ಭಾರೀ ಮಳೆ, ಪ್ರವಾಹ ಎಫೆಕ್ಟ್; 5 ರಾಜ್ಯಗಳಲ್ಲಿ ಒಟ್ಟು 465 ಸಾವು
Team Udayavani, Jul 28, 2018, 4:01 PM IST
ನವದೆಹಲಿ:ಮುಂಗಾರು ಮಳೆಯ ಅಬ್ಬರ ಹಾಗೂ ಪ್ರವಾಹಕ್ಕೆ ಈವರೆಗೆ ಒಟ್ಟು ಐದು ರಾಜ್ಯಗಳ್ಲಿ 465 ಜನರು ಪ್ರಾಣಕಳೆದುಕೊಂಡಿರುವುದಾಗಿ ಎನ್ ಇಆರ್ ಸಿ ತಿಳಿಸಿದೆ.
ಗೃಹ ಸಚಿವಾಲಯದ ರಾಷ್ಟ್ರೀಯ ತುರ್ತು ನೆರವು ಕೇಂದ್ರ(ಎನ್ ಇಆರ್ ಸಿ)ನೀಡಿರುವ ಮಾಹಿತಿ ಪ್ರಕಾರ, ಮಳೆ ಮತ್ತು ಪ್ರವಾಹಕ್ಕೆ ಮಹಾರಾಷ್ಟ್ರದಲ್ಲಿ 138 ಮಂದಿ, ಕೇರಳದಲ್ಲಿ 125, ಪಶ್ಚಿಮ ಬಂಗಾಳದಲ್ಲಿ 116, ಗುಜರಾತ್ ನಲ್ಲಿ 52 ಹಾಗೂ ಅಸ್ಸಾಂನಲ್ಲಿ 34 ಜನರು ಸಾವನ್ನಪ್ಪಿದ್ದಾರೆ.
ಮಹಾರಾಷ್ಟ್ರದ 26 ಜಿಲ್ಲೆಗಳು ವರುಣನ ಅಬ್ಬರಕ್ಕೆ ನಲುಗಿ ಹೋಗಿದ್ದರೆ, ಪಶ್ಚಿಮ ಬಂಗಾಲದ 22, ಅಸ್ಸಾಂನ 21, ಕೇರಳದ 10 ಹಾಗೂ ಗುಜರಾತ್ ನ 10 ಜಿಲ್ಲೆಗಳು ಮಳೆ ಹಾಗೂ ಪ್ರವಾಹಕ್ಕೆ ಸಿಲುಕಿದ್ದವು. ಅಸ್ಸಾಂನಲ್ಲಿ ಭಾರೀ ಪ್ರವಾಹದಿಂದಾಗಿ ಸುಮಾರು 2.17 ಲಕ್ಷ ಮಂದಿ ತಾತ್ಕಾಲಿಕ ಶಿಬಿರಗಳಲ್ಲಿ ವಾಸ್ತವ್ಯ ಹೂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್