ಆನ್ಲೈನ್  ಶಿಕ್ಷಣವನ್ನು ಪಡೆಯುತ್ತಿರುವುದು ಶೇ. 10.1ರಷ್ಟು ವಿದ್ಯಾರ್ಥಿಗಳು ಮಾತ್ರ : NCPCR


Team Udayavani, Jul 25, 2021, 11:42 AM IST

59.2 pc children use smartphones for messaging, only 10.1 pc for online learning, finds NCPCR study

ನವ ದೆಹಲಿ : ಕೋವಿಡ್ ಸೋಂಕು ಎಲ್ಲಾ ವ್ಯವಸ್ಥೆಯ ಮೇಲೆ ದೊಡ್ಡ ಪರಿಣಾಮ ಬೀರಿದೆ. ಶಿಕ್ಷಣ ವ್ಯವಸ್ಥೆಯನ್ನಂತೂ ಸಂಪೂರ್ಣವಾಗಿ ಅಲುಗಾಡಿಸಿ ಬಿಟ್ಟಿದೆ. ಕೋವಿಡ್ ತಂದ ಸಂಕಷ್ಟ ಹಾಗೂ ಬಿಕ್ಕಟ್ಟು ಎಲ್ಲಾ ಭೌತಿಕ ವ್ಯವಸ್ಥೆಯ ಮೇಲೆ ಸಂಪೂರ್ಣವಾಗಿ ದೊಡ್ಡ ಪರಿಣಾಮ ಬೀರಿದ್ದು, ಎಲ್ಲಾ ಆನ್ ಲೈನ್ ಕೊಠಡಿಗಳಾಗಿ ಮಾರ್ಪಟ್ಟಿವೆ.

ಶಾಲಾ, ಕಾಲೇಜುಗಳಲ್ಲಿ ಕುಳಿಯು ವಿದ್ಯಾರ್ಜನೆಯನ್ನು ಪಡೆಯುತ್ತಿದ್ದ ವಿದ್ಯಾರ್ಥಿಗಳು ಆನ್ ಲೈನ್ ಕೊಠಡಿಗಳಲ್ಲಿ ಪಾಠ ಕೇಳುವಂತಹ ಪರಿಸ್ಥಿತಿ ಬಂದಿದೆ. ಶಿಕ್ಷಣ ಕ್ಷೇತ್ರದಲ್ಲಿ ಇದು ಅನಿವಾರ್ಯಕ್ಕೆ ಬಂದಿದೆಯಾದರೂ, ಇದರಿಂದ ಮಕ್ಕಳ ಮೇಲೆ ದುಷ್ಪರಿಣಾಮವೇ ಜಾಸ್ತಿಯಾಗಿದೆ ಎಂದು ಅಧ್ಯಯನ ವರದರಿ ತಿಳಿಸಿದೆ.

ಇದನ್ನೂ ಓದಿ : ಯಾವುದೇ ಮೈತ್ರಿಯಿಲ್ಲದೆ ಚುನಾವಣಾ ಕಣಕ್ಕಿಳಿಯಲಿದ್ದೇವೆ  :  ಎಐಎಮ್ಐಎಮ್  

ಮಕ್ಕಳ ಹಕ್ಕುಗಳ ಸಂರಕ್ಷಣೆ ರಾಷ್ಟ್ರೀಯ ಆಯೋಗ (ಎನ್‌ ಸಿ ಪಿ ಸಿ ಆರ್) ಇತ್ತೀಚೆಗೆ ಮಾಡಿದ ಅಧ್ಯಯನದಲ್ಲಿ ಸುಮಾರು ಶೇಕಡಾ 59.2 ರಷ್ಟು ವಿದ್ಯಾರ್ಥಿಗಳು ಸ್ಮಾರ್ಟ್ ಫೋನ್ ಗಳನ್ನು ಮೆಸೆಜಿಂಗ್ ಮಾಡುವುದಕ್ಕೆ ಮಾತ್ರ ಬಳಸುತ್ತಿದ್ದಾರೆ ಹಾಗೂ ಕೇವಲ ಶೇಕಡಾ. 10.1 ರಷ್ಟು ವಿದ್ಯಾರ್ಥಿಗಳು ಶಿಕ್ಷಣಕ್ಕೆ ಸಂಬಂಧಪಟ್ಟು ಹಾಗೂ ಇತರೆ ಕಲಿಕೆಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ಹೇಳಿದೆ.

ಮಕ್ಕಳಿಂದ ಇಂಟರ್ ನೆಟ್ ಪ್ರವೇಶದೊಂದಿಗೆ ಮೊಬೈಲ್ ಫೋನ್ ಮತ್ತು ಇತರ ಸಾಧನಗಳನ್ನು ಬಳಸುವ ಪರಿಣಾಮಗಳು ಎಂಬ ಶೀರ್ಷಿಕೆಯಡಿಯಲ್ಲಿ  (ದೈಹಿಕ, ವರ್ತನೆ ಮತ್ತು ಮಾನಸಿಕ-ಸಾಮಾಜಿಕ) ಮಾಡಿದ ಅಧ್ಯಯನವು ಎಲ್ಲಾ ವಯಸ್ಸಿನ ಮಕ್ಕಳಲ್ಲಿ 30.2 ಶೇಕಡಾ ಮಕ್ಕಳು ತಮ್ಮದೇ ಆದ ಸ್ಮಾರ್ಟ್‌ ಫೋನ್‌ ಗಳನ್ನು ಹೊಂದಿದ್ದಾರೆ ಎಂದು ಹೇಳಿದೆ.

“ಇದು ಎಲ್ಲಾ ವಯೋಮಾನದ (8 ರಿಂದ 18 ವರ್ಷ ವಯಸ್ಸಿನ) ಶೇಕಡಾ 30.2 ರಷ್ಟು ಮಕ್ಕಳು ಈಗಾಗಲೇ ತಮ್ಮದೇ ಆದ ಸ್ಮಾರ್ಟ್‌ ಫೋನ್‌ ಗಳನ್ನು ಹೊಂದಿದ್ದಾರೆ.

ಆಶ್ಚರ್ಯಕರ ಸಂಗತಿಯೆಂದರೆ, 10 ವರ್ಷದವರಲ್ಲಿ ಶೇಕಡಾ 37.8 ರಷ್ಟು ಜನರು ಫೇಸ್‌ ಬುಕ್ ಖಾತೆಯನ್ನು ಹೊಂದಿದ್ದಾರೆ, ಮತ್ತು ಅದೇ ವಯಸ್ಸಿನವರಲ್ಲಿ 24.3 ಪ್ರತಿಶತದಷ್ಟು ಜನರು ಇನ್‌ ಸ್ಟಾಗ್ರಾಮ್ ಖಾತೆಯನ್ನು ಹೊಂದಿದ್ದಾರೆ.  ಆದಾಗ್ಯೂ, ಅಂತರ್ಜಾಲವನ್ನು ಪ್ರವೇಶಿಸಲು ಲ್ಯಾಪ್‌ ಟಾಪ್‌ ಗಳು / ಟ್ಯಾಬ್ಲೆಟ್‌ ಗಳನ್ನು ಬಳಸುವ ಮಕ್ಕಳು ಎಲ್ಲಾ ವಯಸ್ಸಿನಲ್ಲೂ ಇದ್ದಾರೆ ಎಂದು ಹೇಳಿದ್ದಾರೆ.

ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಮತ್ತು ಈಶಾನ್ಯ ಪ್ರದೇಶಗಳು ಹಾಗೂ ದೇಶದ ಬಹುತೇಕ ಎಲ್ಲಾ ಪ್ರದೇಶಗಳಲ್ಲಿ ನಡೆಸಲಾದ ಈ ಅಧ್ಯಯನದಲ್ಲಿ 3,491 ಶಾಲೆಗೆ ಹೋಗುವ ಮಕ್ಕಳು 1,534 ಪೋಷಕರು, ಮತ್ತು ದೇಶದ ಆರು ರಾಜ್ಯಗಳ 60 ಶಾಲೆಗಳ 786 ಶಿಕ್ಷಕರು ಒಳಗೊಂಡಿದ್ದಾರೆ.

ಇನ್ನು,  ನಿದ್ರೆಗೆ ಮುನ್ನ ಮೊಬೈಲ್ ಬಳಕೆಯು ನಿದ್ರಾಹೀನತೆ, ನಿದ್ರಾಹೀನತೆ, ಆತಂಕ ಮತ್ತು ದಣಿವು ಮುಂತಾದ ಮಕ್ಕಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ಎಂದು ಅಧ್ಯಯನ ವರದಿ ತಿಳಿಸಿದೆ. 72.70 ರಷ್ಟು ಶಿಕ್ಷಕರಿಗೆ ಸ್ಮಾರ್ಟ್‌ ಫೋನ್‌ ಗಳನ್ನು ಬಳಸುವುದಕ್ಕೆ ಸರಿಯಾಗಿ ಗೊತ್ತಿಲ್ಲದವರು ಎಂದು ಅಧ್ಯಯನವು ಹೇಳಿದೆ.

ಇದನ್ನೂ ಓದಿ : ಟ್ರ್ಯಾಕ್ಟರ್ ನಲ್ಲಿ ಬಂದು ಪಾಲಿಕೆ ಆಯುಕ್ತರ ಮನೆ ಮುಂದೆ ಕಸ ಚೆಲ್ಲಿದ ಶಾಸಕ ಅಭಯ ಪಾಟೀಲ್

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.