Western Ghats;ನೀರೇ ಇಲ್ಲದಿದ್ದರೂ ಬದುಕುವ 62 ಸಸ್ಯಗಳು!

ಪುಣೆಯ ವಿಜ್ಞಾನಿಗಳಿಂದ ಪಶ್ಚಿಮಘಟ್ಟ ಪ್ರದೇಶದಲ್ಲಿ ಅತ್ಯಪೂರ್ವ ಶೋಧ

Team Udayavani, Jun 2, 2023, 8:10 AM IST

thumb-3

ಹೊಸದಿಲ್ಲಿ: ಕರ್ನಾಟಕವೂ ಸೇರಿದಂತೆ ಭಾರತದ ಪಶ್ಚಿಮಘಟ್ಟಗಳಲ್ಲಿ ಪುಣೆಯ ವಿಜ್ಞಾನಿಗಳು 62 ವಿಶೇಷ ಸಸ್ಯಗಳನ್ನು ಪತ್ತೆ ಮಾಡಿದ್ದಾರೆ. ಅವುಗಳ ವಿಶೇಷವೇನು ಗೊತ್ತಾ? ನೀರೇ ಇಲ್ಲದಿದ್ದರೂ, ಎಂತಹ ಬರಗಾಲದಲ್ಲಿಯೂ ಬದುಕಿರಬಲ್ಲವು! ಪುಣೆಯ ಅಘರ್ಕರ್‌ ಸಂಶೋಧನ ಸಂಸ್ಥೆಯ (ಎಆರ್‌ಐ) ವಿಜ್ಞಾನಿಗಳು ಈ ಅಪೂರ್ವ ಶೋಧವನ್ನು ಮಾಡಿದ್ದಾರೆ. ಸಸ್ಯಶಾಸ್ತ್ರಕ್ಕೆ ಸಂಬಂಧಿಸಿದ ನಾರ್ಡಿಕ್‌ ನಿಯತಕಾಲಿಕೆಯಲ್ಲಿ ಈ ಮಾಹಿತಿ ಪ್ರಕಟವಾಗಿದೆ.

ಹೊಸತಾಗಿ ಪತ್ತೆಯಾಗಿರುವ 62 ಸಸ್ಯಗಳ ಪೈಕಿ 16 ಸಸ್ಯಗಳು ಭಾರತದ ಅಲ್ಲಲ್ಲಿ ಕಂಡುಬರುತ್ತವೆ. ಇನ್ನು 12 ಪಕ್ಕಾ ಪಶ್ಚಿಮಘಟ್ಟದಲ್ಲಿ ಮಾತ್ರ ಕಂಡುಬಂದಿವೆ. ಪಶ್ಚಿಮಘಟ್ಟ ಪ್ರದೇಶ ಕರ್ನಾಟಕ, ಕೇರಳ, ತಮಿಳುನಾಡು, ಗೋವಾ, ಗುಜರಾತ್‌ನಲ್ಲಿ ಬರುತ್ತದೆ.

ಏನಿದರ ಮಹತ್ವ?: ಈ ಸಸ್ಯಗಳು ಎಂತಹ ಬರಗಾಲದಲ್ಲಿಯೂ ಬದುಕಬಲ್ಲವು. ನೀರೇ ಇಲ್ಲದಾಗ ಇವು ಸಂಪೂರ್ಣ ಕಾರ್ಯಚಟುವಟಿಕೆಯನ್ನು ಸ್ಥಗಿತಗೊಳಿಸುತ್ತವೆ. ನೀರು ಸಿಕ್ಕಾಗ ಮತ್ತೆ ಬೆಳೆಯಲು ಆರಂಭಿಸುತ್ತವೆ. ಆದ್ದರಿಂದ ಇವನ್ನು ನೀರು ಕಡಿಮೆಯಿರುವ, ಬರಪೀಡಿತ ಪ್ರದೇಶಗಳಲ್ಲಿ ಕೃಷಿಗೆ ಪೂರಕವಾಗಿ ಬೆಳೆಸಬಹುದು. ಒಂದು ಕಡೆ ಸಸ್ಯಗಳೂ ಬೆಳೆಯುತ್ತವೆ, ಕೃಷಿಗೂ ಸಹಾಯವಾಗುತ್ತದೆ.

ಇಂತಹ ಸಸ್ಯಗಳ ಕುರಿತ ಅಧ್ಯಯನ ಇದುವರೆಗೆ ಬಹಳ ಕಡಿಮೆ ನಡೆದಿತ್ತು. ಬಂಡೆಗಳ ನಡುವೆ ಸಸ್ಯಗಳು ಬೆಳೆಯುವುದು ಪಶ್ಚಿಮಘಟ್ಟಗಳಲ್ಲಿ ಸಾಮಾನ್ಯ, ಆದರೆ ಹೀಗೆ ನೀರಿಲ್ಲದೇ ಬದುಕುವ ಸಸ್ಯಗಳ ಬಗ್ಗೆ ಸಂಶೋಧನೆ ಆಗಿರಲಿಲ್ಲ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಹೇಳಿದೆ. ಈ ಶೋಧ ಜೀವವೈವಿಧ್ಯ ಮತ್ತು ಪರಿಸರಕ್ಕೆ ಬಹಳ ಮಹತ್ವ ಕೊಡುಗೆ ನೀಡಿದೆ ಎಂದೂ ಸಚಿವಾಲಯ ಹೇಳಿದೆ.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.