ಗಂಡನಿಗಾಗಿ ಕಿಡ್ನಿ ದಾನ ಮಾಡಿದ ಪತ್ನಿ: ಅಪ್ಪ – ಅಮ್ಮನ ಸುಂದರ ಬಾಂಧವ್ಯವನ್ನು ಹಂಚಿಕೊಂಡ ಮಗ


Team Udayavani, Oct 23, 2022, 1:53 PM IST

ಗಂಡನಿಗಾಗಿ ಕಿಡ್ನಿ ದಾನ ಮಾಡಿದ ಪತ್ನಿ: ಅಪ್ಪ – ಅಮ್ಮನ ಸುಂದರ ಬಾಂಧವ್ಯವನ್ನು ಹಂಚಿಕೊಂಡ ಮಗ

ನವದೆಹಲಿ: ಜಗತ್ತಿನಲ್ಲಿ ನೂರಾರು ಪ್ರೇಮ ಕಥೆಗಳಿವೆ. ಪರಸ್ಪರ ನಂಬಿಕೆಯಿಂದ, ವಿಶ್ವಾಸದಿಂದ ಬದುಕಿ ಖುಷಿಯಾಗಿರುವುದು ದಾಂಪತ್ಯದ ಗುಟ್ಟು. ಅಪ್ಪ – ಅಮ್ಮನ ಸುಂದರವಾದ ಬಾಂಧವ್ಯದ ಕಥೆಯನ್ನು ಮಗನೊಬ್ಬ ಟ್ವಟಿರ್‌ ನಲ್ಲಿ ಹಂಚಿಕೊಂಡಿದ್ದಾನೆ.

ಅವರಿಬ್ಬರೂ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಂಡು ಸುಖ- ದು:ಖದಲ್ಲಿ ಭಾಗಿಯಾಗಿ ದಾಂಪತ್ಯ ಜೀವನವನ್ನು ನಡೆಸಿಕೊಂಡು ಬಂದಿದ್ದಾರೆ. ಗಂಡನಿಗೆ ವಯೋಸಹಜ ಅನಾರೋಗ್ಯ ಕಾಡಿದೆ. ಪತ್ನಿ ಇಂಥ ಸಮಯದಲ್ಲೂ ತನ್ನ ಗಂಡನ ಜೊತೆಯೇ ಇದ್ದು, ಆರೈಕೆ, ಒಳಿತಿಗೆ ಹಾರೈಕೆ ಮಾಡುತ್ತಾ ಬಯಸುತ್ತಾ ಬಂದಿದ್ದಾರೆ.

ಟ್ವಟರ್‌ ನಲ್ಲಿ ಅಪ್ಪ – ಅಮ್ಮನ ಈ ಬಾಂಧವ್ಯವನ್ನು ಮಗನಾದ ಲಿಯೋ ಹಂಚಿಕೊಂಡಿದ್ದಾರೆ. ಅಪ್ಪ 98 ಬಾರಿ ಡಯಾಲಿಸಿಸ್ ಚಿಕಿತ್ಸೆಗೆ ಒಳಗಾಗಬೇಕಾಯಿತು. ಅವರೊಂದಿಗೆ ಅಮ್ಮ ದಿನನಿತ್ಯ ವಾರದಲ್ಲಿ 3 ದಿನ 5-6 ಗಂಟೆಗಳ ಕಾಲ ಆಸ್ಪತ್ರೆಯಲ್ಲೇ ಕಾಯುತ್ತಿದ್ದರು. ಆ ಬಳಿಕ ಅಮ್ಮ ಅಪ್ಪನನ್ನು ಉಳಿಸಲು ಅವರ ಕಿಡ್ನಿಯನ್ನು ದಾನ ಮಾಡಿದರು. ಈಗ ಇಬ್ಬರು ಆರೋಗ್ಯವಾಗಿದ್ದಾರೆ. ನನಗೆ ಇದಕ್ಕಿಂತ ಒಳ್ಳೆಯ ಪ್ರೇಮ ಕಥೆ ತಿಳಿದಿಲ್ಲ ಎಂದು ಆಸ್ಪತ್ರೆ ಕೋಣೆಯ ಹೊರ ನೋಟ ಹಾಗೂ ತನ್ನ ಅಪ್ಪ ಅಮ್ಮನ ಸುಂದರವಾದ ನಗುವನ್ನು ಹಂಚಿಕೊಂಡಿದ್ದಾರೆ.

ಈ ಪೋಸ್ಟ್‌ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗದ್ದು, ಸಾವಿರಕ್ಕೂ ಅಧಿಕ ಮಂದಿ ಲೈಕ್‌ ಮಾಡಿ, ಇಬ್ಬರ ಪ್ರೀತಿಗೆ ಕಮೆಂಟ್‌ ಮೂಲಕ ಪ್ರತಿಕ್ರಿಯಿಸಿದ್ದಾರೆ.

 

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Ra

50% ಮಿತಿ ರದ್ದು, ಎಷ್ಟು ಬೇಕೋ ಅಷ್ಟೇ ಮೀಸಲು:ರಾಹುಲ್‌ ಗಾಂಧಿ

Rahul Gandhi 3

Rahul Gandhiವಿರುದ್ಧ ಶಿಕ್ಷಣ ತಜ್ಞರು, ಕುಲಪತಿಗಳು ಗರಂ

1-jaaa

Jet Airways ನರೇಶ್‌ ಗೋಯಲ್‌ಗೆ ಮಧ್ಯಾಂತರ ಜಾಮೀನು

rain 21

ಭೀಕರ ಮಳೆಗೆ ತತ್ತರಿಸಿದ ಮಣಿಪುರ, ಮೇಘಾಲಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.