ಅಪಘಾತದಲ್ಲಿ ಪೇದೆ ಮೃತ್ಯು: 5 ವರ್ಷದ ಮಗನನ್ನು ಮಕ್ಕಳ ಕಾನ್ಸ್‌ ಟೇಬಲ್‌ ಆಗಿ ನೇಮಿಸಿದ ಇಲಾಖೆ


Team Udayavani, Mar 25, 2023, 11:14 AM IST

tdy-5

ಛತ್ತೀಸ್ ಗಢ್: ಕಾನ್ಸ್‌ ಟೇಬಲ್‌ ಆಗಿ ಕೆಲಸ ಮಾಡುತ್ತಿದ್ದ ತಂದೆ ಅಪಘಾತದಲ್ಲಿ ನಿಧನರಾದ ಕಾರಣ 5 ವರ್ಷದ ಅವರ ಮಗುವನ್ನೇ ಮಕ್ಕಳ ಕಾನ್ಸ್‌ ಟೇಬಲ್‌ ಯನ್ನಾಗಿ ಪೊಲೀಸ್‌ ಇಲಾಖೆ ನೇಮಿಸಿರುವ ಘಟನೆ ಛತ್ತೀಸ್ ಗಢದ ಸರ್ಗುಜಾದಲ್ಲಿ ನಡೆದಿದೆ.

ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೇದೆಯಾಗಿ ಕೆಲಸ ಮಾಡುತ್ತಿದ್ದ ರಾಜ್ ಕುಮಾರ್ ರಾಜವಾಡೆ ಇತ್ತೀಚೆಗೆ ರಸ್ತೆ ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆ. ಇದರ ಬೆನ್ನಲ್ಲೇ ನೋವಿನಲ್ಲಿದ್ದ ರಾಜ್‌ ಕುಮಾರ್‌ ರಾಜವಾಡೆ ಅವರ ಕುಟುಂಬಕ್ಕೆ ಪೊಲೀಸ್‌ ಇಲಾಖೆಯ ಆಡಳಿತ ಮಂಡಳಿ ಅನುಕಂಪದ ಆಧಾರದ ಮೇಲೆ ರಾಜ್‌ ಕುಮಾರ್‌ ರಾಜವಾಡೆ ಅವರ 5 ವರ್ಷದ ಮಗನಾಗಿರುವ ನಮನ್ ರಾಜವಾಡೆ ಅವರನ್ನು ಮಕ್ಕಳ ಕಾನ್ಸ್‌ ಟೇಬಲ್‌ ಆಗಿ ನಿಯೋಜಿಸಿದೆ.

ಇದನ್ನೂ ಓದಿ: ರಾಹುಲ್ ಅನರ್ಹತೆಗೆ ಪ್ರತ್ಯುತ್ತರವಾಗಿ ಕರ್ನಾಟಕದಲ್ಲಿ ಬಿಜೆಪಿಯನ್ನು ಸೋಲಿಸಿ: ಪ್ರಿಯಾಂಕಾ

ಯುಕೆಜಿ ಓದುತ್ತಿರುವ ನಮನ್ ರಾಜವಾಡೆ ಅವರನ್ನು ಮಕ್ಕಳ ಕಾನ್ಸ್‌ ಟೇಬಲ್‌ ಆಗಿ ನೇಮಿಸಿರುವುದಕ್ಕೆ ಮಾತನಾಡಿರುವ ತಾಯಿ ನೀತು ರಾಜವಾಡೆ “ಪತಿಯ ನಿಧನದಿಂದ ನೊಂದಿದ್ದೇನೆ. ಮಗುವಿಗೆ ಕಾನ್ಸ್‌ ಟೇಬಲ್‌ ಹುದ್ದೆ ನೀಡುರುವುದಕ್ಕೆ ಸಮಾಧಾನವಿದೆ ಎಂದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಪೊಲೀಸ್ ಸೂಪರಿಂಟೆಂಡೆಂಟ್, ಭಾವನಾ ಗುಪ್ತಾ “ಆಡಳಿತ ಮತ್ತು ಪೊಲೀಸ್ ಪ್ರಧಾನ ಕಚೇರಿಯ ಮಾರ್ಗಸೂಚಿಗಳ ಪ್ರಕಾರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಪಘಾತದಲ್ಲಿ ರಾಜ್‌ ಕುಮಾರ್‌ ರಾಜವಾಡೆ ಮೃತಪಟ್ಟಿದ್ದಾರೆ. ಇಂತಹ ಪ್ರಕರಣದಲ್ಲಿ ಕುಟುಂಬದಲ್ಲಿ ಯಾರಾದರೂ 18 ವರ್ಷಕ್ಕಿಂತ ಕೆಳಗಿನ ವಯಸ್ಸಿನವರು ಇದ್ದರೆ, ಅವರನ್ನು ಮಕ್ಕಳ ಕಾನ್ಸ್‌ ಟೇಬಲ್‌ ಯನ್ನಾಗಿ ನೇಮಿಸಲಾಗುತ್ತದೆ ಎಂದು ಎಎನ್‌ ಐಗೆ ತಿಳಿಸಿದ್ದಾರೆ.

 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.