G20 ಶೃಂಗಸಭೆಗೆ ಭರದ ಸಿದ್ಧತೆ: ಕೋತಿಗಳ ಕಾಟ ತಪ್ಪಿಸಲು ಮಹಾನಗರ ಪಾಲಿಕೆ ಹೊಸ ತಂತ್ರ


Team Udayavani, Aug 31, 2023, 3:13 PM IST

G20 Summit: ಕೋತಿಗಳ ಕಾಟ ತಪ್ಪಿಸಲು ಮಹಾನಗರ ಪಾಲಿಕೆ ಹೊಸ ತಂತ್ರ

ನವದೆಹಲಿ: ಸೆಪ್ಟೆಂಬರ್ 9 ಮತ್ತು 10 ರಂದು ದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಗೆ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಜಾಗತಿಕ ಸಭೆಗೆ ಮುಂಚಿತವಾಗಿ ರಾಷ್ಟ್ರ ರಾಜಧಾನಿಯನ್ನು ಶುಚಿಗೊಳಿಸಲು ದೆಹಲಿ ಸರ್ಕಾರವು ಕೇಂದ್ರದೊಂದಿಗೆ ವಿವಿಧ ಯೋಜನೆಗಳಲ್ಲಿ ಕೆಲಸ ಮಾಡುತ್ತಿದೆ.

ಶೃಂಗಸಭೆಗೆ ವಿವಿಧ ದೇಶದ ಗಣ್ಯರು ಹಾಜರಾಗುತ್ತಿದ್ದು ಹೀಗಾಗಿ ಕಾರ್ಯಕ್ರಮ ನಡೆದು ಮುಗಿಯುವವರೆಗೂ ಬಂದಿರುವ ಗಣ್ಯರಿಗೆ ಕಿಂಚಿತ್ತೂ ತೊಂದರೆಯಾಗದ ರೀತಿಯಲ್ಲಿ ನಡೆದುಕೊಳ್ಳುವುದು ದೇಶದ ಕರ್ತವ್ಯ ಹಾಗಾಗಿ ಹೆಚ್ಚಿನ ಸಿದ್ಧತೆಗಳ ಅವಶ್ಯಕತೆ ಇರುತ್ತದೆ.

ಶೃಂಗಸಭೆ ದೆಹಲಿಯಲ್ಲಿ ನಡೆಯುವ ಕಾರಣ ಇಲ್ಲಿ ಕೋತಿಗಳ ಉಪಟಳ ಜೋರಾಗಿದೆ ಜನರನ್ನು ಅಟ್ಟಾಡಿಸಿಕೊಂಡು ಬರುವುದು, ವಾಹನಗಳ ಮೇಲೆ ದಾಳಿ ಮಾಡುವುದು ಹೀಗೆ ಹಲವು ರೀತಿಯಲ್ಲಿ ಮಹಾನಗರ ಪಾಲಿಕೆಗೆ ಕೋತಿಗಳ ಸಮಸ್ಯೆ ಬಹಳ ದೊಡ್ಡ ಮಟ್ಟದಲ್ಲಿ ತಲೆದೋರಿದೆ.

ಅಷ್ಟು ಮಾತ್ರವಲ್ಲದೆ ಮುಂಬರುವ ಶೃಂಗಸಭೆಯು ದೆಹಲಿಯಲ್ಲಿ ನಡೆಯುತ್ತಿರುವ ಕಾರಣ ಮಹಾನಗರ ಪಾಲಿಕೆಯ ಅಧಿಕಾರಿಗಳು ಕೋತಿಗಳ ನಿಯಂತ್ರಣಕ್ಕೆ ಹೊಸದೊಂದು ತಂತ್ರವನ್ನು ಕಂಡುಕೊಂಡಿದ್ದಾರೆ. ಅದೇನೆಂದರೆ ಕೋತಿಗಳು ಹೆಚ್ಚು ಇರುವ ಪ್ರದೇಶಗಳಲ್ಲಿ ದೊಡ್ಡ ದೊಡ್ಡ ಮುಸಿಯಾಗಳ ಕಟೌಟ್ ಗಳನ್ನು ಅಳವಡಿಸಲಾಗುತ್ತಿದೆ. ಅಲ್ಲದೆ ಇದಕ್ಕಾಗಿಯೇ ಕೆಲ ಯುವಕರಿಗೆ ಕೋತಿಗಳಂತೆ ಅನುಕರಣೆ ಮಾಡುವ ತರಬೇತಿಯನ್ನೂ ನೀಡಲಾಗುತ್ತಿದೆ (ಮಂಕಿ ಮ್ಯಾನ್) ಎಂದು ಪಾಲಿಕೆ ಅಧಿಕಾರಿಗಳು ಹೇಳಿದ್ದಾರೆ.

ಈಗಾಗಲೇ ಕಟೌಟ್ ಗಳನ್ನು ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ.

ಇದನ್ನೂ ಓದಿ: Vijayapura: ಐತಿಹಾಸಿಕ ಕಂದಕದಲ್ಲಿ ಬಿದ್ದು ಯುವಕ ಆತ್ಮಹತ್ಯೆ; ಪರಾರಿಯಾದ ಜತೆಗಿದ್ದ ಯುವತಿ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.