ಭೂವಿವಾದದಲ್ಲಿ ಗುಂಪು ಘರ್ಷಣೆ: 8 ಮಂದಿಗೆ ಗಾಯ; 9 ಮಂದಿ ಅರೆಸ್ಟ್
Team Udayavani, Dec 26, 2018, 11:12 AM IST
ಮುಜಫರನಗರ : ಮುಜಫರನಗರ ಜಿಲ್ಲೆಯಲ್ಲಿ ದೀರ್ಘಕಾಲದಿಂದ ಇತ್ಯರ್ಥವಾಗದೇ ಬಾಕಿ ಉಳಿದಿದ್ದ ಭೂವಿವಾದಕ್ಕೆ ಸಂಬಂಧಿಸಿ ಎರಡು ಗುಂಪುಗಳೊಳಗೆ ನಡೆದ ಘರ್ಷಣೆಯಲ್ಲಿ ಕನಿಷ್ಠ ಎಂಟು ಮಂದಿ ಗಾಯಗೊಂಡರೆಂದು ಪೊಲೀಸರು ತಿಳಿಸಿದ್ದಾರೆ.
ಏಕತಾ ವಿಹಾರ ಪ್ರದೇಶದಲ್ಲಿನ ಖಾಲಿ ನಿವೇಶನಕ್ಕೆ ಸಂಬಂಧಿಸಿ ಅಧಿಕಾರಿಗಳ ಜತೆಗೆ ಚರ್ಚಿಸಿದ ಬಳಿಕ ಉದ್ರಿಕ್ತರಾದ ಎರಡು ಗುಂಪುಗಳು ಬೆತ್ತ, ಕೋಲುಗಳನ್ನು ಬಳಸಿಕೊಂಡು ಪರಸ್ಪರರ ಮೇಲೆ ಹಲ್ಲೆ ನಡೆಸಿದರು.
ಪೊಲೀಸರು ಘಟನೆ ಸಂಬಂಧ ಒಂಭತ್ತು ಮಂದಿಯನ್ನು ಬಂಧಿಸಿ ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ