ಹಳಿ ತಪ್ಪಿದ ದುರಂತೋ ಎಕ್ಸ್ಪ್ರೆಸ್ ರೈಲು
Team Udayavani, Aug 29, 2017, 8:38 AM IST
ಮುಂಬೈ: ದೇಶದಲ್ಲಿ ಸರಣಿ ರೈಲು ಅವಘಡಗಳು ಮುಂದುವರಿದಿದ್ದು, ಮಂಗಳವಾರ ಬೆಳಿಗ್ಗೆ ಮಹಾರಾಷ್ಟ್ರದಲ್ಲಿ ರೈಲು ಹಳಿ ತಪ್ಪಿದೆ. ಮುಂಬೈ – ನಾಗ್ಪುರ್ ದುರಂತೋ ಎಕ್ಸ್ಪ್ರೆಸ್ ರೈಲು ಹಳಿ ತಪ್ಪಿದ್ದು, ಯಾವುದೇ ಹಾನಿ ಸಂಭವಿಸಿಲ್ಲ. ಕಳೆದ 10ದಿನಗಳಲ್ಲಿ ಇದು 4ನೇ ರೈಲು ಅವಘಡವಾಗಿದೆ.
ಬೆಳಿಗ್ಗೆ6.30ರ ಸುಮಾರಿಗೆ ಕಲ್ಯಾಣ್ ಸಮೀಪ ಈ ಘಟನೆ ನಡೆದಿದ್ದು, ರೈಲಿನ 5 ಎಸಿ ಬೋಗಿಗಳು ಹಳಿ ತಪ್ಪಿದೆ. ರಕ್ಷಣಾ ಕಾರ್ಯ ಸಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿರುವುದು ವರದಿಯಾಗಿಲ್ಲ.
ದುರಂತೋ ರೈಲು ಹಳಿ ತಪ್ಪಿದ್ದರಿಂದ ನಾಗ್ಪುರ್ – ಮುಂಬೈ ಮಾರ್ಗಕ್ಕೆ ತೆರಳುವ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಈ ರೈಲು ಬೆಳಿಗ್ಗೆ 7.55ಕ್ಕೆಮುಂಬೈ ಪಲುಪಬೇಕಿತ್ತು.
ಮಹಾರಾಷ್ಟ್ರದಲ್ಲಿ ಒಂದು ವಾರದ ಅವಧಿಯಲ್ಲಿ ನಡೆದ ಎರಡನೇ ರೈಲು ಅವಘಡ ಇದಾಗಿದೆ. ಇದೇ 25ರಂದು ಮಹಿಮಾ ಬಳಿ ಅಂಧೇರಿ ಮತ್ತು ಛತ್ರಪತಿ ಶಿವಾಜಿ ಟರ್ಮಿನಲ್ ನಡುವಿನ ಲೋಕಲ್ ಟ್ರೈನ್ನ ನಾಲ್ಕು ಬೋಗಿಗಳು ಹಳಿ ತಪ್ಪಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
MUST WATCH
ಹೊಸ ಸೇರ್ಪಡೆ
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ