ಮಸಾಲೆ ಕಮ್ಮಿ ಇರುವ ಊಟ ಕೊಡಿ: ಲಾಲು
Team Udayavani, Oct 6, 2017, 6:05 AM IST
ಹೊಸದಿಲ್ಲಿ: ರೈಲ್ವೆ ಇಲಾಖೆಯ ಎರಡು ಹೋಟೆಲ್ಗಳಿಗೆ ಸಂಬಂಧಿಸಿದಂತೆ ಮಾಜಿ ಸಚಿವ ಲಾಲು ಪ್ರಸಾದ್ ಯಾದವ್ರನ್ನು ಸಿಬಿಐ ಏಳು ತಾಸು ವಿಚಾರಣೆಗೆ ಒಳಪಡಿಸಿತು.
ಈ ಸಂದರ್ಭದಲ್ಲಿ ತಮಗೆ ಮಸಾಲೆ ಪದಾರ್ಥಗಳು ಕಡಿಮೆ ಇರುವ ಊಟ ನೀಡಬೇಕೆಂದು ಮನವಿ ಮಾಡಿದ್ದಾರೆ. ಜೀರಾ ರೈಸ್, ಅಲೂ ಚೋಖಾ ಮತ್ತು ದಾಲ್ ಕೊಡುವಂತೆ ಆರ್ಜೆಡಿಯ ಅಧ್ಯಕ್ಷ ಮನವಿ ಮಾಡಿದರು. ವಿಚಾರಣೆಗೆ ಹಾಜರಾಗುವ ನಿಟ್ಟಿನಲ್ಲಿ ಗುರುವಾರ ಬೆಳಗ್ಗೆ 10.40ರ ಸುಮಾರಿಗೆ ಸಿಬಿಐ ಕಚೇರಿಗೆ ಆಗಮಿಸಿದರು. ಐವರು ಅಧಿಕಾರಿಗಳ ತಂಡ 2006ರಲ್ಲಿ ನಡೆದಿತ್ತು ಎಂದು ಹೇಳಲಾಗಿರುವ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿ ಮಾಹಿತಿ ಪಡೆದುಕೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…