ದಾಂತೇವಾಡ:ನಕ್ಸಲರ ಹೊಂಚು ದಾಳಿಗೆ 6 ಭದ್ರತಾ ಸಿಬಂದಿ ಹುತಾತ್ಮ
Team Udayavani, May 20, 2018, 2:48 PM IST
ದಾಂತೇವಾಡ: ಛತ್ತೀಸ್ಘಡದಲ್ಲಿ ಭಾನುವಾರ ನಕ್ಸಲರು ಹೊಂಚು ದಾಳಿ ನಡೆಸಿದ್ದು , 6 ಮಂದಿ ಭದ್ರತಾ ಸಿಬಂದಿಗಳು ಹುತಾತ್ಮರಾಗಿದ್ದಾರೆ.
ಚೋಲ್ನಾರ್ ಎಂಬಲ್ಲಿ ನಕ್ಸಲರು ಐಇಡಿ ಸಿಡಿಸಿದ ಪರಿಣಾಮವಾಗಿ ಛತ್ತೀಸ್ಘಡ ಸಶಸ್ತ್ರ ಪಡೆಯ ಮೂವರು ಸಿಬಂದಿಗಳು, ಜಿಲ್ಲಾ ಸಶಸ್ತ್ರ ಪಡೆಯ ಇಬ್ಬರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಇನ್ನೋರ್ವ ಸಿಬಂದಿ ಚಿಕಿತ್ಸೆ ವೇಳೆ ಕೊನೆಯುಸಿರೆಳೆದಿದ್ದಾರೆ.
ಸ್ಥಳಕ್ಕೆ ಸಿರ್ಪಿಎಫ್ ಪಡೆಗಳನ್ನು ಕಳುಹಿಸಿ ಕೂಂಬಿಂಗ್ ಚುರುಕುಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ