತ್ಯರ್ಥಗೊಂಡ ಪ್ರಕರಣಗಳಷ್ಟೇ ಸಂಖ್ಯೆಯ ಹೊಸ ದೂರುಗಳು ದಾಖಲಾಗುತ್ತದೆ.

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.