4 ನೇ ಅಂತರಾಷ್ಟ್ರೀಯ ಯೋಗ ದಿನ ; ಹಿಮ,ಸಾಗರ,ಆಕಾಶದಲ್ಲೂ ಯೋಗಾಸನ


Team Udayavani, Jun 21, 2018, 9:39 AM IST

100.jpg

 ಹೊಸದಿಲ್ಲಿ: ವಿಶ್ವಾದ್ಯಂತ 4 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯೋಗಾಸನಗಳ ಮೂಲಕ ಆಚರಿಸಲಾಗುತ್ತಿದೆ. ಗುರುವಾರ ಬೆಳಗ್ಗಿನಿಂದಲೆ ವಿಶ್ವದ ವಿವಿಧೆಡೆ ಗಣ್ಯಾತೀಗಣ್ಯರು , ಜನಪ್ರತಿನಿಧಿಗಳು , ವಿದ್ಯಾರ್ಥಿಗಳು ಯೋಗಾಸನಗಳನ್ನು ಮಾಡಿ ಗಮನ ಸೆಳೆದಿದ್ದಾರೆ.

ವಿಶೇಷ ವೆಂದರೆ ಭಾರತೀಯ ಐಟಿಬಿಪಿ ಯೋಧರು 18,000 ಮೀಟರ್‌ ಎತ್ತರದ ಲಡಾಕ್‌ನ ಹಿಮಗುಡ್ಡೆಗಳ ಮೇಲೆ ಸೂರ್ಯನಮಸ್ಕಾರಗಳನ್ನು ಮಾಡಿದ್ದಾರೆ. ಈ ಚಿತ್ರಗಳನ್ನು ಆಯುಷ್‌ ಸಚಿವಾಲಯ ಪೋಸ್ಟ್‌ ಮಾಡಿದೆ.

ಭಾರಾತೀಯ ವಾಯುಪಡೆಯ ಇಬ್ಬರು ವೀರ ಯೋಧರು 15,000ಅಡಿ ಎತ್ತರದ ಆಕಾಶದಲ್ಲಿ ರೋಮಾಂಚನಕಾರಿ ಯೋಗಾಸನ ಮಾಡಿದ್ದಾರೆ. ಪ್ಯಾರಾಟ್ರೂಪರ್‌ಸ್‌ ತರಬೇತಿ ಕೇಂದ್ರದ ತರಬೇತುದಾರರಾದ ಕೆಬಿಉಸ್‌ ಸಾಮ್ಯಾಲ್‌ ಮತ್ತು ಗಜಾನಂದ್‌ ಯಾದವ್‌ ಅವರು ಗಾಳಿಯಲ್ಲಿ  ವಾಯು ನಮಸ್ಕಾರ ಮತ್ತು ವಾಯು ಪದ್ಮಾಸನ ಮಾಡಿದರು.  

ಅರುಣಾಚಲದ ಲೋಹಿತ್‌ಪುರ್‌ನಲ್ಲಿ ಐಟಿಪಿಬಿ ಯೋಧರ ತಂಡ ದಿಗಾರು ನದಿಯಲ್ಲಿ ಯೋಗಾಸನಗಳನ್ನು ಮಾಡಿದ್ದಾರೆ.

ವಿಶಾಖಪಟ್ಟಣಂನಲ್ಲಿ ನೌಕಾಪಡೆಯ ಯೋಧರು ಐಎನ್‌ಎಸ್‌ ಜ್ಯೋತಿ ನೌಕೆಯಲ್ಲಿ ವಿಶೇಷ ಆಸನಗಳನ್ನು ಮಾಡಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ಅವರು ಡೆಹರಾಡೂನ್‌ನ ಅರಣ್ಯ ಸಂಶೋಧನಾ ಕೇಂದ್ರದ ಆವರಣದಲ್ಲಿ 50,000 ಕ್ಕೂ ಹೆಚ್ಚು ಜನರೊಂದಿಗೆ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಯೋಗಾಸನಗಳನ್ನು ಮಾಡಿದರು. 

ವಿವಿಧ ಸಂಘ ಸಂಸೆœಗಳು, ಮಠ, ಮಂದಿರಗಳು , ಶಾಲಾ ಕಾಲೇಜುಗಳು ಸಾಮೂಹಿಕ ಯೋಗಾಸನಗಳನ್ನು ಮಾಡಿ ಯೋಗ ದಿನಾಚರಣೆಯಲ್ಲಿ ಭಾಗಿಯಾಗಿವೆ. 

ಟಾಪ್ ನ್ಯೂಸ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

rain

IMD; ದೇಶದಲ್ಲಿ ಈ ಬಾರಿ ಮುಂಗಾರಿನಲ್ಲಿ ಹೆಚ್ಚು ಮಳೆ: ಹವಾಮಾನ ಇಲಾಖೆ

amarnath

150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.