ಮರಕ್ಕೆ ಕಾರು ಢಿಕ್ಕಿ : ಏಳು ಮಂದಿ ಸಾವು; ಮೂವರಿಗೆ ಗಂಭೀರ ಗಾಯ
Team Udayavani, Mar 13, 2019, 6:49 AM IST
ದೇವರಿಯಾ, ಉತ್ತರ ಪ್ರದೇಶ : ಉತ್ತರ ಪ್ರದೇಶದ ದೇವರಿಯಾ ಜಿಲ್ಲೆಯಲ್ಲಿ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಭೀಕರ ದುರಂತದಲ್ಲಿ 7 ಮಂದಿ ಮೃತಪಟ್ಟು ಇತರ ಮೂವರು ಗಂಭೀರವಾಗಿ ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕಾರಿನಲ್ಲಿದ್ದವರು ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನಿನ್ನೆ ಮಂಗಳವಾರ ತಡ ರಾತ್ರಿ ಮರಳುತ್ತಿದ್ದರು. ಇವರು ಪ್ರಯಾಣಿಸುತ್ತಿದ್ದ ಕಾರು ದೇವರಿಯಾ-ರುದ್ರಪುರ ರಸ್ತೆಯಲ್ಲಿ ಮರಕ್ಕೆ ಢಿಕ್ಕಿ ಹೊಡೆಯಿತು ಎಂದು ಸರ್ಕಲ್ ಆಫೀಸರ್ ವರುಣ್ ಮಿಶ್ರಾ ತಿಳಿಸಿದ್ದಾರೆ.
ಮರಕ್ಕೆ ಢಿಕ್ಕಿ ಹೊಡೆದ ಕಾರು ಅನಂತರ ಅಡಿ ಮೇಲಾಗಿ ಉರುಳಿ ಬಿತ್ತು.ಕಾರಿನಲ್ಲಿದ್ದವರು ಖೋರ್ಮಾ ಗ್ರಾಮದ ನಿವಾಸಿಗಳು.
ಮೃತರನ್ನು ಸಚಿನ್ (18), ಬಹಾದ್ದೂರ್ (45) ಶಿವ ಪೂಜನ್ (70), ದಲ್ ಸಿಂಗಾರ್ (68) ಇಂದು ಗುರುತಿಸಲಾಗಿದೆ. ಇನ್ನೂ ಮೂವರು ಮೃತರ ಗುರುತು ಪತ್ತೆ ಹಚ್ಚುವ ಕೆಲಸ ನಡೆದಿದೆ. ಗಾಯಾಳುಗಳನ್ನು ಗೋರಖ್ಪುರ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…