Western Ghats;ನೀರೇ ಇಲ್ಲದಿದ್ದರೂ ಬದುಕುವ 62 ಸಸ್ಯಗಳು!

ಪುಣೆಯ ವಿಜ್ಞಾನಿಗಳಿಂದ ಪಶ್ಚಿಮಘಟ್ಟ ಪ್ರದೇಶದಲ್ಲಿ ಅತ್ಯಪೂರ್ವ ಶೋಧ

Team Udayavani, Jun 2, 2023, 8:10 AM IST

thumb-3

ಹೊಸದಿಲ್ಲಿ: ಕರ್ನಾಟಕವೂ ಸೇರಿದಂತೆ ಭಾರತದ ಪಶ್ಚಿಮಘಟ್ಟಗಳಲ್ಲಿ ಪುಣೆಯ ವಿಜ್ಞಾನಿಗಳು 62 ವಿಶೇಷ ಸಸ್ಯಗಳನ್ನು ಪತ್ತೆ ಮಾಡಿದ್ದಾರೆ. ಅವುಗಳ ವಿಶೇಷವೇನು ಗೊತ್ತಾ? ನೀರೇ ಇಲ್ಲದಿದ್ದರೂ, ಎಂತಹ ಬರಗಾಲದಲ್ಲಿಯೂ ಬದುಕಿರಬಲ್ಲವು! ಪುಣೆಯ ಅಘರ್ಕರ್‌ ಸಂಶೋಧನ ಸಂಸ್ಥೆಯ (ಎಆರ್‌ಐ) ವಿಜ್ಞಾನಿಗಳು ಈ ಅಪೂರ್ವ ಶೋಧವನ್ನು ಮಾಡಿದ್ದಾರೆ. ಸಸ್ಯಶಾಸ್ತ್ರಕ್ಕೆ ಸಂಬಂಧಿಸಿದ ನಾರ್ಡಿಕ್‌ ನಿಯತಕಾಲಿಕೆಯಲ್ಲಿ ಈ ಮಾಹಿತಿ ಪ್ರಕಟವಾಗಿದೆ.

ಹೊಸತಾಗಿ ಪತ್ತೆಯಾಗಿರುವ 62 ಸಸ್ಯಗಳ ಪೈಕಿ 16 ಸಸ್ಯಗಳು ಭಾರತದ ಅಲ್ಲಲ್ಲಿ ಕಂಡುಬರುತ್ತವೆ. ಇನ್ನು 12 ಪಕ್ಕಾ ಪಶ್ಚಿಮಘಟ್ಟದಲ್ಲಿ ಮಾತ್ರ ಕಂಡುಬಂದಿವೆ. ಪಶ್ಚಿಮಘಟ್ಟ ಪ್ರದೇಶ ಕರ್ನಾಟಕ, ಕೇರಳ, ತಮಿಳುನಾಡು, ಗೋವಾ, ಗುಜರಾತ್‌ನಲ್ಲಿ ಬರುತ್ತದೆ.

ಏನಿದರ ಮಹತ್ವ?: ಈ ಸಸ್ಯಗಳು ಎಂತಹ ಬರಗಾಲದಲ್ಲಿಯೂ ಬದುಕಬಲ್ಲವು. ನೀರೇ ಇಲ್ಲದಾಗ ಇವು ಸಂಪೂರ್ಣ ಕಾರ್ಯಚಟುವಟಿಕೆಯನ್ನು ಸ್ಥಗಿತಗೊಳಿಸುತ್ತವೆ. ನೀರು ಸಿಕ್ಕಾಗ ಮತ್ತೆ ಬೆಳೆಯಲು ಆರಂಭಿಸುತ್ತವೆ. ಆದ್ದರಿಂದ ಇವನ್ನು ನೀರು ಕಡಿಮೆಯಿರುವ, ಬರಪೀಡಿತ ಪ್ರದೇಶಗಳಲ್ಲಿ ಕೃಷಿಗೆ ಪೂರಕವಾಗಿ ಬೆಳೆಸಬಹುದು. ಒಂದು ಕಡೆ ಸಸ್ಯಗಳೂ ಬೆಳೆಯುತ್ತವೆ, ಕೃಷಿಗೂ ಸಹಾಯವಾಗುತ್ತದೆ.

ಇಂತಹ ಸಸ್ಯಗಳ ಕುರಿತ ಅಧ್ಯಯನ ಇದುವರೆಗೆ ಬಹಳ ಕಡಿಮೆ ನಡೆದಿತ್ತು. ಬಂಡೆಗಳ ನಡುವೆ ಸಸ್ಯಗಳು ಬೆಳೆಯುವುದು ಪಶ್ಚಿಮಘಟ್ಟಗಳಲ್ಲಿ ಸಾಮಾನ್ಯ, ಆದರೆ ಹೀಗೆ ನೀರಿಲ್ಲದೇ ಬದುಕುವ ಸಸ್ಯಗಳ ಬಗ್ಗೆ ಸಂಶೋಧನೆ ಆಗಿರಲಿಲ್ಲ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಹೇಳಿದೆ. ಈ ಶೋಧ ಜೀವವೈವಿಧ್ಯ ಮತ್ತು ಪರಿಸರಕ್ಕೆ ಬಹಳ ಮಹತ್ವ ಕೊಡುಗೆ ನೀಡಿದೆ ಎಂದೂ ಸಚಿವಾಲಯ ಹೇಳಿದೆ.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

1-wwewqe

Lok Sabha ಅಖಾಡಕ್ಕೆ ಲಾಲು ಪ್ರಸಾದ್‌ ಪುತ್ರಿ ಡಾ| ರೋಹಿಣಿ ಹೆಜ್ಜೆ

RBI

Cyber ​​attack: ಭದ್ರತೆ ಹೆಚ್ಚಿಸಲು ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

K-Kavitha

ED; ದಿಲ್ಲಿ ಲಿಕ್ಕರ್‌ ಕೇಸ್‌ ಡೀಲ್‌ಗೆ ಕೆಸಿಆರ್‌ ಪುತ್ರಿ ಕವಿತಾ ಸಂಚು

supreem

Himachal Pradesh; 6 ಕೈ ಶಾಸಕರ ಅನರ್ಹತೆ ಆದೇಶಕ್ಕೆ ತಡೆ ಇಲ್ಲ: ಸುಪ್ರೀಂ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.