ಮ್ಯಾನ್ಹೋಲ್ ಸ್ವಚ್ಛಗೊಳಿಸಲು ಹೋಗಿ 7 ಮಂದಿ ದುರ್ಮರಣ
Team Udayavani, Jun 16, 2019, 8:02 AM IST
ಸಾಂದರ್ಭಿಕ ಚಿತ್ರ
ವಡೋದರಾ: ಗುಜರಾತ್ನ ವಡೋದರಾ ಜಿಲ್ಲೆಯಲ್ಲಿ ಹೊಟೇಲ್ವೊಂದರ ಚರಂಡಿ ಸ್ವಚ್ಛಗೊಳಿಸಲೆಂದು ಇಳಿದಿದ್ದ 7 ಮಂದಿ ವಿಷಕಾರಿ ಅನಿಲ ಸೇವಿಸಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ.ಮೃತರದಲ್ಲಿ ನಾಲ್ವರು ಕಾರ್ಮಿಕರು ಹಾಗೂ ಮೂವರು ಹೋಟೆಲ್ನ ಸಿಬಂದಿ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ತಡರಾತ್ರಿ ಹೊಟೇಲ್ನ ಒಳಚರಂಡಿ ಸ್ವಚ್ಛಗೊಳಿಸಲೆಂದು ಕಾರ್ಮಿಕರೊಬ್ಬರು ಹಗ್ಗದ ಸಹಾಯದಿಂದ ಕೆಳಗಿಳಿದಿದ್ದರು. ಆತ ಮ್ಯಾನ್ಹೋಲ್ನಿಂದ ಹೊರಬರದೇ ಇದ್ದಾಗ, ಸಹಾಯಕ್ಕಾಗಿ ಮತ್ತೂಬ್ಬ ಕಾರ್ಮಿಕ ಇಳಿದಿದ್ದಾನೆ. ಇದೇ ರೀತಿ ಒಬ್ಬರ ಅನಂತರ ಒಬ್ಬರಂತೆ 7 ಮಂದಿಯೂ ಮ್ಯಾನ್ಹೋಲ್ಗೆ ಇಳಿದಿದ್ದು, ವಿಷಾನಿಲ ಸೇವಿಸಿ ಅಸುನೀಗಿದ್ದಾರೆ. ಅನಂತರ 3 ಗಂಟೆ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆಯಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ