ವಿಷಾನಿಲ ಸೇವನೆ: 8 ವಿದ್ಯಾರ್ಥಿನಿಯರು ಮೀರತ್ ಆಸ್ಪತ್ರೆಗೆ
Team Udayavani, Oct 13, 2017, 3:38 PM IST
ಮುಜಫರನಗರ : ಕಳೆದ ಅ.10ರಂದು ತಮ್ಮ ಶಾಲೆ ಸಮೀಪದ ಸಕ್ಕರೆ ಕಾರ್ಖಾನೆ ಹೊರಸೂಸಿದ ವಿಷಾನಿಲವನ್ನು ಸೇವಿಸಿ ಅಸ್ವಸ್ಥರಾಗಿದ್ದವರ ಪೈಕಿ ಎಂಟು ಮಂದಿ ವಿದ್ಯಾರ್ಥಿನಿಯರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೀರತ್ನ ಶಾಮ್ಲಿ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ ಎಂದು ಮುಖ್ಯ ವೈದ್ಯಾಧಿಕಾರಿ (ಸಿಎಂಓ) ರಾಜ್ ಕುಮಾರ್ ತಿಳಿಸಿದ್ದಾರೆ.
ವಿಷಾನಿಲದಿಂದಾಗಿ ಇಂದು ನಿರಂತರ ನಾಲ್ಕನೇ ದಿನವೂ ಶಾಲೆ ಮುಚ್ಚಿತ್ತು. ವಿಷಾನಿಲ ಸೇವನೆಯಿಂದ 300ಕ್ಕೂ ಅಧಿಕ ಮಂದಿ ಉಸಿರಾಟದ ತೊಂದರೆ, ವಾಂತಿ, ಕಣ್ಣಲ್ಲಿ ಉರಿ ಮುಂತಾದ ತೊಂದರೆಗಳಿಗೆ ಗುರಿಯಾಗಿದ್ದರು.
ಉ.ಪ್ರ. ಮುಖ್ಯಮಂತ್ರಿ ಆದಿತ್ಯನಾಥ್ ಅವರು ಸಹರಣಪುರ ವಿಭಾಗೀಯ ಆಯುಕ್ತರಿಗೆ ಈ ವಿಷಾನಿಲ ಪ್ರಕರಣದ ತನಿಕೆಯನ್ನು ನಡೆಸುವಂತೆ ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ