ದೇಶದಲ್ಲಿ ಬಡವರ ಸಂಖ್ಯೆ 41.5 ಕೋಟಿ ಇಳಿಕೆ: ವಿಶ್ವಸಂಸ್ಥೆಯ ವರದಿಯಲ್ಲಿ ಉಲ್ಲೇಖ


Team Udayavani, Oct 18, 2022, 8:00 AM IST

thumbnail poverty

ನವದೆಹಲಿ: ಭಾರತದಲ್ಲಿ 2005-06ರಿಂದ 2019-21ರ ಅವಧಿಯಲ್ಲಿ ಬಡವರ ಸಂಖ್ಯೆಯಲ್ಲಿ 41.5 ಕೋಟಿ ಇಳಿಕೆಯಾಗಿದೆ. ಭಾರತವು ಈ ವಿಚಾರದಲ್ಲಿ ಐತಿಹಾಸಿಕ ಬದಲಾವಣೆ ತಂದಿದ್ದು, 2030ರ ವೇಳೆಗೆ ಮಹಿಳೆಯರು, ಪುರುಷರು ಹಾಗೂ ಮಕ್ಕಳಲ್ಲಿ ಬಡವರ ಸಂಖ್ಯೆಯನ್ನು ಅರ್ಧಕ್ಕಿಂತ ಕಡಿಮೆ ಮಾಡಬೇಕು ಎನ್ನುವ ಸುಸ್ಥಿರ ಅಭಿವೃದ್ಧಿಯ ಗುರಿಯನ್ನು ದೇಶ ಯಶಸ್ವಿಯಾಗಿ ಮುಟ್ಟಲಿದೆ ಎಂದು ವಿಶ್ವ ಸಂಸ್ಥೆ ವರದಿ ಹೇಳಿದೆ.

ಪೌಷ್ಠಿಕಾಂಶ, ಅಡುಗೆ ಅನಿಲ, ಸ್ವತ್ಛತೆ ಮತ್ತು ವಸತಿ ಎನ್ನುವ ನಾಲ್ಕು ಸೂಚಕಗಳನ್ನು ಆಧರಿಸಿ ಈ ಬಹು ಆಯಾಮದ ಬಡತನ ಸೂಚ್ಯಂಕವನ್ನು ತಯಾರಿಸಲಾಗಿದೆ. ಈ ಸೂಚ್ಯಂಕದ ಪ್ರಕಾರ ಸದ್ಯ ಭಾರತದಲ್ಲಿ 22.89 ಕೋಟಿ ಜನರು ಬಡತನದಲ್ಲಿದ್ದು, ವಿಶ್ವದಲ್ಲಿ ಅತಿ ಹೆಚ್ಚು ಬಡವರಿರುವ ದೇಶಗಳ ಪಟ್ಟಿಯಲ್ಲಿ ಭಾರತ ಮೊದಲಿದೆ. ಪಟ್ಟಿಯ 2ನೇ ಸ್ಥಾನದಲ್ಲಿ 9.67 ಕೋಟಿ ಬಡವರೊಂದಿಗೆ ನೈಜೀರಿಯಾ ಇದೆ. ಭಾರತದಲ್ಲಿ 9.7 ಕೋಟಿ ಮಕ್ಕಳು ಬಡತನದಲ್ಲಿದ್ದಾರೆ. ವಿಶ್ವದ 111 ರಾಷ್ಟ್ರಗಳಲ್ಲಿ ಒಟ್ಟು 1.2 ಬಿಲಿಯನ್‌ ಜನರು ಅಂದರೆ ಶೇ.19.1ರಷ್ಟು ಜನರು ಬಡವರಾಗಿದ್ದಾರೆ. ಅದರಲ್ಲಿ ಅರ್ಧದಷ್ಟು ಅಂದರೆ 59.3 ಕೋಟಿ ಮಕ್ಕಳಿದ್ದಾರೆ.

2005-05ರಿಂದ 2015-16ರ ಅವಧಿಯಲ್ಲಿ 27.5 ಕೋಟಿ ಜನರು ಬಡತನದಿಂದ ಹೊರಬಂದಿದ್ದರೆ, 2015-16ರಿಂದ 2019-21ರ ಅವಧಿಯಲ್ಲಿ 14 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ.

ಭಾರತದಲ್ಲಿ ಬಡತನ ಪ್ರಮಾಣ:

ಶೇ.21.2- ಗ್ರಾಮೀಣ ಭಾಗದಲ್ಲಿ

ಶೇ.5.5- ನಗರ ಪ್ರದೇಶದಲ್ಲಿ

20.5 ಕೋಟಿ- ಗ್ರಾಮೀಣ ಪ್ರದೇಶದಲ್ಲಿ ವಾಸಿಸುವವರು

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.