ತನ್ನ ಪತಿ ಮೊದಲು ‘ಮಹಿಳೆ’ಯಾಗಿದ್ದ ಎಂದು ಪತ್ನಿಗೆ ತಿಳಿದಿದ್ದು ಎಂಟು ವರ್ಷಗಳ ಬಳಿಕ!


Team Udayavani, Sep 16, 2022, 10:25 AM IST

thumb 1 news husband

ವಡೋದರಾ: ತಾನು ಮದುವೆಯಾದ ಗಂಡನು ಗಂಡಸೇ ಅಲ್ಲ ಎಂದು ತಿಳಿದರೆ ಪತ್ನಿಗೆ ಹೇಗಾಗಬೇಡ! ಅಂತಹುದೇ ಘಟನೆ ಗುಜರಾತ್ ನ ವಡೋದರಾದಲ್ಲಿ ನಡೆದಿದೆ. ತಾನು 2014 ರಲ್ಲಿ ಮದುವೆಯಾದ ವ್ಯಕ್ತಿ ಪುರುಷನಾಗಲು ಲಿಂಗ ಬದಲಾವಣೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಎಂದು ಇದೀಗ ಮಹಿಳೆಗೆ  ಗೊತ್ತಾಗಿದೆ.

ವರದಿಯ ಪ್ರಕಾರ, ಮಹಿಳೆ ಬುಧವಾರ ಗೋತ್ರಿ ಪೋಲಿಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತನ್ನ ಪತಿ ವಿರಾಜ್ ವರ್ಧನ್ ವಿರುದ್ಧ ವಂಚನೆ ಮತ್ತು ಅಸ್ವಾಭಾವಿಕ ಲೈಂಗಿಕತೆಯ ಬಗ್ಗೆ ದೂರು ನೀಡಿರುವ ಆಕೆ, ಎಫ್‌ ಐಆರ್‌ ನಲ್ಲಿ ಅವರ ಕುಟುಂಬದ ಸದಸ್ಯರನ್ನೂ ಹೆಸರಿಸಿದ್ದಾಳೆ.

ಇದನ್ನೂ ಓದಿ:ಸರ್ಕಾರಿ ಸರ್ವರ್ ಹ್ಯಾಕ್ ಮಾಡಿ ನಕಲಿ ಆರ್ ಟಿಸಿಯಿಂದ ಭೂಮಿ ಮಾರಾಟ: ಆರು ಮಂದಿ ಬಂಧನ

ತಾನು ಮದುವೆಯಾದ ವಿರಾಜ್ ವರ್ಧನ್ ಈ ಹಿಂದೆ ‘ವಿಜೇತಾ’ ಆಗಿದ್ದ ಎಂದು ಮಹಿಳೆ ದೂರಿದ್ದಾರೆ. ಮೊದಲ ಪತಿ 2011 ರಲ್ಲಿ ರಸ್ತೆ ಅಪಘಾತದಲ್ಲಿ ನಿಧನರಾದ ಬಳಿಕ ಒಂಬತ್ತು ವರ್ಷಗಳ ಹಿಂದೆ ವಿರಾಜ್ ವರ್ಧನ್ ಅವರನ್ನು ಮ್ಯಾಟ್ರಿಮೋನಿಯಲ್ ಸೈಟ್ ಮೂಲಕ ಭೇಟಿಯಾಗಿದ್ದಾಗಿ ಪೊಲೀಸರಿಗೆ ತಿಳಿಸಿದ್ದಾಳೆ.

ಅವರು ಫೆಬ್ರವರಿ 2014 ರಲ್ಲಿ ಕುಟುಂಬ ಸದಸ್ಯರ ಸಮ್ಮುಖದಲ್ಲಿ ವಿವಾಹವಾದರು ಮತ್ತು ಹನಿಮೂನ್‌ ಗೆ ಕಾಶ್ಮೀರಕ್ಕೆ ಹೋಗಿದ್ದರು. “ಆದರೆ, ವಿರಾಜ್ ವರ್ಧನ್ ಅವರು ಲೈಂಗಿಕ ಕ್ರಿಯೆಯಿಂದ ದೂರವೇ ಉಳಿಯುತ್ತಿದ್ದರು. ಅವಳು ಅವನ ಮೇಲೆ ಒತ್ತಡ ಹೇರಿದಾಗ, ಕೆಲವು ವರ್ಷಗಳ ಹಿಂದೆ ರಷ್ಯಾದಲ್ಲಿದ್ದಾಗ ನಡೆದ ಅಪಘಾತದಲ್ಲಿ ತಾನು ಲೈಂಗಿಕ ಸಾಮರ್ಥ್ಯವನ್ನು ಕಳೆದುಕೊಂಡಿದ್ದೇನೆ ಎಂದು ಅವನು ಹೇಳಿಕೊಂಡಿದ್ದಾನೆ, ”ಎಂದು ಎಫ್ಐಆರ್ ನಲ್ಲಿ 40 ವರ್ಷದ ದೂರುದಾರ ಮಹಿಳೆ ಹೇಳಿದ್ದಾರೆ.

ಸಣ್ಣ ಶಸ್ತ್ರ ಚಿಕಿತ್ಸೆ ಮಾಡಿಸಿದರೆ ಸರಿಯಾಗಲಿದೆ ಎಂದು ವಿರಾಜ್ ವರ್ಧನ್ ಪತ್ನಿಗೆ ಹೇಳಿದ್ದ. 2020ರ ಜನವರಿಯಲ್ಲಿ ತಾನು ದೇಹತೂಕ ಕಡಿಮೆ ಮಾಡಿಕೊಳ್ಳಬೇಕು, ಅದಕ್ಕಾಗಿ ಶಸ್ತ್ರ ಚಿಕಿತ್ಸೆ ಮಾಡಿಸಲೆಂದು ಕೋಲ್ಕತ್ತಾಗೆ ತೆರಳಿದ್ದ. ಆದರೆ ಆತ ಅಲ್ಲಿ ಅವರು ಪುರುಷ ಅಂಗಗಳನ್ನು ಅಳವಡಿಸಲು ಲೈಂಗಿಕ ಬದಲಾವಣೆಯ ಶಸ್ತ್ರಚಿಕಿತ್ಸೆಯನ್ನು ಮಾಡಿದ್ದ. ಈ ವಿಚಾರವನ್ನು ಬಳಿಕ ತನ್ನೊಂದಿಗೆ ಹೇಳಿಕೊಂಡಿದ್ದ ಎಂದು ಹೇಳಿದರು.

ಬಳಿಕ ಆತ ಅವನು ತನ್ನೊಂದಿಗೆ ಅಸ್ವಾಭಾವಿಕ ಲೈಂಗಿಕತೆ ನಡೆಸಲು ಪ್ರಾರಂಭಿಸಿದ. ಅಲ್ಲದೆ ಇದರ ಬಗ್ಗೆ ಯಾರೊಂದಿಗಾದರೂ ಮಾತನಾಡಿದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.