Election Commission; 5 ಹಂತದ ಚುನಾವಣೆ ಕ್ಷೇತ್ರವಾರು ಮತದಾನ ಮಾಹಿತಿ ಬಹಿರಂಗ

ಚುನಾವಣಾ ಪ್ರಕ್ರಿಯೆ ಹಾಳು ಮಾಡಲು ಸುಳ್ಳು ಸುದ್ದಿ: ಆಯೋಗ

Team Udayavani, May 26, 2024, 7:10 AM IST

Election Commission; 5 ಹಂತದ ಚುನಾವಣೆ ಕ್ಷೇತ್ರವಾರು ಮತದಾನ ಮಾಹಿತಿ ಬಹಿರಂಗ

ನವದೆಹಲಿ: ಮೊದಲ ಐದು ಹಂತದಲ್ಲಿ ನಡೆದ ಎಲ್ಲ ಲೋಕಸಭಾ ಕ್ಷೇತ್ರಗಳ ಕ್ಷೇತ್ರವಾರು ಮತದಾನ ಮಾಹಿತಿಯನ್ನು ಚುನಾವಣಾ ಆಯೋಗ ಶನಿವಾರ ಬಿಡುಗಡೆ ಮಾಡಿದೆ.

ಚುನಾವಣಾ ಪ್ರಕ್ರಿಯೆಯನ್ನು ಹಾಳು ಮಾಡುವುದಕ್ಕಾಗಿ ಸುಳ್ಳುಗಳನ್ನು ಹಬ್ಬಿಸಲಾಗುತ್ತಿದೆ ಎಂದು ಆಯೋಗ ಹೇಳಿದೆ. ಅಲ್ಲದೇ, ಚಲಾವಣೆಯಾದ ಮತಗಳ ಸಂಖ್ಯೆಯಲ್ಲಿ ವ್ಯತ್ಯಾಸ ಮಾಡಲು ಸಾಧ್ಯವೇ ಇಲ್ಲ ಎಂದು ತಿಳಿಸಿದೆ.

ಮತದಾನವಾದ ಒಟ್ಟು ಮತಗಳ ಸಂಖ್ಯೆಯಲ್ಲಿ ಬದಲಾವಣೆ ಮಾಡುವುದು ಅಸಾಧ್ಯ ಎಂದು ಆಯೋಗವು ಹೇಳಿದೆ. ಪ್ರತಿ ಕ್ಷೇತ್ರದಲ್ಲಿ ಮತದಾರರ ಸಂಪೂರ್ಣ ಸಂಖ್ಯೆಯನ್ನು ಸೇರಿಸಲು ಮತದಾನದ ದತ್ತಾಂಶದ ಸ್ವರೂಪವನ್ನು ಮತ್ತಷ್ಟು ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಆಯೋಗವು ಹೇಳಿದೆ.

ವೋಟರ್‌ ಟರ್ನ್ ಔಟ್‌ ಆ್ಯಪ್‌ನಲ್ಲಿ ಒಟ್ಟು ಮತದಾನದ ಮಾಹಿತಿ ಲಭ್ಯವಾಗಿರುತ್ತದೆ. ಎನ್‌ಜಿಒಂದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌, ಮತದಾನ ನಡೆದ 48 ಗಂಟೆಯಲ್ಲಿ ವೋಟಿಂಗ್‌ ಮಾಹಿತಿ ಬಹಿರಂಗಕ್ಕೆ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ಹೇಳಿದ ಬೆನ್ನಲ್ಲೇ ಆಯೋಗವು ಮಾಹಿತಿಯನ್ನು ಬಹಿರಂಗ ಮಾಡಿದೆ.

ಯಾವ ಹಂತದಲ್ಲಿ ಎಷ್ಟು ಮತ?
1ನೇ ಹಂತ ಶೇ.66.14
2ನೇ ಹಂತ ಶೇ.66.71
3ನೇ ಹಂತ ಶೇ.65.68
4ನೇ ಹಂತ ಶೇ.69.16
5ನೇ ಹಂತ ಶೇ.62.20

ಟಾಪ್ ನ್ಯೂಸ್

PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್-‌ ಏನಿದು ವಿವಾದ?

PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್-‌ ಏನಿದು ವಿವಾದ?

12-uppinangady

Uppinangady: ಮಹಿಳೆ ಸಾವು; ಕೊಲೆ ಶಂಕೆ

Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು

Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು

UK: ಡಿಲೀಟ್‌ ಆದ ಮೇಸೆಜ್‌ ಪತ್ತೆ ಹಚ್ಚಿದ ಪತ್ನಿ; Apple ಕಂಪನಿ ವಿರುದ್ಧ ದಾವೆ ಹೂಡಿದ ಪತಿ!

UK: ಡಿಲೀಟ್‌ ಆದ ಮೇಸೆಜ್‌ ಪತ್ತೆ ಹಚ್ಚಿದ ಪತ್ನಿ; Apple ಕಂಪನಿ ವಿರುದ್ಧ ದಾವೆ ಹೂಡಿದ ಪತಿ!

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

Cyber Frauds:  ಸೈಬರ್‌ ವಂಚನೆ- 3 ವರ್ಷಗಳಲ್ಲಿ ಭಾರತೀಯರು ಕಳೆದುಕೊಂಡ ಹಣ 25,000 ಕೋಟಿ!

11-chikkodi

Chikkodi: ವ್ಯಕ್ತಿಯ ಭೀಕರ ಕೊಲೆ; ಬೆಚ್ಚಿ ಬಿದ್ದ ಜನತೆ

Innanje Railway Station; A gold chain was stolen from a woman who was traveling from Madurai to Mumbai

Innanje Railway Station; ಮಧುರೈನಿಂದ ಮುಂಬಯಿಗೆ ತೆರಳುತ್ತಿದ್ದ ಮಹಿಳೆಯ ಚಿನ್ನದ ಸರ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್-‌ ಏನಿದು ವಿವಾದ?

PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್-‌ ಏನಿದು ವಿವಾದ?

Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು

Bihar: ವಿದ್ಯಾರ್ಥಿಗಳು ಸೇವಿಸಿದ್ದ ಆಹಾರದಲ್ಲಿ ಸತ್ತ ಹಾವು! 11 ಮಂದಿ ಆಸ್ಪತ್ರೆಗೆ ದಾಖಲು

panaji

Panaji: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಹೆಸರಲ್ಲಿ ವಂಚನೆ; ದೂರು ದಾಖಲು

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ

Kanchanjunga Express ರೈಲಿಗೆ ಗೂಡ್ಸ್ ರೈಲು ಡಿಕ್ಕಿ; 5 ಮೃತ್ಯು, 25ಕ್ಕೂ ಹೆಚ್ಚು ಗಾಯ

MUST WATCH

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

ಹೊಸ ಸೇರ್ಪಡೆ

First single of Ibbani Tabbida Ileyali Movie releasing on June 21

Vihan- Amar; ಜೂ.21ಕ್ಕೆ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಮೊದಲ ಹಾಡು

Dhruva sarja’s bahaddur movie re releasing after 10 years

Dhruva Sarja; 10 ವರ್ಷಗಳ ನಂತರ ‘ಬಹದ್ದೂರ್‌’ ಮತ್ತೆ ರಿಲೀಸ್‌

PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್-‌ ಏನಿದು ವಿವಾದ?

PM Modi- Pope ಭೇಟಿ ಫೋಟೋ: ಕ್ಷಮೆಯಾಚಿಸಿದ ಕೇರಳ ಕಾಂಗ್ರೆಸ್-‌ ಏನಿದು ವಿವಾದ?

Zap-X for painless treatment of brain tumors

ZAP-X Radiosurgery; ಬ್ರೈನ್‌ ಟ್ಯೂಮರ್‌ ನೋವುರಹಿತ ಚಿಕಿತ್ಸೆಗೆ ಝ್ಯಾಪ್‌- ಎಕ್ಸ್‌

12-uppinangady

Uppinangady: ಮಹಿಳೆ ಸಾವು; ಕೊಲೆ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.