ಹಿಮಪಾತಕ್ಕೆ ಆರು ಯೋಧರ ಬಲಿ
Team Udayavani, Feb 21, 2019, 12:30 AM IST
ಶಿಮ್ಲಾ: ಹಿಮಾಚಲ ಪ್ರದೇಶದ ಕಿನೌ°ರ್ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 11 ಗಂಟೆಗೆ ಸಂಭವಿಸಿದ ಹಿಮಪಾತದಲ್ಲಿ ಜಮ್ಮು ಕಾಶ್ಮೀರ ರೈಫಲ್ಸ್ ಪಡೆಗೆ ಸೇರಿದ ಆರು ಯೋಧರು ಮೃತಪಟ್ಟಿದ್ದಾರೆನ್ನಲಾಗಿದೆ. ಬುಧವಾರ ಐದು ಮೃತದೇಹಗಳನ್ನು ಹೊರತಗೆಯಲಾಗಿದೆ. ಇನ್ನುಳಿದ ಯೋಧರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಜೆಕೆ ರೈಫಲ್ಸ್ ಯೋಧರ ಜತೆಗೆ ಅದೇ ಜಾಗದಲ್ಲಿದ್ದ ಇಂಡೋ-ಟಿಬೆಟಿಯನ್ ಗಡಿ ಪೊಲೀಸ್ (ಐಟಿಬಿಪಿ) ಯೋಧರೂ ಹಿಮಪಾತದಲ್ಲಿ ಹುದುಗಿಹೋಗಿದ್ದು ಅವರಿಗಾಗಿಯೂ ಹುಡುಕಾಟ ನಡೆಸಲಾಗುತ್ತಿದೆ. ಪುಲ್ವಾಮಾ ಘಟನೆಯ ನಂತರ ವಿವಿಧ ಕಾರಣಗಳಿಂದಾಗಿ ಭಾರತೀಯ ಸೇನೆಗೆ ಆಘಾತಗಳ ಮೇಲೆ ಆಘಾತ ಕಾಡುತ್ತಿದ್ದು, ಒಂದಿಲ್ಲೊಂದು ಕಾರಣಗಳಿಗಾಗಿ ಯೋಧರು ಸಾವನ್ನಪ್ಪುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ