Hats Off: 22 ವರ್ಷದಿಂದ ಈ ರಾಜ್ಯದ 7 ಹಳ್ಳಿಗಳು ಪಟಾಕಿ ಸಿಡಿಸದೇ ದೀಪಾವಳಿ ಆಚರಿಸುತ್ತಿದೆ

ಇದರ ಹಿಂದಿದೆ ಒಂದು ಒಳ್ಳೆಯ ಉದ್ದೇಶ

Team Udayavani, Nov 13, 2023, 1:14 PM IST

Hats Off: 22 ವರ್ಷದಿಂದ ಈ ರಾಜ್ಯದ 7 ಹಳ್ಳಿಗಳು ಪಟಾಕಿ ಸಿಡಿಸದೇ ದೀಪಾವಳಿ ಆಚರಿಸುತ್ತಿದೆ

ಚೆನ್ನೈ: ದೀಪಾವಳಿ ಹಬ್ಬ ಎಂದರೆ ಪಟಾಕಿಗಳನ್ನು ಸಿಡಿಸಿ ಸಂಭ್ರಮ ಪಡುವುದು, ಹೊಸ ಬಟ್ಟೆಗಳನ್ನು ಧರಿಸುವುದಕ್ಕೆ ಹೆಚ್ಚಿನ ಪ್ರಾಮುಖ್ಯತೆ. ದೀಪಾವಳಿ ಹಬ್ಬ ಬಂತೆಂದರೆ ಎಲ್ಲಾ ಕಡೆ ಪಟಾಕಿಗಳದ್ದೆ ಸದ್ದು, ಪಟಾಕಿ ಸದ್ದು ಕೇಳದೆ ಹೋದರೆ ದೀಪಾವಳಿ ಅಪೂರ್ಣ ಎಂಬಂತೆ ಆದರೆ ತಮಿಳುನಾಡಿನ ಈ ಏಳು ಗ್ರಾಮದ ಜನರು ಈ ಬಾರಿ ದೀಪಾವಳಿಗೆ ಒಂದೇ ಒಂದು ಪಟಾಕಿಯನ್ನು ಸಿಡಿಸಲಿಲ್ಲವಂತೆ. ಇದರ ಹಿಂದೆ ಒಂದು ಒಳ್ಳೆಯ ಉದ್ದೇಶವೂ ಇದೆಯಂತೆ ಹಾಗಾದರೆ ಯಾವುದು ಆ ಉದ್ದೇಶ ಜನ ಯಾಕೆ ಪಟಾಕಿ ಸಿಡಿಸುವುದನ್ನು ಬಿಟ್ಟಿದ್ದು ಇಲ್ಲಿದೆ ಮಾಹಿತಿ.

ತಮಿಳುನಾಡಿನ ಈರೋಡ್ ಜಿಲ್ಲೆಯ ಏಳು ಗ್ರಾಮಗಳು ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಈ ಬಾರಿ ದೀಪಾವಳಿಗೆ ಪಟಾಕಿ ಸಿಡಿಸದಿರಲು ನಿರ್ಧರಿಸಿದ್ದಾರೆ ಅದಕ್ಕೆ ಕಾರಣ ಈರೋಡ್‌ನಿಂದ ಕೇವಲ 10 ಕಿಲೋಮೀಟರ್ ದೂರದಲ್ಲಿರುವ ವಡಮುಗಮ್ ವೆಲ್ಲೋಡ್‌ನಲ್ಲಿರುವ ಪಕ್ಷಿಧಾಮ. ಹೌದು ಇಲ್ಲಿರುವ ಪಕ್ಷಿಧಾಮದಲ್ಲಿ ಸುಮಾರು ನೂರಾರು ಹಕ್ಕಿಗಳು ವಾಸವಿದೆಯಂತೆ ಅವುಗಳನ್ನು ನೋಡುವುದೇ ಈ ಗ್ರಾಮದ ಜನರಿಗೆ ಏನಿಲ್ಲದ ಸಂತಸ. ಪಕ್ಷಿಗಳ ಮೇಲಿರುವ ವ್ಯಾಮೋಹವೇ ಈ ಬಾರಿಯ ದೀಪಾವಳಿಗೆ ಪಟಾಕಿ ಸಿಡಿಸದಿರಲು ಈ ಗ್ರಾಮದ ಜನ ನಿರ್ಧರಿಸಿರುವುದು. ಒಂದು ವೇಳೆ ಪಟಾಕಿ ಸಿಡಿಸಿದರೆ ಪಟಾಕಿ ಸದ್ದಿಗೆ ಪಕ್ಷಿಗಳು ಹೆದರಿ ಬೇರೆ ಕಡೆಗೆ ಓಡಿ ಹೋಗುತ್ತವೆ ಎಂಬ ಕಾರಣಕ್ಕೆ ಪಟಾಕಿಯನ್ನಾದರೂ ಬಿಡುತ್ತೇವೆ ಆದರೆ ನಮ್ಮ ಗ್ರಾಮಕ್ಕೆ ಬಂದಿರುವ ಅತಿಥಿಗಳನ್ನು ಬಿಡಲು ತಾವು ತಯಾರಿಲ್ಲ ಎಂಬ ನಿರ್ಧಾರಕ್ಕೆ ಊರಿನ ಜನ ಬಂದು ಬಿಟ್ಟಿದ್ದಾರೆ.

ಇಲ್ಲಿನ ಕಾಡುಗಳು ಅಕ್ಟೋಬರ್‌ನಿಂದ ಜನವರಿ ವರೆಗೆ ಹಕ್ಕಿಗಳ ಸಂತಾನವೃದ್ಧಿ ಅವಧಿಯಾಗಿರುತ್ತದೆ, ಈ ಸಮಯದಲ್ಲಿ ಅಭಯಾರಣ್ಯವು ತಮ್ಮ ಮೊಟ್ಟೆಗಳನ್ನು ಇಡಲು ಮತ್ತು ಮರಿ ಮಾಡಲು ಆಗಮಿಸುವ ಸಾವಿರಾರು ವಲಸೆ ಹಕ್ಕಿಗಳಿಗೆ ಆಶ್ರಯ ತಾಣವಾಗುತ್ತದೆ.

ಅಷ್ಟು ಮಾತ್ರವಲ್ಲದೆ ಸಂತಾನಾಭಿವೃದ್ಧಿಗೆ ಹಕ್ಕಿಗಳಿಗೂ ಈ ಪ್ರದೇಶ ಅಚ್ಚುಮೆಚ್ಚಿನ ಹಾಗೂ ಸುರಕ್ಷಿತ ತಾಣವಾಗಿ ಪರಿಣಮಿಸಿರಬಹುದು ಹಾಗಾಗಿ ಕಳೆದ 22 ವರ್ಷಗಳಿಂದ ಹಕ್ಕಿಗಳು ಈ ಸಮಯದಲ್ಲಿ ವಲಸೆ ಬರುತ್ತವೆ ಅದಕ್ಕಾಗಿ ಸೆಲ್ಲಪ್ಪಂಪಳಯಂ, ವಡಮುಗಂ ವೆಲ್ಲೋಡೆ, ಸೆಮ್ಮಂಡಂಪಳಯಂ, ಕರುಕ್ಕಂಕಟ್ಟು ವಲಸು, ಪುಂಗಂಪಾಡಿ ಮತ್ತು ಇತರ ಎರಡು ಗ್ರಾಮದ ಜನರೂ ಕೂಡ ದೀಪಾವಳಿ ಸಮಯದಲ್ಲಿ ಪಟಾಕಿಗೆ ಹಾಕುವ ದುಡ್ಡಿನಿಂದ ಮಕ್ಕಳಿಗೆ ಹೊಸ ಬಟ್ಟೆಗಳನ್ನು ಖರೀದಿಸಿ ಕೊಡುತ್ತಾರೆ ಈ ರೀತಿಯಾಗಿ ದೀಪಾವಳಿ ಆಚರಣೆ ಮಾಡುತ್ತಾರೆ.

ಹಕ್ಕಿಗಳ ಮೇಲಿರುವ ಈ ಗ್ರಾಮದ ಜನರ ಕಾಳಜಿಗೆ ಮುಚ್ಚುಗೆ ಸಲ್ಲಿಸಲೇ ಬೇಕು…

ಇದನ್ನೂ ಓದಿ: Hyderabad ನಲ್ಲಿ ಭಾರಿ ಅಗ್ನಿ ಅವಘಡ: 6 ಮಂದಿ ಸಜೀವ ದಹನ, ಮೂವರ ಸ್ಥಿತಿ ಗಂಭೀರ

ಟಾಪ್ ನ್ಯೂಸ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

UV Fusion: ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧ ರಾತ್ರಿಲಿ ಕೊಡೆ ಹಿಡಿದ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.