ಬಿಕಾನೇರ್ ಗಡಿಯಲ್ಲಿ ಐವರು ಶಂಕಿತರ ಬಂಧನ, 9.88 ಲಕ್ಷ ರೂ. ನಗದು ವಶ
Team Udayavani, May 20, 2019, 3:22 PM IST
ಬಿಕಾನೇರ್, ರಾಜಸ್ಥಾನ : ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ಭಾರತ-ಪಾಕ್ ಗಡಿ ಸಮೀಪ, ಗಡಿ ಭದ್ರತಾ ಪಡೆಯವರು ಶಂಕಾಸ್ಪದ ಸನ್ನಿವೇಶದಲ್ಲಿ ಐವರನ್ನು ಬಂಧಿಸಿರುವುದಾಗಿ ಅಧಿಕಾರಿಗಳು ಇಂದು ಸೋಮವಾರ ತಿಳಿಸಿದ್ದಾರೆ.
ಭಾನುವಾರ ರಾತ್ರಿ ಐವರು ಎಸ್ಯುವಿ ವಾಹನದಲ್ಲಿ ಭಾರತ-ಪಾಕ್ ಗಡಿ ಪ್ರದೇಶದಲ್ಲಿ ಶಂಕಾಸ್ಪದವಾಗಿ ಸಂಚರಿಸುತ್ತಿರುವುದು ಕಂಡು ಬಂತು.
ಆಗ ಬಿಎಸ್ಎಫ್ ಪಡೆಯುವರು ವಾಹನವನ್ನು ತಡೆದು ನಿಲ್ಲಿಸಿ ತಪಾಸಣೆ ಗೈದಾಗ 9.88 ಲಕ್ಷ ರೂ. ನಗದು ಪತ್ತೆಯಾಯಿತು. ಅಂತೆಯೇ ಶಂಕಿತ ಐವರನ್ನು ಬಂಧಿಸಿದರು ಎಂದು ಖಜುವಾಲಾ ಪೊಲೀಸ್ ಠಾಣೆ ಪ್ರಭಾರಾಧಿಕಾರಿ ವಿಕ್ರಂ ಸಿಂಗ್ ತಿಳಿಸಿದರು.
ಬಂಧಿತ ಸ್ಥಳೀಯರು ಸ್ಥಳೀಯ ನಿವಾಸಿಗಳೆಂದೂ ಅವರಲ್ಲಿ ಒಬ್ಟಾತ ಗುಜರಾತ್ ನಲ್ಲಿ ಕೆಲಸ ಮಾಡುತ್ತಿರುವವನೆಂದೂ ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಯಿತು. ಬಂಧಿತರನ್ನು ಬಿಎಸ್ಎಫ್ ತನಿಖಾಧಿಕಾರಿಗಳೀಗ ಪ್ರಶ್ನಿಸುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್