ಮುಜಫರನಗರ : 451 ಕ್ರಿಮಿನಲ್ಗಳ ಉಚ್ಚಾಟನೆ
Team Udayavani, Feb 9, 2018, 11:15 AM IST
ಮುಜಫರನಗರ : ಗೂಂಡಾ ಕಾಯಿದೆಯಡಿ ಕಳೆದ ಹದಿಮೂರು ತಿಂಗಳಲ್ಲಿ ಮುಜಫರನಗರ ಜಿಲ್ಲೆಯಿದ 451 ಕ್ರಿಮಿನಲ್ಗಳನ್ನು ಉಚ್ಚಾಟಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸರು ಸುಮಾರು 753 ಕ್ರಿಮಿನಲ್ಗಳ ವಿರುದ್ಧ ಗೂಡಾ ಕಾಯಿದೆಯಡಿ ಕೇಸು ದಾಖಲಿಸಿಕೊಂಡಿದ್ದರು; ಆ ಪೈಕಿ 451 ಮಂದಿ ಕ್ರಿಮಿನಲ್ಗಳನ್ನು ಜಿಲ್ಲೆಯಿಂದ ಉಚ್ಚಾಟಿಸಲಾಗಿದೆ ಎಂದು ಅಡಿಶನಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಹರೀಶ್ ಚಂದರ್ ತಿಳಿಸಿದ್ದಾರೆ.
ಕ್ರಿಮಿನಲ್ ಚಟುವಟಿಕೆಗಳನ್ನು ಮಟ್ಟ ಹಾಕಲು ಗೂಂಡಾ ಕಾಯಿದೆ ಮೂಲಕ ವಿಶೇಷ ಕಾನೂನನ್ನು ಜಾರಿಗೆ ತರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು
Banda; ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ
MUST WATCH
ಹೊಸ ಸೇರ್ಪಡೆ
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ