ಆಂಧ್ರ ಪ್ರದೇಶ : ರಕ್ತಚಂದನ ಮರಕಡಿವ 80 ಶಂಕಿತರ ಬಂಧನ
Team Udayavani, Mar 2, 2018, 11:28 AM IST
ತಿರುಪತಿ : ಆಂಧ್ರ ಪ್ರದೇಶ ಪೊಲೀಸರು ಇಲ್ಲಿ 80 ಕಿ.ಮೀ ದೂರದಲ್ಲಿರುವ ಆಂಜನೇಯಪುರನಲ್ಲಿ ತಮಿಳು ನಾಡಿನ ಸುಮಾರು 80 ಮಂದಿ ರಕ್ತಚಂದನ ಮರ ಕಡಿಯುವ ಶಂಕಿತರನ್ನು ಬಂಧಿಸಿದ್ದಾರೆ.
ತಮಿಳು ನಾಡಿನ ಆರ್ಕಾಟ್ನಿಂದ ಲಾರಿಗಳಲ್ಲಿ ಅರಣ್ಯಕ್ಕೆ ತೆರಳುತ್ತಿದ್ದ ಈ ಶಂಕಿತರನ್ನು ನಸುಕಿನ 2 ಗಂಟೆಯ ವೇಳೆಗೆ ಆಂಜನೇಯಪುರಂ ನಲ್ಲಿ ಸೆರೆ ಹಿಡಿಯಲಾಯಿತೆಂದು ರಕ್ತಚಂದನ ಕಳ್ಳಸಾಗಣೆ ನಿಗ್ರಹ ತಂಡದ ಮೂಲಗಳು ತಿಳಿಸಿವೆ.
ಬಂಧಿತರಲ್ಲಿ ಮೂವರು ಕಾಲೇಜು ವಿದ್ಯಾರ್ಥಿಗಳೆಂದು ತಿಳಿದುಬಂದಿದೆ. ಸುಮಾರು 80 ಮಂದಿ ರಕ್ತಚಂದನ ಮರ ಕಡಿಯುವ ಶಂಕಿತರು ಆಂಧ್ರಪ್ರದೇಶದ ಶೇಷಾಚಲಂ ಮಾರ್ಗವಾಗಿ ಆಂಜನೇಯಪುರಂ ಅರಣ್ಯಕ್ಕೆ ಲಾರಿಗಳಲ್ಲಿ ಸಾಗುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರಕಿದ ಪ್ರಕಾರ ಕಾರ್ಯಾಚರಣೆ ನಡೆಸಿ ಬಂಧನಸತ್ರ ನಡೆಸಲಾಯಿತು ಎಂದು ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್