ಸಾಲ ನೀಡುವವರಿಂದಲೇ ಖಾಸಗಿ ಮಾಹಿತಿ ಸೋರಿಕೆ


Team Udayavani, Nov 18, 2022, 6:35 AM IST

ಸಾಲ ನೀಡುವವರಿಂದಲೇ ಖಾಸಗಿ ಮಾಹಿತಿ ಸೋರಿಕೆ

ಹೊಸದಿಲ್ಲಿ: ಸಾಲ ನೀಡಿದ ಸಂಸ್ಥೆಗಳು ನಮ್ಮ ಖಾಸಗಿ ಮಾಹಿತಿಯನ್ನು ಬಹಿರಂಗಗೊಳಿಸುತ್ತಿದ್ದಾರೆ ಎಂಬುದು ದೇಶದ 10ರಲ್ಲಿ 6 ಮಂದಿಯ ಆತಂಕ!

ಹೌದು, ಲೋಕಲ್‌ ಸರ್ಕಲ್‌ ನಡೆಸಿದ ಸಮೀಕ್ಷೆಯಲ್ಲಿ ಈ ಆಘಾತಕಾರಿ ಅಂಶ ಬಹಿರಂಗವಾಗಿದೆ. ಶೇ.59ರಷ್ಟು ಮಂದಿ ಈ ಬಗ್ಗೆ ಪ್ರಸ್ತಾವಿಸಿದ್ದು, ಐದು ವರ್ಷಗಳಲ್ಲಿ ನಾವು ಸಾಲ ಪಡೆದ ಸಂಸ್ಥೆಯ ಹೊರತಾಗಿ ಬೇರೆಯವರೂ ನಮ್ಮನ್ನು ಸಾಲಕ್ಕಾಗಿ ಸಂಪರ್ಕಿಸಿದ್ದಾರೆ ಎಂದು ಹೇಳಿದ್ದಾರೆ.

ಹಾಗೆಯೇ ವಿಮಾದಾರರೂ ತಮ್ಮ ಖಾಸಗಿತನದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ತಾವು ಹೊಂದಿರುವ ವಿಮೆ ಬಗ್ಗೆ ಅವರಿಗೆ ಮಾಹಿತಿ ಸಿಕ್ಕಿದ್ದು, ಇತರ ವಿಮಾ ಕಂಪೆನಿಗಳೂ ನಮ್ಮನ್ನು ಕೇಳುತ್ತಿವೆ ಎಂಬುದು ಶೇ. 40ರಷ್ಟು ಮಂದಿಯ ಅಭಿಪ್ರಾಯ. ಶೇ.34ರಷ್ಟು ಬ್ಯಾಂಕ್‌ ಖಾತೆದಾರರೂ ತಮ್ಮ ಖಾಸಗಿ ವಿವರಗಳಿಗೆ ಧಕ್ಕೆಯಾಗಿರುವ ಬಗ್ಗೆ ಹೇಳಿಕೊಂಡಿದ್ದಾರೆ.

ಬಹಳಷ್ಟು ಜನರ ಪ್ರಕಾರ, ಸಂಸ್ಥೆಗಳು ಅಥವಾ ಅಲ್ಲಿನ ನೌಕರರೇ ಖಾಸಗಿ ಮಾಹಿತಿ ಬಹಿರಂಗ ಮಾಡಿ ದ್ದಾರೆ ಎಂಬುದು. ದೇಶದಲ್ಲಿ ಖಾಸಗಿತನ ರಕ್ಷಣೆಯ ಪ್ರಬಲ ಕಾನೂನು ಜಾರಿಯಾಗಬೇಕಿದೆ ಎನ್ನುತ್ತಾರೆ.

ಕೇವಲ ನಮ್ಮ ಪ್ಯಾನ್‌ ಕಾರ್ಡ್‌ ಅಷ್ಟೇ ಅಲ್ಲ, ಆಧಾರ್‌ ಕಾರ್ಡ್‌, ವಿಮಾ ಪಾಲಿಸಿಗಳು, ವೈಯಕ್ತಿಕ ಮತ್ತು ವ್ಯಾಪಾರ ವಿಷಯಗಳು, ಉದ್ಯೋಗ ಸಂಬಂಧಿ ಸೋರಿಕೆಯಾಗುತ್ತಿವೆ ಎಂಬುದು ಜನರ ಆತಂಕ.

41 ಸಾವಿರ ಮಂದಿ ಅಭಿಪ್ರಾಯ :

ಲೋಕಲ್‌ ಸರ್ಕಲ್‌ 319 ಜಿಲ್ಲೆಗಳ 41 ಸಾವಿರ ಮಂದಿಯನ್ನು ಮಾತನಾಡಿಸಿದೆ. ಇದ ರಲ್ಲಿ ಶೇ.64ರಷ್ಟು ಮಂದಿ ಪುರುಷರು ಮತ್ತು ಶೇ.36ರಷ್ಟು ಮಹಿಳೆಯರು. ಶೇ.59 ಮಂದಿ, ತಾವು ಪಡೆದ ಆಫ‌ರ್‌ಗಳನ್ನೇ ಇತರ ಬ್ಯಾಂಕುಗಳೂ ನೀಡುತ್ತವೆ ಎಂದಿದ್ದಾರೆ. ಇವರು ಇಮೇಲ್‌, ಫೋನ್‌ ಕಾಲ್‌, ಎಸ್‌ಎಂಎಸ್‌, ವಾಟ್ಸ್‌ ಆ್ಯಪ್‌ ಸೇರಿದಂತೆ ವಿವಿಧ ರೂಪದಲ್ಲಿ ನಮ್ಮನ್ನು ಸಂಪರ್ಕಿಸುತ್ತಿದ್ದಾರೆ. ನಮ್ಮ ಖಾಸಗಿ ಮಾಹಿತಿ ಇವರಿಗೆ ಸೋರಿಕೆಯಾಗಿದೆ ಎಂದಿದ್ದಾರೆ.

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.