ರೈಲು ನಿಲ್ದಾಣದಲ್ಲಿ ಸ್ಫೋಟ: ಆರು ಸಿಆರ್ ಪಿಎಫ್ ಸಿಬ್ಬಂದಿಗೆ ಗಾಯ
Team Udayavani, Oct 16, 2021, 12:15 PM IST
ರಾಯ್ ಪುರ: ಇಲ್ಲಿನ ರೈಲು ನಿಲ್ದಾಣದಲ್ಲಿ ಶನಿವಾರ ಬೆಳಗ್ಗೆ ನಡೆದ ಸ್ಪೋಟದಲ್ಲಿ ಆರು ಮಂದಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ ಪಿಎಫ್) ಸಿಬ್ಬಂದಿ ಗಾಯಗೊಂಡಿದ್ದಾರೆ.
ಸಿಆರ್ ಪಿಎಫ್ ನ 211 ಬೆಟಾಲಿಯನ್ ನ ಯೋಧರು ಇಂದು ಬೆಳಗ್ಗೆ ಜಮ್ಮುವಿಗೆ ವಿಶೇಷ ರೈಲಿನಲ್ಲಿ ಹೊರಟಿದ್ದರು. ಈ ವೇಳೆ ಬಾಕ್ಸ್ ನಲ್ಲಿರಿಸಿದ್ದ ಡಿಟೋನೇಟರ್ಸ್ ಸ್ಪೋಟವಾಗಿದೆ.
ಒರಿಸ್ಸಾದ ಝರ್ಸುಗುಡಾದಿಂದ ಜಮ್ಮುವಿಗೆ ಈ ವಿಶೇಷ ರೈಲು ತೆರಳುತ್ತಿತ್ತು. ಬೆಳಗ್ಗೆ 6.30ರ ಸುಮಾರಿಗೆ ರಾಯ್ ಪುರ ರೈಲು ನಿಲ್ಧಾಣದಲ್ಲಿ ಸ್ಫೋಟವಾಗಿದೆ ಎಂದು ರಾಯ್ ಪುರ ಎಸ್ ಪಿ ಪ್ರಶಾಂತ್ ಅಗರ್ವಾಲ್ ಹೇಳಿದರು.
ಇದನ್ನೂ ಓದಿ:ಸುಬ್ರಹ್ಮಣ್ಯ: ಚಲಿಸುತ್ತಿದ್ದ ಬೈಕ್ ಮೇಲೆ ಜಿಗಿದ ಕಡವೆ; ಸವಾರ ಮೃತ್ಯು
ಬೆಟಾಲಿಯನ್ ಪಡೆಯು ನಿಲ್ದಾಣದಲ್ಲಿ ಸ್ಫೋಟಕಗಳನ್ನು ತುಂಬಿದ್ದ ಬಾಕ್ಸ್ ಗಳನ್ನು ರೈಲಿನಲ್ಲಿ ಇರಿಸುವಾಗ ಆಕಸ್ಮಿಕವಾಗಿ ಬಾಕ್ಸ್ ಕೆಳಕ್ಕೆ ಬಿದ್ದಿದೆ. ಇದರಿಂದ 29 ಡಿಟೋನೇಟರ್ಸ್ ಗಳು ಸ್ಫೋಟವಾಗಿದೆ. ಇದರಿಂದ ಸಿಬ್ಬಂದಿ ಗಾಯಗೊಂಡರು ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್ ಟಿಆರ್ – ಪ್ರಶಾಂತ್ ನೀಲ್ ಸಿನಿಮಾ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ