ಬಾಲಾಕೋಟ್ ಬಳಿಕ ಪಾಕಿಸ್ಥಾನದಿಂದ 513 ಬಾರಿ ಕದನ ವಿರಾಮ ಉಲ್ಲಂಘನೆ: ಸೇನೆ
Team Udayavani, Apr 13, 2019, 5:39 PM IST
ಜಮ್ಮು : ಪಾಕಿಸ್ಥಾನದ ಬಾಲಾಕೋಟ್ ಉಗ್ರ ಶಿಬಿರಗಳ ಮೇಲೆ ಭಾರತೀಯ ವಾಯು ಪಡೆ ಬಾಂಬ್ ದಾಳಿ ನಡೆಸಿದ ಬಳಿಕದಲ್ಲಿ ಪಾಕಿಸ್ಥಾನ ಜಮ್ಮು ಕಾಶ್ಮೀರದ ಎಲ್ಓಸಿಯಲ್ಲಿ ಈ ತನಕ 513 ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿದೆ. ಇದಕ್ಕೆ ಭಾರತೀಯ ಪಡೆಗಳು ನೀಡಿರುವ ಜಬರ್ದಸ್ತ್ ಉತ್ತರದಲ್ಲಿ ಪಾಕ್ ಸೇನೆಯಲ್ಲಿ ಭಾರತಕ್ಕಿಂತ ಆರು ಪಟ್ಟು ಅಧಿಕ ಜೀವ ಹಾನಿ ಸಂಭವಿಸಿದೆ ಎಂದು ಹಿರಿಯ ಸೇನಾಧಿಕಾರಿ ಇಂದು ಶನಿವಾರ ತಿಳಿಸಿದ್ದಾರೆ.
ಈ ಕದನ ವಿರಾಮ ಉಲ್ಲಂಘನೆಯಲ್ಲಿ ಪಾಕ್ ಸೇನಾ ಪಡೆಗಳು ಮೋರ್ಟಾರ್ಗಳನ್ನು ಮತ್ತು ಆರ್ಟಿಲರಿ ಗನ್ಗಳನ್ನು ನೂರಕ್ಕೂ ಹೆಚ್ಚು ಬಾರಿ ಉಪಯೋಗಿಸಿವೆ. ಭಾರತೀಯ ಪ್ರಜೆಗಳನ್ನು, ಸೇನಾ ಹೊರಠಾಣೆಗಳನ್ನು ಗುರಿ ಇರಿಸಿ ಅದು ದಾಳಿ ಮಾಡಿದೆ; ಭಾರತೀಯ ಸೇನೆ ಪಾಕಿಗೆ ಅತ್ಯಂತ ತಕ್ಕುದಾದ ಜಬರ್ದಸ್ತ್ ಉತ್ತರವನ್ನೇ ನೀಡಿದೆ ಎಂದು ವೈಟ್ ನೈಟ್ ತುಕಡಿಯ ಜನರಲ್ ಆಫೀಸರ್ ಕಮಾಂಡಿಂಗ್ (ಜಿಓಸಿ), ಲೆ| ಜನರಲ್ ಪರಮ್ಜಿತ್ ಸಿಂಗ್ ಅವರಿಂದು ರಾಜೋರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್