48 ಮಂದಿ ಎಂಪಿ,ಎಂಎಲ್‌ಎಗಳ ಮೇಲಿವೆ ಮಹಿಳಾ ದೌರ್ಜನ್ಯದ ಕೇಸ್‌!


Team Udayavani, Apr 19, 2018, 3:07 PM IST

100.jpg

 ಹೊಸದಿಲ್ಲಿ: ದೇಶದಲ್ಲಿ ಅತ್ಯಾಚಾರ ಮತ್ತು ಮಹಿಳಾ ದೌರ್ಜನ್ಯದ ವಿರುದ್ಧ ಆಕ್ರೋಶ ತೀವ್ರವಾಗಿದ್ದು ಈ ವೇಳೆ 48 ಜನಪ್ರತಿನಿಧಿಗಳ ಮೇಲೆ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ ಪ್ರಕರಣ ಗಳು ದಾಖಲಾಗಿರುವ ಬಗ್ಗೆ ಅಧ್ಯಯನ ವರದಿಯೊಂದು ಬಹಿರಂಗಪಡಿಸಿದೆ. 

ಅಸೋಸಿಯೇಷನ್‌ ಫಾರ್‌ ಡೆಮಾಕ್ರಾಟಿಕ್‌ ರಿಫಾರ್ಮ್ಸ್‌(ADR) ಬಹಿರಂಗ ಪಡಿಸಿರುವ ವರದಿಯಲ್ಲಿ ಈ ಕಳವಳಕಾರಿ ಅಂಶ ಬಯಲಾಗಿದ್ದು, ಕಳೆದ 5 ವರ್ಷಗಳಲ್ಲಿ ಪ್ರಮುಖ ರಾಜಕೀಯ ಪಕ್ಷಗಳು 327 ಮಂದಿ ಮಹಿಳಾ ದೌರ್ಜನ್ಯ ಕೇಸ್‌  ದಾಖಲಾದವರಿಗೆ ಟಿಕೆಟ್‌ ನೀಡಿದ್ದು, 118 ಮಂದಿ ಪಕ್ಷೇತರವಾಗಿ ಕಣಕ್ಕಿಳಿದಿದ್ದಾರೆ ಎಂದು ವರದಿ ಹೇಳಿದೆ.

ರಾಜ್ಯ ಸಭೆ ಮತ್ತು ಲೋಕಸಭೆಗೂ 40 ಮಂದಿ ಇಂತಹ ಕೇಸ್‌ ಹೊಂದಿದ್ದವರಿಗೆ ಟಿಕೆಟ್‌ಗಳನ್ನು ನೀಡಲಾಗಿದೆ. ವಿಧಾನಸಭಾ ಚುನಾವಣೆಗೆ ವಿವಿಧ ಪಕ್ಷಗಳು ಕೇಸ್‌ ಹೊಂದಿದ್ದ 287 ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಿವೆ ಎಂದು ವರದಿ ಹೇಳಿದೆ. 

ಮಹಾರಾಷ್ಟ್ರದಲ್ಲಿ ಜನಪ್ರತಿನಿಧಿಗಳ ಮೇಲೆ ಗರಿಷ್ಠ ಅಂದರೆ 12 ಮಂದಿಯ ಮೇಲೆ ಮಹಿಳಾ ದೌರ್ಜನ್ಯದ ಕೇಸ್‌ ಗಳು ದಾಖಲಾಗಿವೆ. ಪಶ್ಚಿಮ ಬಂಗಾಲದಲ್ಲಿ 12 ಮಂದಿ, ಒಡಿಶಾ ಮತ್ತು ಆಂಧ್ರದಲ್ಲಿ ತಲಾ 5 ಮಂದಿಯ ಮೇಲೆ ಮಹಿಳಾ ದೌರ್ಜನ್ಯದ ಪ್ರಕರಣಗಳಿವೆ ಎಂದು ವರದಿ ಹೇಳಿದೆ. 

ಮಹಾರಾಷ್ಟ್ರದಲ್ಲಿ ಮಹಿಳಾ ದೌರ್ಜನ್ಯ ಎದುರಿಸುತ್ತಿರುವ 65 ಮಂದಿಗೆ ಟಿಕೆಟ್‌ ನೀಡಲಾಗಿದ್ದರೆ ಬಿಹಾರದಲ್ಲಿ 62 ಮತ್ತು ಪಶ್ಚಿಮ ಬಂಗಾಲದಲ್ಲಿ 52 ಮಂದಿಗೆ ಟಿಕೆಟ್‌ ನೀಡಲಾಗಿದೆ ಎಂದು ವರದಿ ಹೇಳಿದೆ.

ಪಕ್ಷಗಳ ಪೈಕಿ ಇಂತಹ ಪ್ರಕರಣ ಹೊಂದಿರುವವರ ಗರಿಷ್ಠ ಸಂಖ್ಯೆ ಬಿಜೆಪಿಯದ್ದಾಗಿದ್ದು, 12 ಮಂದಿಯ ವಿರುದ್ಧ ಪ್ರಕರಣಗಳಿದ್ದು, ಶಿವಸೇನೆಯ 7 ಮಂದಿ, ತೃಣಮೂಲ ಕಾಂಗ್ರೆಸ್‌ನ 7 ಮಂದಿ ಸಂಸದ, ಶಾಸಕರ ಮೇಲೆ ಪ್ರಕರಣಗಳಿವೆ ಎಂದು ವರದಿ ಹೇಳಿದೆ. 

ಬಿಜೆಪಿ ಮಹಿಳಾ ದೌರ್ಜನ್ಯ ಕೇಸ್‌ ಎದುರಿಸುತ್ತಿರುವ 47 ಮಂದಿಗೆ ಟಿಕೆಟ್‌ ನೀಡಿದ್ದು, ಬಿಎಸ್‌ಪಿ 35 ಮಂದಿಗೆ ಟಿಕೆಟ್‌ ನೀಡಿದ್ದು, ಕಾಂಗ್ರೆಸ್‌ 24 ಮಂದಿಗೆ ನೀಡಿದೆ. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.